• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಬಲ ಹೋರಾಟ: ಕಾಳಿಮಾಡ ವಿರುದ್ಧ ಚಂದುರ ಗೆಲವು
ಚೆರಿಯಪರಂಬುವಿನ ಜನರಲ್‌ ಕೆ.ಎಸ್‌. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹಾಕಿ ನಮ್ಮೆಯಲ್ಲಿ ಬಿರುಸಿನ ಸ್ಪರ್ಧೆ ನಡೆಯಿತು.ಸಮಬಲದ ಹೋರಾಟ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಿತು.
ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.
ಪ್ರಧಾನಿಗೆ ಸಂವಿಧಾನ ಬಗ್ಗೆ ಗೌರವ ಇಲ್ಲ: ಸಿದ್ದರಾಮಯ್ಯ ಟೀಕೆ
ಬಿಜೆಪಿ ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಮಡಿಕೇರಿ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಜನಧ್ವನಿ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರ್‌ ಜಯಂತಿ: ಭೀಮ ಚಿಂತನ ಕಾರ್ಯಕ್ರಮ
ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಸಾಮರಸ್ಯ ವೇದಿಕೆ ಆಶ್ರಯದಲ್ಲಿ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಭೀಮ ಚಿಂತನ ಕಾರ್ಯಕ್ರಮ ನಡೆಯಿತು.
ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿ: ಅಂಜಪರವಂಡ ಭರ್ಜರಿ ಜಯ
ಚೆರಿಯ ಪರಂಬು ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಭಾನುವಾರ ಅಂಜಪರವಂಡ ತಿರುತೆರ ವಿರುದ್ಧ ಭರ್ಜರಿ ಜಯಗಳಿಸಿತು. ಅಂಜಪರವಂಡ ತಂಡ 5 ಗೋಲು ದಾಖಲಿಸಿದರೆ ತಿರುತೆರ ಕೇವಲ ಒಂದು ಗೋಲು ಗಳಿಸಿತು.
ಆನೆಗಳ ನಿಯಂತ್ರಣಕ್ಕೆ ವೆಚ್ಚ ಮಾಡಿರುವ ಕೋಟ್ಯಂತರ ರು. ಹಣ ವ್ಯರ್ಥ

ಕಾಡಾನೆಗಳ ನಿಯಂತ್ರಣಕ್ಕೆ ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳು ವಿಫಲಗೊಂಡಿದ್ದು, ಕಳೆದ ಎರಡು ವರ್ಷಗಳ ಹಿಂದೆ ರು.5.6ಕೋಟಿ ವೆಚ್ಚದ ರೈಲ್ವೆ ಬ್ಯಾರಿಕೇಡ್‌ ಯೋಜನೆ ಕೂಡ ನೀರು ಪಾಲಾಗಿದೆ.  

ಮಹಿಳೆಯರ ಅವಮಾನಿಸಿದ ಕುಮಾರಸ್ವಾಮಿ ಬೆಂಬಲಿತ ಪಕ್ಷಕ್ಕೆ ಪಾಠ ಕಲಿಸಿ: ಡಿಕೆಶಿ
ಮಡಿಕೇರಿಯಲ್ಲಿ ಭಾನುವಾರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಡಿನ ತಾಯಿ ಚಾಮುಂಡೇಶ್ವರಿ, ತಾಯಿ ಕಾವೇರಿ ಪೂಜಿಸಲ್ಪಡುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಮೈತ್ರಿ ಪಕ್ಷವಾದ ಜೆಡಿಎಸ್ ನ ಕುಮಾರಸ್ವಾಮಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಟೀಕಿಸಿದ್ದಾರೆ ಎಂದು ಬೊಟ್ಟು ಮಾಡಿದರು.
ಬಿಜೆಪಿ ಈ ಹಿಂದಿನ ಭರವಸೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸವಾಲು
ಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಮಡಿಕೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಮಡಿಕೇರಿ ಗಾಂಧಿ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ 133ನೇ ಜಯಂತಿ
ಮಡಿಕೇರಿ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮ ಭಾನುವಾರ ನಡೆಯಿತು.
26ರಿಂದ ಎಮ್ಮೆ ಮಾಡಿನ ಸೂಫಿ ಶಾಹಿದ್ ವಲಿಯುಲ್ಲಾಹಿ ಉರೂಸ್
ಏ. 26ರಿಂದ ಮೇ 3ರ ವರೆಗೆ ನಡೆಯುವ ಉರೂಸ್‌ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. 29ರಂದು ಅನ್ನ ಸಂತರ್ಪಣೆ ನಡೆಯಲಿದೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 484
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved