• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಗಮಂಡಲ: ತ್ರಿವೇಣಿ ಸಂಗಮದಲ್ಲಿ ಪೊಲಿಂಕಾನ ಉತ್ಸವ ಸಂಪನ್ನ
ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಬಾಳೆ ದಿಂಡಿನಿಂದ ಸಿದ್ಧಗೊಂಡ ಸುಮಂಗಲಿ ಮಂಟಪವನ್ನು ನಾಡಿನ ಸುಬಿಕ್ಷೆಗಾಗಿ ಪ್ರಾರ್ಥಿಸಿ ತೇಲಿ ಬಿಡಲಾಯಿತು.
ಸ್ವಚ್ಛ ಸರ್ವೇಕ್ಷಣಾ ಅಭಿಯಾನ: ಕುಶಾಲನಗರ ಪುರಸಭೆ ರಾಜ್ಯದಲ್ಲಿ 29ನೇ ರ್‍ಯಾಂಕ್
ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಕುಶಾಲನಗರ ಪುರಸಭೆ ರಾಜ್ಯದಲ್ಲಿ 29ನೇ ರ್‍ಯಾಂಕ್ ಗಳಿಸಿದ್ದು, ರಾಷ್ಟ್ರಮಟ್ಟದಲ್ಲಿ 993ನೇ ರ್‍ಯಾಂಕ್ ಪಡೆದಿದೆ. ರಾಷ್ಟ್ರಮಟ್ಟದಲ್ಲಿ 2035 ಪಟ್ಟಣಗಳ ಪೈಕಿ ಕುಶಾಲನಗರ ಪುರಸಭೆಗೆ 993ನೇ ಸ್ಥಾನ, ರಾಜ್ಯಮಟ್ಟದಲ್ಲಿ 115ರಲ್ಲಿ 29ನೇ ರ್‍ಯಾಂಕ್ ಲಭಿಸಿದೆ.
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ಆ.24ಕ್ಕೆ ವಿಚಾರಣೆ ಮುಂದೂಡಿಕೆ
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಸಮ್ಮುಖದಲ್ಲಿ ನಡೆಯಿತು.
ಸೋ.ಪೇಟೆ: ಫೂಟ್ ಥೆರಪಿ ಚಿಕಿತ್ಸಾ ಉಚಿತ ಶಿಬಿರ
ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಸಂಸ್ಥೆ ಸಹಯೋಗದಲ್ಲಿ ಬುಧವಾರ ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ನಡೆಯಿತು.
ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮ
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ ‘ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು’ ಕುರಿತು ಆಯೋಜಿಸಿದ್ದ ರೈತರ ತರಬೇತಿ, ಸಂವಾದ ಹಾಗೂ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಮಡಿಕೇರಿ ಕಾಲೇಜು: ಯುವ ಸ್ಪಂದನ, ಜೀವನ ಕೌಶಲ್ಯ ಕಾರ್ಯಕ್ರಮ
ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು.
ಪಟ್ಟಣ ಪಂಚಾಯಿತಿಯ ಕಡತ ನಾಪತ್ತೆ ಪ್ರಕರಣ: ಸಿಬ್ಬಂದಿಯನ್ನು ತಕ್ಷಣದಿಂದಲೇ ಅಮಾನತು ಮಾಡಿದ ಅಧ್ಯಕ್ಷೆ
ಪಟ್ಟಣ ಪಂಚಾಯಿತಿ ಕಚೇರಿಯ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ತಾಂತ್ರಿಕ ವಿಭಾಗದ ಸಿಬ್ಬಂದಿ ಕಡತ ತೆಗೆದುಕೊಂಡು ಹೋಗಿರುವ ಕುರಿತು ಜುಲೈ ೧೯ರಂದು ಸಿಸಿ ಫುಟೇಜ್‌ನಲ್ಲಿ ದಾಖಲಾಗಿದೆ. ಕಡತವನ್ನು ತಾಂತ್ರಿಕ ವಿಭಾಗದ ಸಿಬ್ಬಂದಿ ಅವರೇ ತೆಗೆದುಕೊಂಡು ಹೋಗಿರುವ ಕುರಿತು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ತಕ್ಷಣದಿಂದಲೇ ಅಮಾನತು ಮಾಡಿರುವುದಾಗಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ತಿಳಿಸಿದರು.
ಸಮಾಜ ತಿದ್ದುವಲ್ಲಿ ಮಾಧ್ಯಮದ ಪಾತ್ರ ಪ್ರಮುಖ: ಡಾ. ಮಂತರ್‌ ಗೌಡ
ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಹಿತರಕ್ಷಣಾ ಬಳಗ ಆಶ್ರಯದಲ್ಲಿ ವಿವಿ ಕಾವೇರಿ ಸಭಾಂಗಣದಲ್ಲಿ ಮಾಧ್ಯಮ ದಿನಾಚರಣೆ -2025 ನಡೆಯಿತು.
ಅನುದಾನಿತ ಶಾಲೆಗಳು ಮುಚ್ಚುವ ಭೀತಿ: ಶಾಸಕರಿಗೆ ಶಿಕ್ಷಕರಿಂದ ಮನವಿ ಸಲ್ಲಿಕೆ
ಮಕ್ಕಳ ಸಂಖ್ಯೆ ಮಿತಿ ನಿಯಮದಿಂದ ಶಾಲೆಗಳು ಮುಚ್ಚುತ್ತಿವೆ. ಹಾಗಾಗಿ ಸರ್ಕಾರ ನಿಯಮ ರದ್ದುಪಡಿಸಬೇಕು.
ಉದಾಸೀನತೆ ತೋರದೆ ಅಗತ್ಯ ಮುನ್ನೆಚ್ಚರ ವಹಿಸಬೇಕು: ವೆಂಕಟ್ ರಾಜಾ
ಜಿಲ್ಲೆಯಲ್ಲಿ ಮಳೆ ಕಡಿಯಾಗಿದೆ ಎಂದು ಮೈಮರೆಯದೆ ಆಗಸ್ಟ್‌ ಅಂತ್ಯದವರೆಗೂ ಮುನ್ನೆಚ್ಚರ ವಹಿಸುವಂತೆ ನೋಡಲ್‌ ಅಧಿಕಾರಿಗಳು ಹಾಗೂ ವಿವಿಧ ಹಂತದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved