• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಒಡೆಯುವ ಬಿಜೆಪಿ: ಲಕ್ಷ್ಮಣ ಗೌಡ ಆರೋಪ
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಗುರುವಾರ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕೊಡಗು ಮೈಸೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಗೌಡ, ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಇಲ್ಲಿ ಕಚೇರಿ ತೆರೆದಿರಲಿಲ್ಲ. ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಭರವಸೆ ನೀಡಿದರು.
ಕೌಟುಂಬಿಕ ಹಾಕಿ: ಕಂಗಂಡ-ಮಾಚಮಾಡ, ಕೊಟ್ಟಂಗಡ-ಅಚ್ಚಪಂಡ, ಪೊಂಜಂಡ-ಕಾಲಚಂಡ ಸಮಬಲ ಹಣಾಹಣಿ
ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಕಪ್ ಹಾಕಿ ಪಂದ್ಯಾವಳಿಯ ಗುರುವಾರದ ಪಂದ್ಯಗಳಲ್ಲಿ ಕಂಗಂಡ ಮತ್ತು ಮಾಚಮಾಡ ತಂಡಗಳು ಸಮಬಲ ಸಾಧಿಸಿದವು. ಬಳಿಕ ಟೈಬ್ರೇಕರ್ ನಲ್ಲಿ ಕಂಗಡ ತಂಡವು ನಾಲ್ಕು ಗೋಲು ಗಳಿಸಿದರೆ ಮಾಚಮಾಡ ತಂಡ ಎರಡು ಗೋಲು ಗಳಿಸಿತು. ಕಂಗಂಡ ಮಾಚಮಾಡ ವಿರುದ್ಧ ಗೆಲವು ಸಾಧಿಸಿತು.
ಕೊಡಗು ವಿದ್ಯಾಲಯದಲ್ಲಿ ‘ಸಮಾಗಮ’ ಬೇಸಿಗೆ ಶಿಬಿರಕ್ಕೆ ಚಾಲನೆ
‘ಸಮಾಗಮ’ ಹೆಸರಿನ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಸಡಗರ ಸಂಭ್ರಮದಿಂದ ಗುರುವಾರ ಜರುಗಿತು. ಮೇ 1 ರವರೆಗೆ ನಡೆಯುವ ಸಮಾಗಮ ಶಿಬಿರದಲ್ಲಿ 250 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.
ಹಾರಂಗಿ ಜಲಾಶಯ ಸಾಹಸಿ ವಾಟರ್ ಸ್ಪೋರ್ಟ್ಸ್‌ ದಿಢೀರ್‌ ಶುರು
ಅರಣ್ಯ ವಸತಿ ಮತ್ತು ವಿಹಾರ ಧಾಮ ಜಂಗಲ್ ಲಾಡ್ಜ್ ವತಿಯಿಂದ ಹಾರಂಗಿ ಜಲಾಶಯದಲ್ಲಿ ದಿಢೀರನೆ ವಾಟರ್ ಸ್ಪೋರ್ಟ್ಸ್ ಸಾಹಸಿ ಕ್ರೀಡಾ ಚಟುವಟಿಕೆಗೆ ಅಧಿಕೃತ ಚಾಲನೆ ನೀಡಿರುವುದು ಬೆಳಕಿಗೆ ಬಂದಿದೆ. ಈ ಬೆಳವಣಿಗೆಗೆ ಸ್ಥಳೀಯರು ಹಾಗೂ ನಾಗರಿಕರ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬಿಸಿಲ ಕಾವಿನ ನಡುವೆಯೂ ಅಭ್ಯರ್ಥಿಗಳ ಪ್ರಚಾರ ಜೋರು
ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇದೆ. ಕೊಡಗಿನಲ್ಲಿ ಬಿಸಿಲಿನ ಕಾವಿನ ನಡುವೆ ಪ್ರಚಾರ ನಡೆಯುತ್ತಿದೆ.
ಮಾಜಿ ಚಾಂಪಿಯನ್ ಅಂಜಪರವಂಡ, ಕಲಿಯಂಡ ಸೇರಿ16 ತಂಡಗಳ ಮುನ್ನಡೆ
ಬುಧವಾರ ನಡೆದ ಹಾಕಿ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ಗಳಾದ ಅಂಜಪರವಂಡ, ಕಲಿಯಂಡ ತಂಡಗಳು ಸೇರಿ 16 ತಂಡಗಳು ಮುನ್ನಡೆ ಸಾಧಿಸಿದೆ.
ಕೊಡಗಿನಲ್ಲಿ ಸಂಭ್ರಮದ ರಂಜಾನ್ ಆಚರಣೆ
ಸಾಮರಸ್ಯದ ಸಂಕೇತವಾದ ರಂಜಾನ್‌ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಆಚರಿಸಿದರು. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಕಂದಕದ ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ
ಕಂದಕದ ಕೆಸರಿನಲ್ಲಿ ಸಿಲುಕಿದ್ದ ಕಾಡಾನೆಯನ್ನುಅರಣ್ಯ ಅಧಿಕಾರಿಗಳು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಪಿಯು ಫಲಿತಾಂಶ ಪ್ರಕಟ : 5ನೇ ಸ್ಥಾನಕ್ಕಿಳಿದ ಕೊಡಗು
ಪಿಯು ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಕೊಡಗು ಜಿಲ್ಲೆ 5ನೇ ಸ್ಥಾನಕ್ಕೆ ಇಳಿದಿದೆ.
ಬೇತು ಗ್ರಾಮದಲ್ಲಿ ಬೆಂಕಿ ಬಿದ್ದು ಕಾಫಿ ಗಿಡಗಳಿಗೆ ಹಾನಿ
ಗದ್ದೆಯ ಹುಲ್ಲಿನ ರಾಶಿಗೆ ಬೆಂಕಿ ತಗುಲಿ ಬೆಂಕಿ ಉದ್ದಕ್ಕೂ ವ್ಯಾಪಿಸಿದೆ. 50 ಕಾಫಿ ಗಿಡಗಳು ಸುಟ್ಟು ಹೋಗಿದೆ.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 484
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved