ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋವಿಡ್ ಸೋಂಕು: ಗಡಿ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್ಒಗೆ ಡಾ.ಪ್ರಸಾದ್ ಸೂಚನೆ
ಕೊಡಗು ರೆಡ್ಕ್ರಾಸ್ಗೆ ಜಿಲ್ಲಾಧಿಕಾರಿ ಅಭಿನಂದನೆ
ವಿವಿಧ ಕಾರ್ಯಯೋಜನೆಗಳನ್ನು ಪರಿಗಣಿಸಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಇತ್ತೀಚಿಗೆ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ಕೊಡಗು ರೆಡ್ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು.
ಮಕ್ಕಳ ವಿಜ್ಞಾನ ಸಮಾವೇಶ: ವೈಜ್ಞಾನಿಕ ಪ್ರಬಂಧ ಮಂಡನೆ
ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿದರು
ಸಂಸದರ ಅಮಾನತಿಗೆ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅಮಿತ್ ಷಾ, ಪ್ರಧಾನಿ ಮೋದಿ, ಸಂಸದ ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು
ಶಾಲೆಯಲ್ಲಿ ಪಠ್ಯಕ್ಕಿಂತ ದನ ಓಡಿಸಲೇ ಸಮಯವಾಗುತ್ತದೆ: ವಿದ್ಯಾರ್ಥಿಗಳ ದೂರು
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು.
ಕಾಡುಹಂದಿ ಉಪಟಳ: ಕಂಗೆಟ್ಟ ಬೆಳೆಗಾರ
ರಾತ್ರಿ ಹೊತ್ತಿನಲ್ಲಿ ಗದ್ದೆಗಳಿಗೆ ನುಗ್ಗುವ ಕಾಡು ಹಂದಿಗಳು ಬೆಳೆಯನ್ನು ತಿಂದು ಧ್ವಂಸ ಮಾಡುತ್ತಿದ್ದು, ಕಷ್ಟ ಪಟ್ಟು ಬೆಳೆದು ನಿಂತ ಫಸಲು ಕೈಗೆ ಬಂದ ತುತ್ತು ಬಾಯಿಗೆ ಸಿಕ್ಕ ದಂತಾಗಿದೆ ಎಂದು ಬೆಳೆಗಾರರು ಅಲವತ್ತುಗೊಂಡಿದ್ದಾರೆ.
ಆಲೂರುಸಿದ್ದಾಪುರ: ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ 15ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿ ಮಂಡನೆ
ಶುಂಠಿ ಬೆಳೆಗೆ ಸಾವಿರಾರು ಮರಗಳ ಹನನ
ಆನೆಕಾಡು ಮೀಸಲು ಅರಣ್ಯಕ್ಕೆ ಸಮೀಪದಲ್ಲಿರುವ ಕೊಡಗರಹಳ್ಳಿ ಬಳಿಯ ಎಸ್ಟೇಟ್ ಒಳಭಾಗದಲ್ಲಿ ಸುಮಾರು 35 ಎಕರೆಗೂ ಮೀರಿ ವ್ಯಾಪ್ತಿಯ ಕಾಫಿ ತೋಟವನ್ನು ನೆಲಸಮ ಮಾಡಿ ಈ ಪ್ರದೇಶದಲ್ಲಿರುವ ಸಾವಿರಾರು ಮರಗಳಿಗೆ ಹಾನಿ ಮಾಡುವವರೊಂದಿಗೆ ಹಲವು ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಬೀಳಿಸಿದ್ದು ಗೋಚರಿಸಿದೆ.
ಕಾಫಿ ತೋಟದಲ್ಲಿ 5 ಕೆ.ಜಿ. ಗಾತ್ರದ ಗಜ ನಿಂಬೆ!
ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ಈ ಗಜ ನಿಂಬೆಹಣ್ಣು ಬೆಳೆದಿದ್ದು ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡದಲ್ಲಿ ಒಂದೇ ನಿಂಬೆ ಹಣ್ಣು ಬರೋಬ್ಬರಿ ಐದು ಕೆ.ಜಿ. ತೂಕದಲ್ಲಿ ಬೆಳೆದಿದೆ.
ನಿಷೇಧಿತ ವಸ್ತು ಮಾರಾಟ ಮಾಡಿದರೆ ಸೂಕ್ತ ಕ್ರಮ: ಎಸ್ಪಿ
ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗದಿಪಡಿಸಿರುವ ಡೆಸಿಬಲ್ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.
< previous
1
...
376
377
378
379
380
381
382
383
384
...
407
next >
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ