ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೋಟದಲ್ಲಿ ಒಂಟಿ ಸಲಗ ದಾಂದಲೆ: ಅಪಾರ ನಷ್ಟ
ಕಾಫಿ ತೋಟಗಳಲ್ಲಿ ಒಂಟಿ ಸಲಗ ದಾಳಿ ನಡೆಸಿದೆ. ಅಪಾರ ಪ್ರಮಾಣದಲ್ಲಿ ಕೃಷಿ ಫಸಲು ಹಾನಿಯಾಗಿರುವ ಘಟನೆ ನಡೆದಿದೆ.
ನಾಪೋಕ್ಲು: ಉಚಿತ ಟೈಲರಿಂಗ್ ತರಬೇತಿ
ಪುನಶ್ಚೇತನ ಸಂಸ್ಥೆಯ ಕಚೇರಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ ಬೇಬ ಮಾತನಾಡಿದರು.
ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ
ಪ್ರಜೆಗಳ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುವುದು ಪತ್ರಿಕೆಗಳ ಧರ್ಮ. ಸಮಾಜ ಸರಿದಾರಿಯಲ್ಲಿ ಮನ್ನಡೆಸಲು ಪತ್ರಿಕೆಗಳು ನೆರವಾಗಬೇಕು ಎಂದು ಗಡಿನಾಡ ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ. ರಮೇಶ್ ಹೇಳಿದರು.
ಶ್ರಮ, ಸಂಸ್ಕೃತಿ ಮಹತ್ವ ಅರಿಯಲು ಎನ್ಎಎಸ್ಎಸ್ ವೇದಿಕೆ: ಡಾ.ಸೀನಪ್ಪ
ಶ್ರಮ, ಸಂಸ್ಕೃತಿಯ ಮಹತ್ವ ಅರಿಯಲು ಎನ್ಎಸ್ಎಸ್ ಉತ್ತಮ ವೇದಿಕೆ ಎಂದು ಕೊಡಗು ವಿವಿ ಕುಲಸಚಿವ ಡಾ. ಸೀನಪ್ಪ ತಿಳಿಸಿದರು.
ರಸ್ತೆ ಬದಿ ಕಸ ಎಸೆದ ಪ್ರವಾಸಿಗರಿಗೆ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ!
ಪ್ರವಾಸಿಗರಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ ಹೇಳಿದ್ದಾರೆ. ರಸ್ತೆಗೆ ಎಸೆದ ಕಸ ಅವರಿಂದಲೇ ತೆರವು ಮಾಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.
ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿಗಳನ್ನು ಅಗತ್ಯ ದಾಖಲಾತಿಯೊಂದಿಗೆ ಜು. 31ರ ಸಂಜೆ 5ಗಂಟೆಯೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುವುದು.
ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್ಕುಮಾರ್ ಮಾಹಿತಿ ನೀಡಿದರು.
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಂಘಟನೆಯನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮಾದಕ ವ್ಯಸನ ತಡೆಯಲ್ಲಿ ಔಷಧ ವ್ಯಾಪಾರಿಗಳ ಪಾತ್ರ ಪ್ರಮುಖ: ಶಿಂಧೆ
ಔಷಧ ವ್ಯಾಪಾರಿಗಳ ಸಂಘದ 66ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ನಡೆಯಿತು. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ಅಧ್ಯಕ್ಷ ಜಗನ್ನಾಥ ಎಸ್. ಶಿಂಧೆ ಉದ್ಘಾಟಿಸಿದರು.
< previous
1
...
377
378
379
380
381
382
383
384
385
...
546
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ