ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಕ್ರಮಿಕ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಸಲಹೆ
ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದೆ. ಈ ಹಿನ್ನೆಲೆ ರೋಗ ತಡೆಗಟ್ಟಲು ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ಕೊಡಗು ವಿದ್ಯಾಲಯದಲ್ಲಿ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ
ಕೊಡಗು ವಿದ್ಯಾಲಯ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ ಜರುಗಿತು. ಈ ಸಂದರ್ಭ ಮಕ್ಕಳಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನಡೆಯಿತು.
ಮಡಿಕೇರಿ: ಮುತ್ತಪ್ಪ ತೆರೆ ಮಹೋತ್ಸವ
ಮುತ್ತಪ್ಪ ತೆರೆ ಮಹೋತ್ಸವ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಸಾವಿರಾರು ಜನರು ನೆರೆದಿದ್ದರು.
ಚಂಡೆ ವಾದ್ಯಕ್ಕೆ ಜಿ.ಟಿ ದೇವೇಗೌಡ ನೃತ್ಯ
ರೆಸ್ಟೋರೆಂಟ್ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸಿದ್ದ ಜಿ.ಟಿ. ದೇವೇಗೌಡ ಕೇರಳದ ಚಂಡೆ ವಾದ್ಯಕ್ಕೆ ನೃತ್ಯ ಮಾಡಿದರು.
ಕೊಡಗು ಜಿಲ್ಲಾ ಬಿಜೆಪಿ, ಜಾತ್ಯತೀತ ಜನತಾ ದಳದ ಸಮನ್ವಯ ಸಭೆ
ಕೊಡಗಿನಲ್ಲಿ ಎರಡು ಪಕ್ಷದ ಮೈತ್ರಿ ಸಭೆ ನಡೆಯಿತು. ಚುನಾವಣೆಯನ್ನು ಜಂಟಿಯಾಗಿ ಎದುರಿಸುವ ತೀರ್ಮಾನ ಮಾಡಲಾಯಿತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಾಸೀಟು ಮುಂಭಾಗ ಬೀದಿ ನಾಟಕ ನಡೆಯಿತು.
ಅತೀ ಹೆಚ್ಚು ತಾಪಮಾನ: ಮುಂಜಾಗ್ರತಾ ಕ್ರಮಕ್ಕೆ ಸಲಹೆ
ಭಾರತೀಯ ಹವಾಮಾನ ಇಲಾಖೆ ಸೂರ್ಯನ ಬಿಸಿಲು ಮತ್ತು ಬಿಸಿ ಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚೆರಿಕೆಯನ್ನು ನೀಡಿದೆ. ಮುಂಜಾಗ್ರತಾ ಕಮವಾಗಿ ಸಲಹೆಗಳನ್ನು ನೀಡಿದೆ.
ಕೊಡವ ಕೌಟುಂಬಿಕ ಹಾಕಿ - 17 ತಂಡಗಳು ಮುಂದಿನ ಸುತ್ತು ಪ್ರವೇಶ
ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಶನಿವಾರ 17 ತಂಡಗಳು ಮುಂದಿನ ಸುತ್ತಿಗೆ ಪ್ರವೇಶಿಸಿದವು.
ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು!
ಕಾರಿನ ಇಂಜಿನ್ನಲ್ಲಿ ದೋಷ ಉಂಟಾಗಿ ಬೆಂಕಿಆವರಿಸಿಕೊಂಡಿದೆ. ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ.
ಸಮಾನತೆ ಸಮಾಜಕ್ಕೆ ನಿರ್ಮಾಣಕ್ಕೆ ಡಾ.ಜಗಜೀವನ್ರಾಂ ಕೊಡುಗೆ ಅಪಾರ: ನವೀನ್ ಕುಮಾರ್
ಸೋಮವಾರಪೇಟೆ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ , ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ರಾಂ ಜನ್ಮ ದಿನಾಚರಣೆ ನಡೆಯಿತು.
< previous
1
...
378
379
380
381
382
383
384
385
386
...
483
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?