• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿ ಇರಬೇಕು: ಮಾಜಿ ಸಚಿವ ಎಂ.ಸಿ.ನಾಣಯ್ಯ
ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 25ನೇ ವರ್ಷದ ಬೆಳ್ಳಿಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ಸೋಮವಾರ ನಡೆಯಿತು. ಸಮಾರಂಭ ಉದ್ಘಾಟಿಸಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಮಾತನಾಡಿ, ಶಾಲೆಗಳಲ್ಲಿ ಮೊದಲು ಗುರು ಶಿಷ್ಯರ ಸಂಬಂಧ ಗಟ್ಟಿಯಾಗುವಂತೆ ಮಾಡಬೇಕು ಎಂದು ಆಶಿಸಿದರು.
ನಾಯಕತ್ವ ಗುಣ ದೇಶದ ಅಭಿವೃದ್ಧಿಗೆ ಪೂರಕವಾಗಲಿ: ಪ್ರಮೋದ್ ರೈ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕೊಡಗು ಜಿಲ್ಲಾ ಅಂತರಕಾಲೇಜು ಎನ್ ಎಸ್ ಎಸ್ ಸ್ವಯಂ ಸೇವಕರಿಗಾಗಿ ಯುವ ಸಂವಾದ ಕಾರ್ಯಕ್ರಮ ನಡೆಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ರೈ ಉದ್ಘಾಟಿಸಿದರು.
ದೇಶದಲ್ಲಿ ಹಣದುಬ್ಬರ, ಆರ್ಥಿಕ ಏರುಪೇರು: ಸಚಿವ ಮಹಾದೇವಪ್ಪ ಆರೋಪ
ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಕಪ್ಪು ಹಣದ ಹೆಸರಿನಲ್ಲಿ ದೇಶದ ಜನರ ಬದುಕಿನ ಭರವಸೆ ಕಿತ್ತು ಹಾಕಿದ ಕೇಂದ್ರ ಸರ್ಕಾರ ಜನತೆಯನ್ನು ಕಷ್ಟದ ಬದುಕಿನತ್ತ ದೂಡಿದೆ ಎಂದು ದೂರಿದರು.
ಜನರಲ್ ತಿಮ್ಮಯ್ಯ ಶಾಲೆಯ ಬೆಳ್ಳಿ ಮಹೋತ್ಸವದಲ್ಲಿ ಸಾಂಸ್ಕೃತಿಕ ವೈಭವದ ಆಕರ್ಷಣೆ
ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವ ಪ್ರಯುಕ್ತ ಎರಡನೇ ದಿನ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಕರೆ ನೀಡಿದರು.
ಹೊಸಕೋಟೆ ಬೆಟ್ಟ ಗಣಿಗಾರಿಕೆಗೆ ನೀಡಿರುವ ಪರವಾನಗಿ ರದ್ದಿಗೆ ಆಗ್ರಹ
ಹೊಸೂರು - ಹೊಸಕೋಟೆ ಬೆಟ್ಟವು ಪಶ್ಚಿಮ ಘಟ್ಟ ಸಾಲಿನ ಬೆಟ್ಟವಾಗಿದೆ. 5 ಗ್ರಾ.ಪಂ. ವ್ಯಾಪ್ತಿ ಒಳಗೊಂಡಿದೆ. ಕೆಳಭಾಗದಲ್ಲಿ ಮೂರು ಹೊಳೆಗಳಿದೆ.
ನಾಪೋಕ್ಲು: ಗುಡ್‌ ಫ್ರೈಡೆ, ಮೆರವಣಿಗೆ
ಗುಡ್‌ ಫ್ರೈಡೇ ಕ್ರಿಶ್ಚಿಯನ್‌ ಸಮುದಾಯದ ಬಹಳ ಮಹತ್ವದ ದಿನ. ಯೇಸು ಕ್ರಿಸ್ತನನ್ನು ಶಿಲುಬೇಗೇರಿಸಿದ ದಿನ.
ಕುಂಡ್ಯೋಳಂಡ ಕಪ್: 17 ತಂಡಗಳಿಗೆ ಮುನ್ನಡೆ
ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್‍ ಹಾಕಿ ಪಂದ್ಯಾವಳಿಯಲ್ಲಿ 17ತಂಡಗಳು ಮುನ್ನಡೆ ಸಾಧಿಸಿದವು.
ಪ್ರಭು ಕ್ರಿಸ್ತರ ಪುನರುತ್ಥಾನದ ಈಸ್ಟರ್ ಹಬ್ಬ ಆಚರಣೆ
ಈಸ್ಟರ್ ಹಬ್ಬ ಕ್ರೈಸ್ತ ಬಾಂಧವರಿಗೆ ವಿಶಿಷ್ಟ ಹಬ್ಬವಾಗಿದೆ. ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತಂದರೆ ಹೇಳಿ: ಡಾ.ಯತೀಂದ್ರ
ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿದೆ. ಮೋದಿ ಕಪ್ಪು ಹಣ ತರಲೇ ಇಲ್ಲ.
ಬಿಸಿಲಿನ ಝಳಕ್ಕೆ ಕರಟಿದ ಕಾಫಿ ಮೊಗ್ಗು
ಕಾಫಿ ಹೂಗಳು ಅರಳುವ ಸಮಯ ಇದಾಗಿದೆ. ಮಳೆಯಿಂದ ಮೊಗ್ಗುಗಳು ಬಂದು ಕಮರುತ್ತಿದೆ.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 483
  • next >
Top Stories
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
ಧಾರವಾಡ-ಬೆಂಗಳೂರು ವಂದೇ ಭಾರತ್‌ 100% ಮುಂಗಡ ಬುಕ್ಕಿಂಗ್‌
ತುಂಗಭದ್ರಾ ಜಲಾಶಯದ 7 ಗೇಟ್‌ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್‌ಟಿ ಇಳಿಕೆ ಗಿಫ್ಟ್‌ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved