• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ
ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆಯ ಪ್ರಾಂಶುಪಾಲರಾದ ಕೆ.ಎಸ್‌. ಸುಮಿತ್ರಾ ಮಾತನಾಡಿದರು.
ಸೂರ್ಲಬ್ಬಿಯ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ ಹಸ್ತಾಂತರ
ಮಾನವೀಯ ನೆಲೆಗಟ್ಟಿನಲ್ಲಿ ನಾವು ಮಾಡಲೇಬೇಕಾದ ಕೆಲಸ ಇದಾಗಿದೆ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಸ್ನೇಹಿತರೊಂದಿಗೆ ಸೇರಿ ಈ ಕೆಲಸವನ್ನು ಮಾಡಿದ್ದೇವೆ ಎಂದು ಶಾಸಕರು ತಿಳಿಸಿದರು.
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜು.23 ಕ್ಕೆ ಮುಂದೂಡಿಕೆ
ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮ ಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎಂದು ಎನ್‌. ಯು. ನಾಚಪ್ಪ ಹೇಳಿದರು.
ಸೋಮವಾರಪೇಟೆ: ಬಕ್ರೀದ್ ಹಬ್ಬ ಆಚರಣೆ
ತ್ಯಾಗದ ಪ್ರತೀಕವಾಗಿರುವ ಬಕ್ರೀದ್‌ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ವಿದ್ಯಾರ್ಥಿನಿ ಮೀನಾ ಕುಟುಂಬಕ್ಕೆ ಶಾಸಕ ಮನೆ ಕೊಡುಗೆ
ಕಳೆದ ವರ್ಷ ಹತ್ತನೇ ತರಗತಿ ಫಲಿತಾಂಶ ಬಂದ ಕೆಲವೇ ಹೊತ್ತಿನಲ್ಲಿ ಪ್ರಿಯಕರನಿಂದ ಭೀಕರ ಹತ್ಯೆಗೊಳಗಾದ ವಿದ್ಯಾರ್ಥಿನಿ ಮೀನಾ ಕುಟುಂಬಕ್ಕೆ ಅಂದು ನೀಡಿದ ವಾಗ್ಧಾನದಂತೆ ಅಂದಾಜು 8. 5 ಲಕ್ಷ ರು. ವೆಚ್ಚದಲ್ಲಿ ಮನೆ ನಿರ್ಮಿಸಿಕೊಟ್ಟ ಮಡಿಕೇರಿ ಶಾಸಕ ನುಡಿದಂತೆ ನಡೆದಿದ್ದಾರೆ.
ಕಿಡ್ನಿ ವೈಫಲ್ಯಗೊಂಡ ಯುವಕನಿಗೆ ಕುಲಾಲ ಸಂಘದಿಂದ ಆರ್ಥಿಕ ನೆರವು
ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಯುವಕನಿಗೆ ಜಿಲ್ಲಾ ಕುಲಾಲ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು.
ಮಲ್ಲಂಗಡ ಐನ್ ಮನೆಯಲ್ಲಿ ಶಾಸಕ ಪೊನ್ನಣ್ಣಗೆ ಸನ್ಮಾನ
ಐನ್‌ಮನೆ ಸಂಸ್ಕೃತಿಯು ಕೊಡಗಿನ ಪ್ರಮುಖ ಆಕರ್ಷಣೆ ಹಾಗೂ ಸಂಪ್ರದಾಯವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ನಾಲ್ಕು ನಾಡುವ್ಯಾಪ್ತಿಯಲ್ಲಿ ಬಕ್ರೀದ್ ಆಚರಣೆ
ನಾಲ್ಕು ನಾಡು ವ್ಯಾಪ್ತಿಯ ವಿವಿಧೆಡೆ ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸಲ್ಮಾನ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಪದ ತರ್ಜುಮೆಗಿಂತ ಭಾವಾನುವಾದಕ್ಕೇ ಮಹತ್ವ: ದೀಪಾ ಭಾಸ್ತಿ
ಪದಗಳ ತರ್ಜುಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು ಅನುವಾದ ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ.
ಸುಂಟಿಕೊಪ್ಪ: ಪರಿಸರ ದಿನ ಆಚರಣೆ
ಸುಂಟಿಕೊಪ್ಪ ಪೊಲೀಸ್‌ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ಪರಿಸರ ದಿನಾಚರಣೆ ಆಚರಿಸಲಾಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 475
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved