• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಯಾಶೀಲ ಪೀಳಿಗೆಯ ನಿರ್ಮಾಣಕ್ಕೆ ಶಿಕ್ಷಕರು ಮಂದಾಗಿ: ಗಂಗಾಧರ ಗೌಡ
ಕ್ರಿಯಾಶೀಲ ಪೀಳಿಗೆಯ ನಿರ್ಮಾಣಕ್ಕೆ ಶಿಕ್ಷಕ ವೃಂದ ಕಾರಣವಾಗಬೇಕು ಎಂದು ಶಿಕ್ಷಕ ಗಂಗಾಧರ್‌ ಗೌಡ ಹೇಳಿದರು.
ಮೂರ್ನಾಡುವಿನಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಸಂಪನ್ನ
ಮೂರ್ನಾಡಿನ ಮುಖ್ಯ ರಸ್ತೆಯಲ್ಲಿ ಶೋಭಾ ಯಾತ್ರೆ ನಡೆಯಿತು. ಬಲಮುರಿಯ ಕಾವೇರಿ ನದಿಯಲ್ಲಿ ಎಲ್ಲಾ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು.
ಕುಶಾಲನಗರ, ವಿರಾಜಪೇಟೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆ
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪೂರ್ಣ ಕಂದಾಯ ಗ್ರಾಮ ಹಾಗೂ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಸೇರಿಸಿಕೊಂಡು ಕುಶಾಲನಗರ ಪುರಸಭೆಯನ್ನಾಗಿ ಮೇಲ್ದಜೆಗೇರಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಫಲಾಹುಲ್ ಇಸ್ಲಾಂ ಮದರಸದಲ್ಲಿ ಇಶ್ಕ್ ಮಜ್ಲಿಸ್ ಕಾರ್ಯಕ್ರಮ
ಫಲಾಹುಲ್‌ ಇಸ್ಲಾಂ ಮದರಸಾದಲ್ಲಿ ಮೌಲಿದ್‌ ಹಾಗೂ ಇಶ್ಕ್‌ ಮಜ್ಲಿಸ್‌ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರಕಾರದ ಹೊಸ ಜಿಎಸ್ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕ
ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಹೊಸ ಜಿಎಸ್‌ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಕುಂಜಿಲ ಪೈನೆರಿ ಯುಎಇ ಸಮಿತಿಯಿಂದ ದುಬೈಯಲ್ಲಿ ಮೀಲಾದುನ್ನಭಿ
ಪ್ರವಾದಿ ಫೈಗಂಬರ್‌ ಅವರ 1500ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
ಮತಾಂತರದ ವಿರುದ್ಧ ವಿಶ್ವ ಹಿಂದೂ ಪರಿಷತ್, ಪರಿವಾರ ಸಂಘಟನೆಯಿಂದ ಜಾಥಾ
ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.
ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ
ವಿದ್ಯಾರ್ಥಿ ಸಂಘಕ್ಕೆ ನಡೆದ ಮತದಾನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ನಾಪೋಕ್ಲು: ಈದ್ ಮಿಲಾದ್ ಸಂಭ್ರಮ
ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜನ್ಮದಿನ ಈದ್‌ ಮಿಲಾದ್‌ ಅಂಗವಾಗಿ ನಾಡಿನಲ್ಲಿ ಉತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಜನ್ಮ ದಿನೋತ್ಸವ, ಬಲಿಪೂಜೆ
ಸಂತ ಸೆಬಾಸ್ಟೀಯನ್‌ ದೇವಾಲಯದಲ್ಲಿ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನೋತ್ಸವ ಅಂಗವಾಗಿ ಆಡಂಬರ ಬಲಿಪೂಜೆ ನೆರವೇರಿಸಲಾಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 540
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved