• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಸಂಭ್ರಮ 22ರಿಂದ
ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಅಂಗವಾಗಿ 22ರಿಂದ 24ರ ವರೆಗೆ ದೇವಾಲಯದಲ್ಲಿ ನವದುರ್ಗಾ ಚಂಡಿಕಾ ಹೋಮ, ಏಕಾದಶ ರುದ್ರಹೋಮ ಸೇರಿದಂತೆ ಇನ್ನಿತರ ಪೂಜೆಗಳು ನಡೆಯಲಿದೆ. ದೇವಾಲಯ ಸಮಿತಿ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜ, ದೇವಿ ಬಳಗ, ಮಾತಾ ಬಳಗದ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ: ಒ.ಎಂ.ಪಂಕಜಾಕ್ಷನ್ ಕರೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಬುಧವಾರದಿಂದ ಜೂ.24 ರವರೆಗೆ ಶಿಕ್ಷಕರಿಗಾಗಿ ನಡೆಯುವ ಮೂಲ ತರಬೇತಿ ಮತ್ತು ಮುಂದುವರಿದ ತರಬೇತಿ ಶಿಬಿರವನ್ನು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಒ.ಎಂ.ಪಂಕಜಾಕ್ಷನ್ ಉದ್ಘಾಟಿಸಿದರು.
ಮಡಿಕೇರಿ: ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಡಿಕೇರಿ ಕೆಳಗಿನ ಗೌಡ ಸಮಾಜದಲ್ಲಿಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಡೆಯಲಿದೆ ಎಂದು ಆಯುಷ್ ಇಲಾಖಾ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದ್ದಾರೆ. ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಗೌಡ ಸಮಾಜದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಇಂದು ಮಡಿಕೇರಿಯಲ್ಲಿ ಜಾಗೃತಿ ಜಾಥಾ
ಅಂತಾರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆ ಬುಧವಾರ ನಡೆಯಿತು. ಶುಕ್ರವಾರ ನಡೆಯುವ 10ನೇ ಯೋಗ ದಿನ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದರು.
ನಟ ದರ್ಶನ್‌ ವಿರುದ್ಧ ವೀರಶೈವ ಲಿಂಗಾಯತ ಸಮಾಜ ಪ್ರತಿಭಟನೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ವಿರುದ್ಧ ಕೊಡಗಿನಲ್ಲಿಯೂ ಆಕ್ರೋಶ ವ್ಯಕ್ತವಾಗಿದ್ದು ವೀರಶೈವ ಲಿಂಗಾಯತ ಸಮಾಜ ಬುಧವಾರ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ. ತಾಲೂಕು ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಹಾಗೂ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಲಾಯಿತು.
ಸೋಮವಾರಪೇಟೆ: ಪ್ರತೀಕ್ಷ, ವಿಲೋಕನ ಕೃತಿ ಬಿಡುಗಡೆ
ಕೊಡಗು ಜಿಲ್ಲಾ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ , ಮಹಿಳಾ ಸಹಕಾರ ಸಮಾಜ, ಅಕ್ಕನ ಬಳಗ ಆಶ್ರಯದಲ್ಲಿ ಕವಯತ್ರಿ ಜಲಜಾಶೇಖರ್ ಅವರ ‘ಪ್ರತೀಕ್ಷ’ ಮತ್ತು ‘ವಿಲೋಕನ’ ಕೃತಿಗಳ ಬಿಡುಗಡೆ ಸಮಾರಂಭ ಮಂಗಳವಾರ ಮಹಿಳಾ ಸಹಕಾರ ಸಮಾಜದಲ್ಲಿ ನಡೆಯಿತು. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ನಿವೃತ್ತ ಪ್ರಾಂಶುಪಾಲ ಪ್ರೊ.ಧರ್ಮಪ್ಪ ಕೃತಿ ಬಿಡುಗಡೆಗೊಳಿಸಿದರು.
ಮಳೆಗಾಲದ ಆಪದ್ಬಾಂಧವ ಬಳಂಜಿಗೆ ಬೇಡಿಕೆ ಇಳಿಮುಖ
ಮಳೆಗಾಲದಲ್ಲಿ ಕೊಡಗಿನ ಜನರಿಗೆ ಬಟ್ಟೆ ಒಣಗಿಸಲು ಆಪದ್ಬಾಂಧವನಾಗಿ ಒದಗುವ ಸಲಕರಣೆ ಬಳಂಜಿ. ಆದರೆ ಈಗೀಗ ಮಳೆ ತೀವ್ರತೆ ಕಡಿಮೆಯಾಗಿರುವ ಜೊತೆಗೆ ಈ ಪಾರಂಪರಿಕೆ ವಸ್ತುವಿಗೆ ಬೇಡಿಕೆಯೂ ಕುಸಿಯುತ್ತಿದೆ. ಬಿದಿರಿನ ದೊಡ್ಡ ಬುಟ್ಟಿ ಇದು. ಅಗ್ಗಿಷ್ಟಿಕೆ ಮೇಲೆ ಮಸಿ ಕೆಂಡ ಹಾಕಿ ಅದರ ಮೇಲೆ ಬಳಂಜಿಯನ್ನು ಕವಚಿ ಮಳೆಗಾಲದಲ್ಲಿ ಒದ್ದೆಯಾದ ಬಟ್ಟೆಗಳನ್ನು ಒಣಗಿಸಲು ಹಳ್ಳಿಗರು ಮಾತ್ರವಲ್ಲ, ಪಟ್ಟಣಿಗರೂ ಬಳಂಜಿಯನ್ನು ಬಳಸುತ್ತಾರೆ.
ವಿವಿಧ ಯೋಜನೆಗಳ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲೂಕುಗಳ ಪರಿಶಿಷ್ಟ ಜಾತಿಯ ಜನಾಂಗದವರಿಂದ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಿಗದಿತ ಗುರಿಗಳಿಗೆ ತಕ್ಕಷ್ಟು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.
ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ
ಸೋಮವಾರಪೇಟೆ ಸಮೀಪದ ತಣ್ಣೀರುಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಂಗ್ಲ ಮಾಧ್ಯಮದಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಬುಧವಾರ ಚಾಲನೆ ನೀಡಿದರು.
ಬೆಳೆವಿಮೆ ಸೇರಿದಂತೆ ಕೃಷಿಕರಿಗೆ ಸೌಲಭ್ಯ ಕಲ್ಪಿಸಿ: ಡಾ.ಎನ್.ವಿ.ಪ್ರಸಾದ್ ಸೂಚನೆ
ಮಡಿಕೇರಿಯ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್, ಬೆಳೆವಿಮೆ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 546
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved