• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಾಂಗೀಯ ತಾರತಮ್ಯ ದಿನ: ದೇವಟ್ ಪರಂಬುವಿನಲ್ಲಿ ಹಿರಿಯರ ಸ್ಮರಣೆ
ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿ ಹಿರಿಯರನ್ನು ಸ್ಮರಿಸಿತು.
ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ
ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮವನ್ನು ಶ್ವೇತ ಅಯ್ಯಪ್ಪ ನಡೆಸಿಕೊಟ್ಟರು. ಸುಮಾರು ೩೨ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಕನ್ನಡಕ ವಿತರಿಸಲಾಯಿತು.
ಅರಣ್ಯ ಸಂರಕ್ಷಣೆ ಬಗ್ಗೆ ಎಚ್ಚರ ಅನಿವಾರ್ಯ: ಟಿ.ಜಿ.ಪ್ರೇಮಕುಮಾರ್
ಅರಣ್ಯ ಸಂರಕ್ಷಣೆ ಬಗ್ಗೆ ತ್ವರಿತವಾಗಿ ಎಚ್ಚೆತ್ತುಕೊಳ್ಳಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್‌ ಕುಮಾರ್‌ ಹೇಳಿದರು.
ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ, ಸಾವಿನ ಸುಳಿವು ನೀಡಿದ ಸಾಕುನಾಯಿ
ಮನೆಯಿಂದ ತೋಟಕ್ಕೆ ತೆರಳಿದ ಬೆಳೆಗಾರರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣ ನಾಲಡಿ ಗ್ರಾಮದಲ್ಲಿ ನಡೆದಿದೆ.
ಚುನಾವಣೆಗೆ ಕಾರ್ಯಕರ್ತರು ಶಕ್ತಿ ತುಂಬಲು ಕರೆ
ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಅಮೂಲ್ಯವಾದ ಶಕ್ತಿಯನ್ನು ತುಂಬಾ ಬೇಕಾಗಿದೆ ಎಂದು ಲೋಕಸಭಾ ಅಭ್ಯರ್ಥಿ ಯದುವೀರ್‌ ಒಡೆಯರ್‌ ಹೇಳಿದರು.
ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ಹಬ್ಬ ಸಂಪನ್ನ
ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಹಬ್ಬವನ್ನು ಆಚರಿಸಿದರು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.
ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಕಲಾಡ್ಚ ಹಬ್ಬ ಸಂಪನ್ನ
ನೆಲಜಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿತು.
ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ:ಎ.ಎಸ್‌. ಪೊನ್ನಣ್ಣ
ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ. ಉಳಿಸುವ ಜವಾಬ್ದಾರಿ ಜನರ ಮೇಲಿದೆ.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ
ವಿವಿಧ ಇಲಾಖೆಗಳ ಆಶ್ರಯದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಗೋಪಾಲಕೃಷ್ಣ ಮಾತನಾಡಿದರು.
ದ್ವಿಚಕ್ರ ವಾಹನದಲ್ಲಿ ದಾಖಲೆ ರಹಿತ 4 ಲಕ್ಷ ರು. ಸಾಗಾಟ ಪತ್ತೆ
ಟಿಬೇಟಿಯನ್ ನಿರಾಶ್ರಿತ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಬೈಲುಕುಪ್ಪೆ ಕಡೆಯಿಂದ ಕುಶಾಲನಗರ ಪಟ್ಟಣ ಕಡೆಗೆ ಹಣ ಸಾಗಿಸುತ್ತಿದ್ದ ಸಂದರ್ಭ ಅಧಿಕಾರಿಗಳು ನಗದು ವಶಪಡಿಸಿಕೊಂಡಿದ್ದಾರೆ. ನಾಲ್ಕು ಲಕ್ಷ ರು. ನಗದು ಹಣವನ್ನು ಕುಶಾಲನಗರ ವಾಹನ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ಪತ್ತೆ ಹಚ್ಚಿದರು.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 482
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved