• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಬೇಕು: ಅಪ್ಪಚ್ಚು ರಂಜನ್
ಈ ಬಾರಿ ತಾನು ಕೂಡ ಸ್ಪರ್ಧೆಗೆ ಆಕಾಂಕ್ಷಿಯಾಗಿದ್ದೆ. ದೆಹಲಿಗೆ ಕೂಡ ತನ್ನ ಬೇಡಿಕೆ ತಲುಪಿತ್ತು. ಕೊಡಗಿಗೆ ಈ ಬಾರಿ ಸಂಸದ ಸ್ಥಾನದ ಅವಕಾಶ ನೀಡುವ ಮೂಲಕ ಕೊಡಗಿಗೆ ನ್ಯಾಯ ಒದಗಿಸಿ ಎಂದು ಕೋರಿದ್ದೆ. ಈಗ ಮೈಸೂರು ರಾಜ ವಂಶಸ್ಥ ಯದುವೀರ್ ಅವರನ್ನು ಅಭ್ಯರ್ಥಿಯಾಗಿ ಮಾಡುವ ಮೂಲಕ ಅವರನ್ನು ರಾಜಕೀಯ ಪ್ರವೇಶಕ್ಕೆ ಸಜ್ಜುಗೊಳಿಸಲಾಗಿದೆ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಪ್ರತಿಕ್ರಿಯೆ ನೀಡಿದ್ದಾರೆ.
ಮಡಿಕೇರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ಅಂತ್ಯ
ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ಮಡಿಕೇರಿಯಲ್ಲಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರು ನಿರ್ಧರಿಸಿದರು.
ಮಡಿಕೇರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ಅಂತ್ಯ
ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ಮಡಿಕೇರಿಯಲ್ಲಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರು ನಿರ್ಧರಿಸಿದರು.
ಸೋಮವಾರಪೇಟೆ: ಮಠದ ಜಮೀನು ಈಗ ಅನಧಿಕೃತ ಡಂಪಿಂಗ್‌ ಯಾರ್ಡ್‌
ಜನವಸತಿ ಪ್ರದೇಶ, ಪಕ್ಕದಲ್ಲಿಯೇ ಶಾಲೆ ಹಾಗೂ ದೇವಾಲಯ ಅದರ ಸುತ್ತಮುತ್ತ ಪಾಳುಬಿದ್ದ ಜಮೀನು ಇವೆ. ಕೆಲವು ಪುಂಡು ಪೋಕರಿಗಳಿಗೆ ಹಾಗೂ ಕಸ ಹಾಕುವವರಿಗೆ ಇದು ವರವಾಗಿ ಪರಿಣಮಿಸಿದೆ. ಇದು ಸೋಮವಾರಪೇಟೆ ಪಟ್ಟಣದ ವಾರ್ಡ್ ನಂ. 3ರ ಕರ್ಕಳ್ಳಿ ರಸ್ತೆಯ ಮಠದ ಶಾಲೆ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪದ ವ್ಯಥೆ.
ಯುವ ಜನರಿಗೆ ನಾಯಕತ್ವ ಗುಣ ಅಗತ್ಯ: ಪ್ರೊ.ರಾಘವ
ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಸಹಯೋಗದಲ್ಲಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ‘ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮ ನಡೆಯಿತು.
ಬಲ್ಲಮಾವಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ 1.70 ಕೋಟಿ ರು.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.
370ನೇ ವಿಧಿ ರದ್ದು ತೀರ್ಪಿನಲ್ಲಿ ಕೊಡಗು ಇತಿಹಾಸ ದಾಖಲು: ಸಿಎನ್‌ಸಿ
ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠದಿಂದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಕುರಿತು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವ ಮರುಸ್ಥಾಪಿಸಲು ಶಿಫಾರಸ್ಸು ಮಾಡಿದೆ. ಕಾಶ್ಮೀರದ ಜೊತೆಗೆ ಕರ್ನಾಟಕ ಸರ್ಕಾರ ಕೂಡ ಇದೇ ರೀತಿ ಮಾಡಬೇಕೆನ್ನುವುದು ಖಾತರಿಯಾಗಿದೆ ಎಂದು ಸಿಎನ್‌ಸಿ ವಿಶ್ಲೇಷಿಸಿದೆ.
ಹನ್ನೊಂದು ದಿನ ಪೂರೈಸಿದ ಅತಿಥಿ ಉಪನ್ಯಾಸಕ ಪ್ರತಿಭಟನೆ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ನಾಪೋಕ್ಲು: ವಿವಿಧ ಕಾಮಗಾರಿಗಳಿಗೆ ಸಾಂಕೇತಿಕ ಚಾಲನೆ
ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರು. 1.75 ಕೋಟಿ ಅನುದಾನದ ಹಲವು ಕಾಮಗಾರಿಗಳಿಗೆ ಮಂಗಳವಾರ ಸಾಂಕೇತಿಕವಾಗಿ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಚಾಲನೆ ನೀಡಿದರು.
ಭಾಗಮಂಡಲ ವಿದ್ಯುತ್ ಉಪಕೇಂದ್ರ ಸ್ಥಾಪನೆ ಪ್ರಕ್ರಿಯೆಗೆ ಸೂಚನೆ
ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಅವರು ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಅವರು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved