• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15ರಂದು ಮಡಿಕೇರಿಯಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ
ಮಾ. 15ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್‌ ಸಮಾವೇಶ ಅಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ.
ಕ್ಷೇತ್ರವನ್ನು ರಾಜ್ಯ, ರಾಷ್ಟ್ರದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ: ಎ.ಎಸ್.ಪೊನ್ನಣ್ಣ
ಕ್ಷೇತ್ರವನ್ನು ನಾಲ್ಕು ವರ್ಷಗಳಲ್ಲಿ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ತೊಟ್ಟಿದ್ದೇನೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ರೋಟರಿ ಮಡಿಕೇರಿ ವುಡ್ಸ್ ನಿಂದ ಸಂಭ್ರಮದ ಮಹಿಳಾ ದಿನಾಚರಣೆ
ರೋಟರಿ ಮಡಿಕೇರಿ ವುಡ್ಸ್‌ನಿಂದ ಮಹಿಳಾ ದಿನಾಚರಣೆ ನಡೆಯಿತು. ಮಹಿಳಾ ಸದಸ್ಯರನ್ನು ಸನ್ಮಾನಿಸಲಾಯಿತು.
ಹೊದ್ದೂರು ಶ್ರೀ ಭಗವತಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ
ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಧಿವಿಧಾನ ಆರಂಭಗೊಂಡಿದೆ. ಈ ಹಿನ್ನೆಲೆ ಪೂಜೆಗಳು ನಡೆಯಿತು.
ಎಸ್.ಸಿ.ಎಸ್.ಟಿ ಕಾಯ್ದೆ ರಾಜ್ಯ ಸರ್ಕಾರದಿಂದ ದುರ್ಬಳಕೆ: ಪರಮಾನಂದ ಆರೋಪ
ಶೋಷಿತ ಸಮುದಾಯದ ಭದ್ರತೆ ನಿಟ್ಟಿನಲ್ಲಿ ಎಸ್‌ಎಸ್‌ಟಿ ಕಾನೂನು ಜಾರಿಯಾಗಿದೆ.
ಕಾವೇರಿ ನದಿಗೆ ಸುರಿದ ತ್ಯಾಜ್ಯ ತೆರವು
ಕಾವೇರಿ ನದಿಗೆ ಸುರಿದ ತ್ಯಾಜ್ಯವನ್ನು ಅವರಿಂದಲೇ ತೆರವುಗೊಳಿಸಿದ ಘಟನೆ ಸೋಮವಾರ ನಡೆದಿದೆ.
ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ: ವೆಂಕಟ್ ರಾಜಾ
ಕೇಂದ್ರದ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಕಡ್ಡಾಯ. ಇದನ್ನು ಅನುಷ್ಠಾನಗೊಳಿಸುವಂತೆ ಡಿಸಿ ಸೂಚನೆ ನೀಡಿದರು.
ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಶಿವಸ್ಮರಣೆ
ದೇವಾಲಯ ಸಮಿತಿ, ಕಾಫಿ ಬೆಳೆಗಾರರು ಮತ್ತು ದಾನಿಗಳು ಸೇರಿಕೊಂಡು 1999ರಿಂದ ಬೆಟ್ಟದ ತುದಿಯಲ್ಲಿ ನಿರ್ಮಿಸಿರುವ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಸಿಕೊಂಡು ಬರುತ್ತಿದ್ದಾರೆ.
ಕೊದಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಶಿವರಾತ್ರಿ ಆಚರಣೆ: ಎಲ್ಲೆಡೆ ಅನುರಣಿಸಿದ ಶಿವನಾಮ ಸ್ಮರಣೆ
ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯ, ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯ, ಅಗಸ್ತ್ಯೇಶ್ವರ ಕ್ಷೇತ್ರ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ಶಿವಾರಾಧನೆ ಶ್ರದ್ದಾಭಕ್ತಿಯಿಂದ ನಡೆಯಿತು.
ಸುಂಟಿಕೊಪ್ಪ ಪರಿಸರದ ದೇಗುಲಗಳಲ್ಲಿ ಶಿವರಾತ್ರಿ ವಿಶೇಷ ಆರಾಧನೆ
ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ, ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆಯಿತು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved