• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬ ಗೋ ಪೂಜೆ ಸಂಪನ್ನ
ಶ್ರೀ ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೇವಾಲಯದ ಆವರಣದಲ್ಲಿ ಗೋ ಪೂಜೆ ನಡೆಯಿತು.
ಹಾಸನದತ್ತ ಕಾವೇರಿ ನದಿ ಜಾಗೃತಿ ತೀರ್ಥ ಯಾತ್ರೆ ತಂಡ
ಶ್ರೀ ರಾಮಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಕಾವೇರಿ ನದಿಗೆ ಮಹಾ ಆರತಿ ಬೆಳಗಲಾಯಿತು. ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು.
ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ತುಳಸಿ ಪೂಜೆ, ಗೋ ಪೂಜೆ
ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ತುಳಸಿ ಪೂಜೆ ಹಾಗೂ ಗೋ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಕಾಡಾನೆ ದಾಳಿ: ಕಾಫಿ ಬೆಳೆಗಾರ ಪಾರು, ಹಸು ಸಾವು
ಕಾಫಿ ಬೆಳೆಗಾರರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು ಅವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಹಸುವಿನ ಮೇಲೂ ಆನೆ ದಾಳಿ ನಡೆಸಿದ್ದು ಹಸು ಸಾವನ್ನಪ್ಪಿದೆ.
ಕಿತ್ತೂರು ರಾಣಿ ಚೆನ್ನಮ್ಮ ಜೀವನ ಸಾಧನೆ ಶ್ಲಾಘನೀಯ: ಗಣ್ಯರ ಅಭಿಮತ
ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಧೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಪ್ರತಿಯೊಬ್ಬರಿಗೂ ಮಾದರಿ ಎಂದು ಕೆ . ಆರ್‌. ಬಿಂದು ತಿಳಿಸಿದರು.
ತಾಲೂಕು ಕಸಾಪ ಸಭೆ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಭೆ ಅಧ್ಯಕ್ಷ ಎಸ್‌ ಡಿ ವಿಜೇತ್‌ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ಈಚೆಗೆ ನಡೆಯಿತು.
ಅರೆಕಾಡು ಐದ್ರೋಡಮ್ಮ ದೀಪಾವಳಿ ಉತ್ಸವ ಸಂಪನ್ನ
17ನೇ ವರ್ಷದ ದೀಪಾವಳಿ ಹಬ್ಬದ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಕುವೆಂಪು ವಿಶ್ವಮಾನ್ಯರು: ಮಂತರ್ ಗೌಡ
ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದ ಎದುರು ಕುವೆಂಪು ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ
ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ, ಕಠಿಣ ಶಿಕ್ಷೆ ಒದಗಿಸುವುದು ಹಾಗೂ ಪಿಂಚಣಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳೋದಯ ಮಹಿಳಾ ಒಕ್ಕೂಟದ ವತಿಯಿಂದ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಡವ ಜನಸಂಖ್ಯೆ ವೃದ್ಧಿ ಅಗತ್ಯ: ಬಾದುಮಂಡ ಚಿಮ್ಮ ಉತ್ತಯ್ಯ
ಜನಸಂಖ್ಯೆ ಹೆಚ್ಚಾದಷ್ಟೂ ನಮ್ಮ ಸಂಸ್ಕೃತಿ ಬಲಗೊಳ್ಳುತ್ತದೆ. ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ಪಡೆದುಕೊಳ್ಳಲು ಸಹಕಾರವಾಗುತ್ತದೆ. ನಮ್ಮ ಜನಾಂಗದ ಮುಂದಿನ ಭವಿಷ್ಯವನ್ನು ಮನಸಿನಲ್ಲಿಟ್ಟುಕೊಂಡು ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಮನಸ್ಸು ಮಾಡಬೇಕು ಎಂದು ಬಾದುಮಂಡ ಚಿಮ್ಮ ಉತ್ತಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 537
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved