ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
5000 ರು. ಬೂಟ್ಗೆ ಸೇತುವೆ ಮೇಲಿನಿಂದ ಪ್ರವಾಹದ ನೀರಿಗೆ ಜಿಗಿದ ಯುವಕ
ಯುವಕನೋರ್ವ ಬೆಟ್ ಕಟ್ಟಿ ಸುಮಾರು 35 ಅಡಿ ಎತ್ತರದ ಸೇತುವೆಯಿಂದ ಹೊಳೆಗೆ ಹಾರಿದ ಘಟನೆ ನಡೆದಿದೆ.
ನೇರುಗಳಲೆ ಸರ್ಕಾರಿ ಶಾಲೆ: ಆಂಗ್ಲ ಮಾಧ್ಯಮ ಪ್ರಾರಂಭ
ಆಂಗ್ಲ ಮಾಧ್ಯಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾಗಿದೆ ಎಂದು ಉದ್ಯಮಿ ವಿ.ಎಂ. ವಿಜಯ ಹೇಳಿದರು.
ಮದ್ಯವ್ಯಸನದಿಂದ ಜೀವನ ನಾಶ ಆತಂಕಕಾರಿ: ವಿ.ಪಿ.ಶಶಿಧರ್
ಯುವ ಜನಾಂಗ ಮದ್ಯದ ದಾಸರಾಗಿ ತಮ್ಮ ಅಮೂಲ್ಯವಾದ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಗಣ್ಯರು ತಿಳಿಸಿದರು.
ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ
ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
ಕೊಡಗು ವಿದ್ಯಾಲಯ: ವಿದ್ಯಾರ್ಥಿ ನಾಯಕರ ಪದಗ್ರಹಣ
ಶಿಕ್ಷಣದ ಗುರಿ ಕೇವಲ ಯಶಸ್ಸನ್ನು ಸಾಧಿಸುವುದಲ್ಲ. ಜೀವನದಲ್ಲಿ ಎದುರಾಗುವ ಸೋಲುಗಳನ್ನು ಧೈರ್ಯದಿಂದ ಎದುರಿಸುವುದನ್ನು ಕಲಿಸುವುದು ಶಿಕ್ಷಣದ ಧ್ಯೇಯವಾಗಿದೆ ಎಂದು ಹಿರಿಯ ವಕೀಲ ಎಂ. ಎಂ. ನಿರಂಜನ್ ಹೇಳಿದರು.
ಜನಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕಾಲಂಗೆ ಒತ್ತಾಯ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾದಾಪುರದಲ್ಲಿ 8ನೇ ಮಾನವ ಸರಪಳಿ ಜಾಗೃತಿ ಕಾರ್ಯಕ್ರಮ ನಡೆಸಿತು.
ಶಾಸಕ ಪೊನ್ನಣ್ಣ-ಆರೋಗ್ಯ ಸಚಿವ ಗುಂಡೂರಾವ್ ಭೇಟಿ: ಮನವಿ ಸಲ್ಲಿಕೆ
ಶಾಸಕ ಪೊನ್ನಣ್ಣ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ರೈತರು ಜನಸಾಮಾನ್ಯರೊಂದಿಗೆ ಸ್ಪಂದಿಸಿ ಸರ್ವೇ ಕಾರ್ಯ ನಡೆಸಲು ಮನವಿ
ಅರಣ್ಯದ ಅಂಚಿನಲ್ಲಿ ರೈತರು ಜನಸಾಮಾನ್ಯರೊಂದಿಗೆ ಅರಣ್ಯ ಇಲಾಖೆ ಸ್ಪಂದಿಸಿ ಸರ್ವೇ ಕಾರ್ಯ ನಡೆಸಬೇಕು ಎಂದು ಮನವಿ ಸಲ್ಲಿಸಲಾಯಿತು.
ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ
ಹಾಕತ್ತೂರು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮಹಿಳೆಯರು ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಹಲವು ಅವಕಾಶಗಳಿವೆ ಎಂದು ಗಣ್ಯರು ಹೇಳಿದರು.
ಅರಣ್ಯ ಇಲಾಖೆ ಕಾರ್ಯಾಚರಣೆ : 27 ಕಾಡಾನೆಗಳು ಮರಳಿ ಅರಣ್ಯಕ್ಕೆ
ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 27 ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
...
36
37
38
39
40
41
42
43
44
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ