ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರ: ನವ ಚಂಡಿಕಾ ಯಾಗಸಿದ್ಧಲಿಂಗಪುರದ ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ನವ ಚಂಡಿಕಾ ಯಾಗ ನೂರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು. ಕ್ಷೇತ್ರದಲ್ಲಿ ಶ್ರೀ ಗಣಪತಿ ಹೋಮ, ಮೃತ್ಯುಂಜಯ ಹೋಮ, ದುರ್ಗಾಪೂಜೆ, ಚಂಡಿಕಾ ಪಾರಾಯಣ, ಅಭಿಷೇಕಾದಿಗಳು ನಡೆದವು.