• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದ ಭಕ್ತ ಜನ ಸಂಘ ವಾರ್ಷಿಕ ಮಹಾಸಭೆ
ಕಕ್ಕಬೆಯ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಈ ಸಂದರ್ಭ ಮಹಾಸಭೆಯಲ್ಲಿ 15 ಮಂದಿ ಸದಸ್ಯರನ್ನೊಳಗೊಂಡ ನೂತನ ಸಮಿತಿ ಆಯ್ಕೆ ಮಾಡಲಾಯಿತು.
ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಜನಜಾಗೃತಿ ಆಂದೋಲನ
ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆ ಬಳಸಬೇಕು. ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳಿಗೆ ಇದು ಕೊನೆಯ ಎಚ್ಚರಿಕೆಯಾಗಿದ್ದು, ಎಲ್ಲರೂ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು ಎಂದು ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ.
ರಾಜ್ಯಸಭಾ ಸ್ಥಾನದಿಂದ ನಾಸಿರ್‌ ವಜಾ: ರಾಕೇಶ್ ದೇವಯ್ಯ ಒತ್ತಾಯ
ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಬಿಜೆಪಿ ವಕ್ತಾರ ರಾಕೇಶ್‌ ದೇವಯ್ಯ ಒತ್ತಾಯಿಸಿದ್ದಾರೆ.
ಮುಕ್ತ ವಿಶ್ವವಿದ್ಯಾನಿಯ ಪ್ರವೇಶ: ಮಾ.31ರ ವರೆಗೆ ಕಾಲಾವಕಾಶ
ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿ ಅವಕಾಶವನ್ನು ಮಾ.31ರ ವರೆಗೆ ವಿಸ್ತರಿಸಲಾಗಿದೆ. ವಿವರಗಳಿಗೆ ದೂರವಾಣಿ ಸಂಖ್ಯೆ 08272-201147, 8073342310, 9483391260, 8296215714, 9611320191, 9743576338, 7411233007, 9844395986 ನ್ನು ಸಂಪರ್ಕಿಸಬಹುದು
‘ಸಾಹಿತ್ಯ ಸಂಭ್ರಮ’ ಹಾಡಿ, ನಾಟಕವಾಡಿ, ಕವನ ರಚಿಸಿ ಮಕ್ಕಳ ಸಂಭ್ರಮ
ಮಕ್ಕಳ ಸಾಹಿತ್ಯ ಸಂಭ್ರಮ ೨ನೇ ಕಾರ್ಯಕ್ರಮದಲ್ಲಿ ಒಟ್ಟು 100 ಮಕ್ಕಳು ನಾಲ್ಕು ವಿಭಾಗಗಳಲ್ಲಿ ತಮಗೆ ನೀಡಿದ ಟಾಸ್ಕ್‌ಗಳನ್ನು ಸಭಾಕಂಬನವಿಲ್ಲದೆ ನಿರ್ವಹಿಸಿದರು. ನಾಟಕದ ವಿಭಾಗದಲ್ಲಿ ಒಂದು ಕುರಿ ಹಳ್ಳಕ್ಕೆ ಬಿದ್ದರೆ ಎಲ್ಲಾ ಬಿದ್ದಂತೆ, ಬಾಲ್ಯ ವಿವಾಹ, ನಾಯಿಯರೋದನೆ ಎಂಬ ಶೀರ್ಷಿಕೆ ಕೊಟ್ಟು ತಾವೇ ರಚಿಸಿ ಅಭಿನಯಿಸಿದರು.
ಹಾರಂಗಿ ಹಿನ್ನೀರು ಜಲ ಸಾಹಸ ಕ್ರೀಡೆಗೆ ಇಂದು ಚಾಲನೆ
ರಾಜ್ಯ ಸರ್ಕಾರ ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಯಮಿತ ಮೂಲಕ ಏಸ್ ಪ್ಯಾಡ್ಲರ್ಸ್ ಪ್ರೈಲಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಜಲ ಕ್ರೀಡೆ ನಡೆಸಲಾಗುತ್ತಿದೆ. ಈ ಯೋಜನೆಗೆ ಗುರುವಾರ ಚಾಲನೆ ದೊರಕಲಿದೆ.
ಜಾಲತಾಣಗಳಲ್ಲಿ ಯುವಜನತೆ ಕಾಲಹರಣ: ರಾಜಣ್ಣ ವಿಷಾದ
ಕೊಡಗು ಜಿಲ್ಲಾ ಮತ್ತು ಕುಶಾಲನಗರ ತಾಲೂಕು ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಹೆಬ್ಬಾಲೆ ಗ್ರಾಮದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಾನಪದ ಗ್ರಾಮ ಸಿರಿ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ಕುಶಾಲನಗರ: ಭಾರತ್‌ ರೈಸ್‌ ವಿತರಣೆಗೆ ಚಾಲನೆ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಯೋಜನೆ ಜಾರಿಗೆ ಬಂದು ಒಂದು ತಿಂಗಳಾಗಿದೆ. ಆದರೂ ಕೂಡ ಕೊಡಗು ಜಿಲ್ಲೆಯ ಎಲ್ಲ ಕಡೆಗಳಲ್ಲಿ ಈ ಅಕ್ಕಿ ಸಿಗುತ್ತಿಲ್ಲ. ಬದಲಾಗಿ ಜಿಲ್ಲೆಯ ಒಂದೊಂದು ಪ್ರದೇಶಗಳಲ್ಲಿ ಮಾತ್ರ ಮೊಬೈಲ್ ವ್ಯಾನ್‌ಗಳ ಮೂಲಕ ಅಕ್ಕಿ ವಿತರಣೆಯಾಗುತ್ತಿದೆ. ಕುಶಾಲನಗರದಲ್ಲಿ ಮಂಗಳವಾರ ಅಕ್ಕಿ ವಿತರಣೆ ಪ್ರಾರಂಭವಾಯಿತು.
ಕೊಡಗು ವಿಶ್ಪವಿದ್ಯಾನಿಲಯ ಪದವಿ ಪ್ರಥಮ ಸೆಮಿಸ್ಟರ್‌ ಫಲಿತಾಂಶ ಪ್ರಕಟ
ಕೊಡಗು ವಿಶ್ವವಿದ್ಯಾಲಯದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಜ.25ರಿಂದ ಆರಂಭಗೊಂಡು ಬಿಎ ಪದವಿಯ ಕೊನೆಯ ಪರೀಕ್ಷೆ ಮಾ.4 ರಂದು ಪೂರ್ಣಗೊಂಡಿದೆ. ಇದೀಗ ವಿ.ವಿ. ರಾಜ್ಯಕ್ಕೇ ಪ್ರಥಮವಾಗಿ ಫಲಿತಾಂಶವನ್ನು ಅತ್ಯಂತ ಶೀಘ್ರವಾಗಿ ಪ್ರಕಟಿಸುವಲ್ಲಿ ಯಶಸ್ವಿಯಾಗಿದೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆ: ಸಂಸದ ಪ್ರತಾಪ್‌ ಸಿಂಹ ಬೆಂಬಲ
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರ ಕಾಲೇಜಿನ ಪ್ರತಿಭಟನಾ ಸ್ಥಳಕ್ಕೆ ಮೈಸೂರು-ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪ್ರತಿಭಟನಾನಿರತರಿಗೆ ಬೆಂಬಲ ಸೂಚಿಸಿದರು.
  • < previous
  • 1
  • ...
  • 398
  • 399
  • 400
  • 401
  • 402
  • 403
  • 404
  • 405
  • 406
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved