• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊರೆಯದ ಬೆಳೆ ವಿಮೆ: ಸಂಸ್ಥೆ ವಿರುದ್ಧ ಡಿಸಿಗೆ ಬೆಳೆಗಾರರ ದೂರು
ವಿಮಾ ಸಂಸ್ಥೆ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ವಿಮಾ ಮೊತ್ತ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ವಿಮಾ ಮೊತ್ತ ಬಿಡುಗಡೆಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಚೇಲಾವರ ಜಲಪಾತದಲ್ಲಿ ಪ್ರವಾಸಿಗರ ಚೆಲ್ಲಾಟ
ಕೆಲ ಯುವಕರು ಅಪಾಯವನ್ನು ಲೆಕ್ಕಿಸದೇ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ಜಲಪಾತದ ಸುಳಿಯಲ್ಲಿ ಸಿಲುಕಿ 40ಕ್ಕೂ ಅಧಿಕ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷವೇ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಸೇವಾ ಮನೋಭಾವಕ್ಕೆ ಎನ್‌ಎಸ್‌ಎಸ್‌ ಸಹಕಾರಿ: ಡಾ.ಗುಣಶ್ರೀ
ರಾಷ್ಟ್ರ ನಿರ್ಮಾಣದಲ್ಲಿ ಎನ್‌ಎಸ್‌ಎಸ್‌ ಸ್ವಯಂ ಸೇವಕರ ಕೊಡುಗೆ ಮಹತ್ತರವಾದುದು ಎಂದು ಕೊಡಗು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಗುಣಶ್ರೀ ಹೇಳಿದರು.
ಗುಣಮಟ್ಟದ ರಸಗೊಬ್ಬರ, ಬಿತ್ತನೆ ಬೀಜ ಪೂರೈಸಿ: ಡಿಸಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ, ವಿತರಣೆ ದಾಸ್ತಾನು ಮತ್ತಿತರ ವಿಷಯ ಕುರಿತು ಸಭೆ ನಡೆಯಿತು. ಗುಣಮಟ್ಟದ ರಸಗೊಬ್ಬರ ಮತ್ತು ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಡಿಸಿ ಸೂಚಿಸಿದರು.
ಭ್ರೂಣ ಲಿಂಗ ಪತ್ತೆ ವಿರುದ್ಧ ಕಠಿಣ ಕ್ರಮ: ಡಿಎಚ್‌ಒ
ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್‌ ಸೂಚನೆ ನೀಡಿದ್ದಾರೆ.
ಪ್ರಾಕೃತಿಕ ದೊರಕುವ ಆಹಾರ ಸೇವಿಸಿ, ಆರೋಗ್ಯ ರಕ್ಷಿಸಿ: ಆಶಾ ತಿಮ್ಮಪ್ಪಯ್ಯ
ಉತ್ತಮ ಆಹಾರದ ಮೂಲಮಂತ್ರಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಿಸರ್ಗದಲ್ಲಿ ಸಿಗುವ ತರಕಾರಿ ಕಾಯಿಪಲ್ಲೆಗಳನ್ನು ಸೇವಿಸುವ ಮೂಲಕ ಉತ್ತಮ ಆರೋಗ್ಯ ಪಡೆಯಿರಿ ಎಂದು ಗಣ್ಯರು ಸಲಹೆ ನೀಡಿದರು.
ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾ ಪೊಲೀಸ್‌ ಸನ್ನದ್ಧ: ಎಸ್‌ಪಿ
ಕೊಡಗು ಜಿಲ್ಲಾ ಪೊಲೀಸ್‌ ವತಿಯಿಂದ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಹಲವು ರೀತಿಯ ಅಣಕು ಕಾರ್ಯಕ್ರಮ ಮತ್ತು ಪ್ರಾತ್ಯಕ್ಷಿಕೆಗಳು ನಡೆಯಿತು.
ಕಾಡಾನೆ ಕಾರ್ಯಾಚರಣೆ:ಇ.ಟಿ.ಎಫ್ ಸಿಬ್ಬಂದಿಗೆ ಗಾಯ, ಆಸ್ಪತ್ರೆಗೆ ದಾಖಲು
ವಿರಾಜಪೇಟೆ ಅರಣ್ಯ ಇಲಾಖೆ ಇಟಿಎಫ್‌ ಸಿಬ್ಬಂದಿ ಮುರುಗನ್‌ ಕಾಡಾನೆ ದಾಳಿಯಿಂದ ಪಾರಾಗಲು ಯತ್ನಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿದ್ದಾಪುರ ಪುಲಿಯೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಎ.ಎಸ್.ಪೊನ್ನಣ್ಣ
ಕೊಡಗು ಜಿಲ್ಲೆಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ಎ.ಎಸ್‌. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು. ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಈ ಸಂದರ್ಭ ಹೇಳಿದರು.
ಕೊಡಗಿಗೆ ಎನ್ ಡಿ ಆರ್ ಎಫ್ ತಂಡ ಆಗಮನ
ಎನ್‌ಡಿಆರ್‌ಎಫ್‌ ತಂಡ ಕೊಡಗು ಜಿಲ್ಲೆಗೆ ಆಗಮಿಸಿದೆ. ತಂಡದಲ್ಲಿ 25 ಪರಿಣಿತರಿದ್ದಾರೆ. ಅಗತ್ಯ ಮುನ್ನಚ್ಚರ ವಹಿಸುವ ಸಂಬಂಧ ಜಿಲ್ಲೆಗೆ ಭೇಟಿ ನೀಡಿದೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 547
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved