• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ವಿಜ್ಞಾನಹಬ್ಬ, ವಸ್ತುಪ್ರದರ್ಶನ ಸಂಭ್ರಮ
ವಿದ್ಯಾರ್ಥಿಗಳು ಅನುಪಯುಕ್ತ ವಸ್ತುಗಳನ್ನು‌ ಬಳಸಿಕೊಂಡು ಕಡಿಮೆ ವೆಚ್ಚದಿಂದ ತಯಾರಿಸಿದ ವಿಜ್ಞಾನ, ಗಣಿತ ಹಾಗೂ ಕಲೆಗೆ ಸಂಬಂಧಿಸಿದ ವಸ್ತುಗಳು ಮಕ್ಕಳ ಸೃಜನಶೀಲತೆಗೆ ಸೂಕ್ತ ವೇದಿಕೆ ಒದಗಿಸಿತು.
ಸುಂಟಿಕೊಪ್ಪ: ಅಲ್ ಅಮೀನ್ ಆಶ್ರಯದಲ್ಲಿ ಸರಳ ಸಾಮೂಹಿಕ ವಿವಾಹ ಸಂಪನ್ನ
ಇದೇ ಪ್ರಥಮವಾಗಿ ಸುಂಟಿಕೊಪ್ಪದಲ್ಲಿ ಆಯ್ದ 8 ಮಂದಿ ಬಡ ಹೆಣ್ಣುಮಕ್ಕಳ ಶುಭ ವಿವಾಹಕ್ಕೆ ಜಿಲ್ಲೆಯ ಸಾವಿರಾರು ಮುಸ್ಲಿಂ ಬಾಂಧವರು ಸಾಕ್ಷಿಗಳಾದರು. ಸುಂಟಿಕೊಪ್ಪ ಗದ್ದೆಹಳ್ಳದ ಎಸ್ಎಸ್‌ ಇಂಟರ್‌ನ್ಯಾಶನಲ್‌ ಹಾಲ್‌ನಲ್ಲಿ ಸಮಾರಂಭ ನಡೆಯಿತು.
ಬಾಕಿ ವೇತನ ಪಾವತಿಸಿ: ಮಾಸ್ಕ್ ಧರಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಮಂಗಳೂರು ವಿಶ್ವ ವಿದ್ಯಾನಿಲಯದಡಿ ಕೊಡಗಿನಲ್ಲಿ ಸುಮಾರು 45ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಬೇಸತ್ತ ಅತಿಥಿ ಉಪನ್ಯಾಸಕರು ಕಳೆದ ನಾಲ್ಕು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಾಪೋಕ್ಲು: ಗ್ರಾ.ಪಂ. ಮಳಿಗೆಗಳ ಹರಾಜು
ನಾಪೋಕ್ಲು ಗ್ರಾಮ ಪಂಚಾಯಿತಿಯ 2024 -25ರ ಸಾಲಿನ ಹರಾಜು ಪ್ರಕ್ರಿಯೆ ಬಿಡ್ದುದಾರರ ಅಸಮಾಧಾನ, ಗೊಂದಲದ ನಡುವೆ ನಡೆಯಿತು.
ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ
ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಿ: ಡಾ.ವಿಶಾಲ್ ಕುಮಾರ್
5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ
ಆಲೂರುಸಿದ್ದಾಪುರ: ಆಯುಷ್ ಆರೋಗ್ಯ ಶಿಬಿರ ಸಂಪನ್ನ
ಆಲೂರುಸಿದ್ದಾಪುರ ಸಾರ್ವಜನಿಕ ಸಮುದಾಯ ಭವನದಲ್ಲಿ ಆಯುಷ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಯಿತು.
ಎಂ.ಎಸ್.ಕುಮಾರ್ ಆಯ್ಕೆ
ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಕುಮಾರ್ ಆಯ್ಕೆಗೊಂಡಿದ್ದಾರೆ.
ಕಳಪೆ ಕಾಮಗಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಪೊನ್ನಣ್ಣ ಎಚ್ಚರಿಕೆ
ಎನ್‌ಡಿಆರ್‌ಎಫ್‌ ವತಿಯಿಂದ ಒದಗಿಸಲಾದ 12 ಲಕ್ಷ ರು. ಅನುದಾನದಲ್ಲಿ ಪಾಡಿ ಇಗ್ಗುತಪ್ಪ ದೇವಾಲಯದ ಕಾಂಕ್ರಿಟ್‌ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ ಭೂಮಿ ಪೂಜೆ ಮೂಲಕ ಚಾಲನೆ ನೀಡಿdru.
ಕಾವೇರಿ ಹರಿವು ಕ್ಷೀಣಿಸಿದರೂ ಕೆರೆಗಳು ಇನ್ನೂ ಸಮೃದ್ಧ!
ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯದ ಮೀಸಲು ಅರಣ್ಯಗಳಲ್ಲಿ ಸುಮಾರು 22 ಕೆರೆಗಳಿದ್ದು ಶೇಕಡ 80ರಷ್ಟು ಕೆರೆಗಳಲ್ಲಿ ನೀರು ತುಂಬಿರುವ ದೃಶ್ಯ ಕಂಡು ಬಂದಿದೆ. ಆದರೆ ಕೊಡಗಿನ ಎಲ್ಲೆಡೆ ಬಿರು ಬಿಸಿಲಿನ ನಡುವೆ ಜೀವನದಿ ಕಾವೇರಿ ಹರಿವು ಬಹುತೇಕ ಕ್ಷೀಣಗೊಂಡಿದೆ.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved