• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನ 20ನೇ ವಾರ್ಷಿಕೋತ್ಸವ ವಿಶೇಷ ಪೂಜೆ
ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ 20ನೇ ವಾರ್ಷಿಕೋತ್ಸವ ಮಂಗಳವಾರ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನೂರಾರು ಭಕ್ತರ ಸಮುಖದಲ್ಲಿ ಸಂಪನ್ನಗೊಂಡಿತು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.
ಪವಿತ್ರ ಕುಟುಂಬದ ದೇವಾಲಯ: ಪ್ರಥಮ ಬಲಿಪೂಜೆ
ಭಾನುವಾರ ಬೆಳಗ್ಗೆ 10.30ಕ್ಕೆ ಮಾದಾಪುರ ಸಮೀಪದ ಕುಂಬೂರಿನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ಪವಿತ್ರ ಕುಟುಂಬದ ದೇವಾಲಯದಲ್ಲಿ ಭಾನುವಾರದ ಪ್ರಥಮ ಬಲಿಪೂಜೆ ನಡೆದು, ಮಕ್ಕಳಿಗೆ ನೂತನ ಪರಮಪ್ರಸಾದ ನೀಡಲಾಯಿತು.
ನನ್ನ ಬಗ್ಗೆ ಮಾತನಾಡಲು ರಘುಪತಿ ಭಟ್‌ಗೆ ಏನೂ ವಿಚಾರ ಇಲ್ಲ: ಸರ್ಜಿ
ನೈಋತ್ಯ ಪದವಿಧರರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ ನನ್ನ ಕುರಿತು ಟೀಕಿಸಲು ಬೇರೆ ಏನು ವಿಚಾರ ಇಲ್ಲ. ಉಡುಪಿಯ ಮನೆಗೆ ಹೋದಾಗ ಕೂಡ ಸೌಜನ್ಯಕ್ಕೂ ಮನೆಯ ಒಳೆಗೆ ಕರೆದಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಧನಂಜಯ ಸರ್ಜಿ ಮಂಗಳವಾರ ಮಡಿಕೇರಿಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಪಾತದ ಅಂಚಿನಲ್ಲಿ ಸೆಲ್ಫಿ ತವಕ
ರಾಜಾಸೀಟ್‌ ಬೆಟ್ಟದ ಕೆಳಗಿರುವ ಈ ತಡೆಗೋಡೆ ಅಸುರಕ್ಷಿತ ಪ್ರದೇಶ. ಸಾವಿರ ಅಡಿಗೂ ಹೆಚ್ಚು ಪ್ರಪಾತ ಹೊಂದಿದೆ.
ತಲಕಾವೇರಿ, ಪಾಡಿ ಇಗ್ಗುತ್ತಪ್ಪ ದೇವನೆಲೆಯಲ್ಲಿ ಸಿಎನ್‌ಸಿ ವಿಶೇಷ ಪ್ರಾರ್ಥನೆ
ತಲಕಾವೇರಿ ಮತ್ತು ಪಾಡಿ ಶ್ರೀ ಇಗ್ಗುತ್ತಪ್ಪ ದೇವನೆಲೆಯಲ್ಲಿ ಕೊಡವ ನ್ಯಾಷನಲ್‌ ಸಂಘಟನೆ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಕೊಡವ ಜನಾಂಗದ ಅಭ್ಯುದಯಕ್ಕೆ ಆಶೀರ್ವದಿಸುವಂತೆ ಕೋರಲಾಯಿತು.
ಚಂಕ್ಸ್ ವಿರಾಜಪೇಟೆ ತಂಡ ಚಾಂಪಿಯನ್‌
ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲಾ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾಕೂಟ ನಡೆಯಿತು. ಒಟ್ಟು 30 ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ಪಂದ್ಯಾಕೂಟ ನಡೆಯಿತು.
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ
ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಕುಮಾರ್‌ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಯನೂರ್‌ ಮಂಜುನಾಥ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತಯಾಚನೆ ನಡೆಸಿದರು.
ಸಿಪೆಟ್; ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಿಪೆಟ್‌ 2024-2025 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಸಿಪೆಟ್‌ ಸಂಸ್ಥೆ ಭಾರತ ಸರ್ಕಾರದ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ
ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ಆರ್ ಸಿ ಬಿ ಬೈಲುಕುಪ್ಪೆ ನಾಯ್ಡೂಸ್ ಕ್ರಿಕೆಟ್ ಚಾಂಪಿಯನ್
ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ನಡೆದ ನಾಯ್ಡೂಸ್‌ ಕ್ರಿಕೆಟ್‌ನಲ್ಲಿ ಆರ್‌ಸಿಬಿ ಬೈಲುಕುಪ್ಪೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಟೂರ್ನಿಯಲ್ಲಿ 7 ತಂಡಗಳು ಭಾಗವಹಿಸಿದ್ದವು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 547
  • next >
Top Stories
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved