• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿನ ಪರಿಸರಪ್ರೇಮಿ ಕೆ.ಎಂ.ಚಿಣ್ಣಪ್ಪ ಅಂತ್ಯಸಂಸ್ಕಾರ
ನಾಗರಹೊಳೆ ಸಂರಕ್ಷಕರೆಂದೇ ಪ್ರಸಿದ್ಧರಾಗಿದ್ದ ಕೊಡಗಿನ ಪರಿಸರಪ್ರೇಮಿ ಕೆ.ಎಂ.ಚಿಣ್ಣಪ್ಪ ಅಂತ್ಯಕ್ರಿಯೆ ಮಂಗಳವಾರ ಕೊಡವ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನಾಗರಹೊಳೆ ವ್ಯಾಪ್ತಿಯ ಕುಮಟೂರು ಗ್ರಾಮದಲ್ಲಿ ನೆರವೇರಿತು. ಪುತ್ರ ಮನು ಅಂತಿಮ ಕ್ರಿಯೆ ನೆರವೇರಿಸಿದರು.
ವಿರಾಜಪೇಟೆ: ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ, ಆದ್ಯಾತ್ಮಿಕ ಚಿತ್ರಗಳ ಪ್ರದರ್ಶನ
೮೮ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ವಿರಾಜಪೇಟೆ ನಗರದ ತಾಲೂಕು ಮೈದಾನದಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆದ್ಯಾತ್ಮಿಕ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಮಾ.1ರ ವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ಜ್ಯೋತಿರ್ಲಿಂಗಗಳ ದರ್ಶನ ಕಾರ್ಯಕ್ರಮ ನಡೆಯಲಿದೆ.
ಕುಶಾಲನಗರ ವಾರದ ಸಂತೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ
ಕಳೆದ ಎರಡು ವರ್ಷಗಳಿಂದ ವಾರದ ಸಂತೆ ಕುಶಾಲನಗರ ಪಟ್ಟಣದ ಮೈಸೂರು ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸುಸೂತ್ರವಾಗಿ ನಡೆಯುತ್ತಿದ್ದು ಇದನ್ನು ಮತ್ತೆ ಕೆಇಬಿ ಕಚೇರಿ ಮುಂಭಾಗ ಇರುವ ಹಳೆ ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಿಸಲು ಕೆಲವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಮಾ.3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
ಕೊಡಗು ಜಿಲ್ಲೆಯಲ್ಲಿ ಮಾ.೩ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ.
ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ್ ರಾವ್
ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ‌. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್‌ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 29ರಂದು ರಾಜ್ಯ ಪಡಿತರ ವಿತರಕರ ಸಮಾವೇಶ
ಆಹಾರ ನಾಗರಿಕ ಸರಬರಾಜು ನಿಗಮವು ಪ್ರಾರಂಭವಾಗಿ 50ರ ವಸಂತದ ಹಂತದಲ್ಲಿ ಸುವರ್ಣ ಮಹೋತ್ಸವ ಆಚರಣೆ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಡಿತರ ವಿತರಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ 29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ
ಆಲೂರುಸಿದ್ದಾಪುರ: ಸಂವಿಧಾನ ಅರಿವು ಜನ ಜಾಗೃತಿ ಜಾಥಾ
ಕೊಡಗು ಜಿಲ್ಲಾಡಳಿತ, ಕರ್ನಾಟಕ ವಸತಿ ಮತ್ತು ಶಿಕ್ಷಣ ಸಂಸ್ಥೆ ಮತ್ತು ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಅರಿವು ಜಾಥಾ ಆಯೋಜಿಸಲಾಗಿತ್ತು.
ಕುಶಾಲನಗರ ಪುರಸಭೆ: 9.23 ಲಕ್ಷ ರು. ಉಳಿತಾಯ ಬಜೆಟ್‌ ಮಂಡನೆ
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ 2024 -25 ನೇ ಸಾಲಿಗೆ ನಿರೀಕ್ಷಿತ ಆದಾಯ 29 ಕೋಟಿ 73 ಲಕ್ಷ 93 ಸಾವಿರ ಘೋಷಣೆ ಮಾಡಿದ್ದು ನಿರೀಕ್ಷಿತ ಖರ್ಚು 29 ಕೋಟಿ 64 ಲಕ್ಷ 70 ಸಾವಿರ ಅಂದಾಜಿಸಲಾಗಿದೆ.
ಅತ್ತೂರು ದೇವಳದಲ್ಲಿ ಮಾ. 7ರಿಂದ ವಿವಿಧ ಪೂಜೆ
ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ ತಿಂಗಳ 7ರಿಂದ 9 ರವರಗೆ ವಿವಿಧ ಪೂಜಾಕಾರ್ಯಗಳು ನಡೆಯಲಿದೆ.
ಶ್ರೀರಾಮನ ಆದರ್ಶ , ಪ್ರೀತಿಯ ಗುಣಗಳೇ ಆತನನ್ನು ಜಗದ್ವಿಖ್ಯಾತಗೊಳಿಸಿತು: ಡಾ.ಗಜಾನನ ಶರ್ಮ
ಶ್ರೀರಾಮ ಅನುಸರಿಸುತ್ತಿದ್ದ ಆದರ್ಶ ಮತ್ತು ಪ್ರೀತಿಯ ಅಂಶಗಳೇ ಅವನನ್ನು ಆರಾಧಿಸಲು ಕಾರಣವಾಗಿದೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved