ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಸ್ತುಬದ್ಧ ಜೀವನದಿಂದ ಶೈಕ್ಷಣಿಕ ಗುರಿ ಸಾಧ್ಯ: ಜಯಂತಿ ಶೆಟ್ಟಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.
ಬೆಟ್ಟದಳ್ಳಿ ಶಾಲೆಯಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ
186ನೇ ವಿಶ್ವ ಛಾಯಾಗ್ರಾಹಣ ದಿನಾಚರಣೆಯನ್ನು ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಪ್ರತಿಭೆಗಳ ಬೆಳವಣಿಗೆಗೆ ಕ್ರೀಡೆ, ಸಾಂಸ್ಕೃತಿಕ ಸಂಘಗಳು ಸಹಕಾರಿ: ಶ್ರೀಲತಾ
ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಪೋಷಣ್ ಮಾಸಾ ಆಚರಣೆ ಕಾರ್ಯಕ್ರಮ
ವೆಂಕಟೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಮ್ಯೂಟೆಷನ್ ಕಾಪಿಯಲ್ಲಿ ಸಿ ಆ್ಯಂಡ್ ಡಿ ದಾಖಲು ಕೃಷಿಕರಿಗೆ ಆತಂಕ: ಕೆ.ಬಿ.ಸುರೇಶ್
ರೈತರ ಪೈಸಾರಿ ಕೃಷಿ ಭೂಮಿಯ ಮ್ಯೂಟೇಷನ್ ಕಾಪಿಯಲ್ಲಿ ಸಿ ಅಂಡ್ ಡಿ ದಾಖಲಾಗುತ್ತಿತ್ತು ಕೃಷಿಕರು ಆತಂಕಗೊಂಡಿದ್ದಾರೆ.
ವಿರಾಜಪೇಟೆ ಐತಿಹಾಸಿಕ ಗೌರಿ ಗಣೇಶೋತ್ಸವಕ್ಕೆ ತೆರೆ
ಐತಿಹಾಸಿಕ ಗೌರಿ ಗಣೇಶೋತ್ಸವ ತನ್ನ ಗತಕಾಲದ ವೈಭವದೊಂದಿಗೆ 22 ಸಮಿತಿಗಳ ಉತ್ಸವ ಮೂರ್ತಿಯ ಸಾಮೂಹಿಕ ಶೋಭಾಯಾತ್ರೆ ಸಂಪನ್ನಗೊಂಡಿತು.
ಮಡಿಕೇರಿಯಲ್ಲಿ ಪತ್ರಿಕಾ ವಿತರಕರ ದಿನ
ಪತ್ರಿಕೆಗಳನ್ನು ತಲುಪಿಸುವ ಪತ್ರಿಕಾ ವಿತರಕರ ಶ್ರಮವನ್ನು ಶ್ಲಾಘನೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ 60ನೇ ಪುಣ್ಯಸ್ಮರಣೆ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 60ನೇ ಪುಣ್ಯ ಸ್ಮರಣೆ ಮಡಿಕೇರಿಯಲ್ಲಿ ನಡೆಯಿತು.
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮಕ್ಕೆ ಚಾಲನೆ
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮ ಯರಪಾರೆ ಅರಣ್ಯದಲ್ಲಿ ನಡೆಯಿತು.
ಸೇಕ್ರೆಡ್ ಆರ್ಟ್ಸ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೇತು ಗ್ರಾಮದ ಸೇಕ್ರೆಡ್ ಆರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
< previous
1
...
37
38
39
40
41
42
43
44
45
...
540
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!