• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಸೋಮವಾರಪೇಟೆ ಮೂಲದ ಯುವತಿ ಸಾವು
ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮ ನಿವಾಸಿ ಪ್ರಸ್ತುತ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಕರುಣಾಕರ ಶೆಟ್ಟಿ ಹಾಗೂ ಪೂಜಾ ಶೆಟ್ಟಿ ದಂಪತಿ ಪುತ್ರಿ ಚಿನ್ಮಯಿ (೧೯) ಕಾಲ್ತುಳಿತಕ್ಕೆ ಬಲಿಯಾದ ದುರ್ದೈವಿ.
ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಡಾ.ಕೋಟೆರ ಸಿ. ಪಂಚಮ್ ತಿಮ್ಮಯ್ಯ
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಲಯನ್ಸ್ ಜಿಲ್ಲಾ 317ಡಿ ಯ ಅಧೀನದಲ್ಲಿ ಬರುವ ರೆವಿನ್ಯೂ ಜಿಲ್ಲೆಯ ನೂತನ ರಾಜ್ಯಪಾಲ ಅರವಿಂದ ಶೆಣೈ ಅವರ ನಾಯಕತ್ವದಲ್ಲಿ ಕೊಡಗು ಜಿಲ್ಲಾ ಪ್ರಾಂತೀಯ ಅಧ್ಯಕ್ಷರನ್ನಾಗಿ ನಾಪೋಕ್ಲು ಲಯನ್ಸ್ ಕ್ಲಬ್‌ನ ಡಾ.ಕೋಟೆರ ಸಿ. ಪಂಚಮ್ ತಿಮ್ಮಯ್ಯ ಅವರನ್ನು ಆಯ್ಕೆಮಾಡಲಾಗಿದೆ.
ನಾಪೋಕ್ಲು: ಟ್ರಾಫಿಕ್ ಜಾಮ್ ಗೆ ಪ್ರಯಾಣಿಕರು ಹೈರಾಣು
ಶಾಲೆ ಬಿಡುವ ವೇಳೆಗೆ ಇಲ್ಲಿ ಶಾಲಾ ವಾಹನಗಳು ಸೇರಿದಂತೆ ವಾಹನಗಳ ದಟ್ಟಣೆ ಅಧಿಕವಾಗುತ್ತದೆ. ಇಕ್ಕಟ್ಟಾದ ರಸ್ತೆಯ ಎರಡು ಬದಿಗಳಲ್ಲಿ ವಾಹನ ಮಾಲೀಕರು ವಾಹನಗಳ ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಉದ್ಭವಿಸುತ್ತಿದೆ. ಅತ್ತ ಪೊಲೀಸ್ ಇಲಾಖೆ ವಾಹನಗಳ ದಟ್ಟಣೆ ನಿಯಂತ್ರಿಸುತ್ತಿಲ್ಲ. ವಾಹನ ಮಾಲೀಕರು ಸಹಕರಿಸುತ್ತಿಲ್ಲ ಎಂಬುದು ಜನಸಾಮಾನ್ಯರ ದೂರು.
ಮಾಯಮುಡಿ ಅಂಗನವಾಡಿ: ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭೋತ್ಸವ
ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು.
ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕುಶಾಲನಗರ: ತಂಬಾಕು ವಿರೋಧಿ ದಿನಾಚರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ
ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜಿಲ್ಲಾ ಆಡಳಿತ, ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪ, ಕೃಷಿ ಇಲಾಖೆ ಸೋಮವಾರಪೇಟೆ, ಪುಷ್ಪಗಿರಿ ರೈತ ಉತ್ಪಾದಕರ ಸಂಘ, ಸೋಮವಾರಪೇಟೆ, ಕಾಫಿ ಮಂಡಳಿ, ಸಂಬಾರ ಮಂಡಳಿ ವತಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಕೃಷಿಕರಿಗೆ ತರಬೇತಿ ಕಾರ್ಯಕ್ರಮ ಶುಕ್ರವಾರ ಕೂತಿ ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ಕೊಡಗು ಜಿಲ್ಲಾ ಬಿಜೆಪಿಯಿಂದ ವಯೋವೃದ್ಧರಿಗೆ ಊಟದ ವ್ಯವಸ್ಥೆ
ಮಡಿಕೇರಿಯ ಕೊಡಗು ವಿದ್ಯಾಲಯ ಬಳಿಯಿರುವ ಶ್ರೀ ಶಕ್ತಿ ಹಿರಿಯ ನಾಗರಿಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಿರಿಯರ ಯೋಗಕ್ಷೇಮ ವಿಚಾರಿಸಿದರು. ನಂತರ ಭೋಜನದ ವ್ಯವಸ್ಥೆ ಏರ್ಪಡಿಸಿದರು.
ಸೋ.ಪೇಟೆ: ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ರೋಟರಿಯಿಂದ ಸನ್ಮಾನ
ಬೆಂಕಳ್ಳಿ-ಕೊತ್ನಳ್ಳಿ ಗ್ರಾಮದ ಸಿ.ಟಿ.ಸತೀಶ್, ಪ್ರಗತಿ ದಂಪತಿ ಪುತ್ರಿ ಸಿ.ಎಸ್.ಆದ್ವಿ (೬೨೫ಕ್ಕೆ ೬೨೩ ಅಂಕ) ಜಿಲ್ಲೆಗೆ ಟಾಪರ್‌ನೊಂದಿಗೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ, ಹೆತ್ತೂರು ಕೊಣಬನಹಳ್ಳಿಯ ಚಂದ್ರಕುಮಾರ್, ಶಿಲ್ಪಾ ದಂಪತಿ ಪುತ್ರಿ ಕೆ.ವಿ.ಪಂಚಮಿ (೬೨೧ ಅಂಕ) ಜಿಲ್ಲೆಗೆ ದ್ವಿತೀಯ ಹಾಗೂ ರಾಜ್ಯದಲ್ಲಿ ೫ ನೇ ಸ್ಥಾನ ಪಡೆದುಕೊಂಡಿದ್ದಾರೆ. ಚಿಕ್ಕತೋಳೂರು ಗ್ರಾಮದ ಸಿ.ಜೆ.ಸೋಮಶೇಖರ್, ಶೈಲಾ ದಂಪತಿ ಪುತ್ರಿ ಸಿ.ಎಸ್.ತೇಜಸ್ವಿನಿ (೬೧೯ ಅಂಕ) ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದರು.
ಸುಂಟಿಕೊಪ್ಪ: ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆ
ಬಕ್ರಿದ್‌ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹರ್ದತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸುಂಟಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 475
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved