• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಮಂಗಳವಾರ ಉದ್ಘಾಟನೆಗೊಂಡಿತು. ಏಳು ದಿನಗಳ ಕಾಲ ಶಿಬಿರದ ಮೂಲಕ ಗ್ರಾಮದ ನೈರ್ಮಲೀಕರಣ, ಸ್ವಚ್ಛ ಭಾರತ ನಿರ್ಮಾಣದ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸುವುದು, ಕಾಲೇಜು ಆವರಣ ಸ್ವಚ್ಛಗೊಳಿಸುವುದು ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸುಂಟಿಕೊಪ್ಪ: ಪೆಟ್ರೋಲ್‌ ಬಂಕ್ ನಿವೇಶನದಲ್ಲಿ ಅಸ್ಥಿಪಂಜರ ತುಂಡುಗಳು ಪತ್ತೆ
ಸುಂಟಿಕೊಪ್ಪದ ಪೆಟ್ರೋಲ್‌ ಬಂಕ್‌ನಲ್ಲಿ ಹೊಸ ಟ್ಯಾಂಕ್ ಅಳವಡಿಸಲೆಂದು ಜೇಸಿಬಿಯಿಂದ ಆಳವಾದ ಗುಂಡಿ ಕೊರೆಯಲಾಗುತ್ತಿತ್ತು, ಮಣ್ಣನ್ನು ತೆಗೆಯುತ್ತಿದ್ದಾಗ ಹಲವು ದಶಕಗಳ ಹಿಂದೆ ಹೂಳಲಾಗಿದ್ದ ಮೃತದೇಹ ತಲೆ ಬುರುಡೆ ಹಾಗೂ ತುಂಡು ತುಂಡಾಗಿದ್ದ ಅಸ್ಥಿಪಂಜರದ ಮೂಳೆಗಳು ದೊರೆತಿವೆ. ಈ ಸ್ಥಲ ಹಿಂದೆ ಕ್ರೈಸ್ತರದ ಸ್ಮಶಾನವಾಗಿತ್ತು ಎಂದು ತಿಳಿದುಬಂದಿದೆ.
ಕಾನೂನುಬಾಹಿರ ಖಾಸಗಿ ಕ್ಲಿನಿಕ್, ಜೌಷಧಿ ಅಂಗಡಿಗಳಿಗೆ ಬೀಗ
ಸುಂಟಿಕೊಪ್ಪ ಪಟ್ಟಣದ ಕಾನೂನು ಬಾಹಿರವಾಗಿ ಖಾಸಗಿ ಕ್ಲಿನಿಕ್ ಹಾಗೂ ಜೌಷಧಿ ಅಂಗಡಿಗಳು ಕಾರ್ಯಾಚರಣೆ ಮಾಡುವ ಕುರಿತು ಆರೋಗ್ಯ ಇಲಾಖೆಗೆ ಖಚಿತ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರವಾನಗಿ ಹೊಂದಿಲ್ಲದ ಕಾರಣ ಮಳಿಗೆಯನ್ನು ಮುಚ್ಚಿಸಿ ಕಾನೂನು ಕ್ರಮ ಕೈಗೊಂಡಿದೆ.
ಸೋಮವಾರಪೇಟೆ ಪ.ಪಂ. ಸಿಬ್ಬಂದಿ ಭ್ರಷ್ಟಾಚಾರ : ಸದಸ್ಯರಿಂದ ಗಂಭೀರ ಆರೋಪ
ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಸಿಬ್ಬಂದಿ ಪಂಚಾಯಿತಿ ವ್ಯಾಪ್ತಿಯ ಆಸ್ತಿಯ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ಭಾರಿ ಲಂಚ ನಡೆಯುತ್ತಿದ್ದು, ಅಕ್ರಮ ದಾಖಲಾತಿ ತಿದ್ದುಪಡಿ ಮಾಡಿ ಜನರಿಂದ ರು. 1.50 ಲಕ್ಷದ ವರೆಗೆ ಲಂಚ ಪಡೆಯುತ್ತಿದ್ದು, ಅಧಿಕಾರಿಗಳ ಗಮನಕ್ಕೆ ತಂದರೂ ನಿಯಂತ್ರಣ ಮಾಡುತ್ತಿಲ್ಲ ಎಂದು ಸದಸ್ಯೆ ಶೀಲಾ ಡಿಸೋಜ, ಜೀವನ್ ಸೇರಿದಂತೆ ಹಲವರು ದೂರಿದರು.
ಜಾತಿನಿಂದನೆ ಕಾಯಿದೆ ದುರ್ಬಳಕೆಯಾಗದಂತೆ ಎಚ್ಚರ ವಹಿಸಲು ಆಗ್ರಹ
ಜಿಲ್ಲೆಯಲ್ಲಿ ಕಾಫಿ ಬೆಳೆಗಾರರನ್ನು ಟಾರ್ಗೆಟ್ ಮಾಡಿ ಕಾರ್ಮಿಕರನ್ನು ಪ್ರಚೋದಿಸಿ ಬೆಳೆಗಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಜೀತ ವಿಮುಕ್ತ ಮತ್ತು ಜಾತಿ ನಿಂದನೆ ಕಾಯಿದೆ ಹಿಂದಿನಿಂದಲೂ ವ್ಯಾಪಕವಾಗಿ ದುರುಪಯೋಗವಾಗುತ್ತಿದ್ದು, ಈ ಕಾನೂನುಗಳನ್ನು ದುರ್ಬಳಕೆ ಪಡಿಸಿಕೊಳ್ಳದಂತೆ ಪೊಲೀಸ್ ಇಲಾಖೆ ವಿಶೇಷ ಗಮನ ಹರಿಸಬೇಕೆಂದು ಕೊಡಗು ಬೆಳೆಗಾರ ಒಕ್ಕೂಟ ಮನವಿ ಮಾಡಿದೆ.
24ರಿಂದ ಕೊಡಗು ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್
ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ವತಿಯಿಂದ ದ್ವಿತೀಯ ಬಾರಿಗೆ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯ.
ಐತಿಹಾಸಿಕ ಅಂಬಟ್ಟಿ ಮಖಾಂ ಉರೂಸ್ ಗೆ ಚಾಲನೆ
ಇತಿಹಾಸ ಪ್ರಸಿದ್ಧ ಅಂಬಟ್ಟಿ ಮಖಾಂ ಉರೂಸ್ ಗೆ ಶುಕ್ರವಾರದಂದು ವಿದ್ಯುಕ್ತ ಚಾಲನೆ ದೊರೆಯಿತು.
ಕುಶಾಲನಗರ ಪಟ್ಟಣದ ಒಳಚರಂಡಿ ಯೋಜನೆಯ ಪ್ರಥಮ ಹಂತ ಪೂರ್ಣ: ಭರವಸೆ
ಒಳಚರಂಡಿ ಯೋಜನೆಯ ಪ್ರಥಮ ಹಂತವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ಚಾಲನೆಗೆ ಕ್ರಮ ಕೈಗೊಳ್ಳಲಾಗುವುದು.
ಕಾಫಿ ತೋಟದಲ್ಲಿ ಬೆಂಕಿ ಆಕಸ್ಮಿಕ
ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ತಗಲಿ ನಷ್ಟವಾದ ಘಟನೆ ಶನಿವಾರ ಸಂಜೆ ನಡೆದಿದೆ.
ಮಾಯಮುಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪರವೂರ ತ್ಯಾಜ್ಯ!
ಬೇರೆ ಊರುಗಳಿಂದ ತಂದ ರಾಶಿ ರಾಶಿ ಕಸವನ್ನು ರಸ್ತೆ ಬದಿಯಲ್ಲಿ ಸುರಿದು ಹೋಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 478
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved