• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ: ಎನ್.ಡಿ.ಅಚ್ಚಯ್ಯ ಕರೆ
ಮೈಸೂರು-ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ ನಡೆಯಿತು.
ಗೌತಮ ಬುದ್ಧರ ಸಂದೇಶ ಸಾರ್ವಕಾಲಿಕ: ಶಿವಕುಮಾರ್‌
ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ 159ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
ಮಡಿಕೇರಿಯಲ್ಲಿ ಗ್ರಾಹಕರ ಸೆಳೆದ ಮಾವು, ಹಲಸು ಮೇಳ
ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಹಾಪ್ ಕಾಮ್ಸ್‌ನಲ್ಲಿ ಶುಕ್ರವಾರ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ನೀಡಲಾಯಿತು. ಹತ್ತಾರು ತಳಿಯ ಮಾವುಗಳು ಗ್ರಾಹಕರನ್ನು ಆಕರ್ಷಿಸಿತು.
ವಿಜೃಂಭಣೆಯ ಹುದೂರು ಬೋಡ್ ನಮ್ಮೆ ಸಂಪನ್ನ
ಪ್ರತಿವರ್ಷ ಹಳ್ಳಿಗಟ್ಟು ಬೋಡ್ ನಮ್ಮೆ ಕಳೆದನಂತರ ನಡೆಯುವ ಹುದೂರು ಬೋಡ್ ನಮ್ಮೆಯಲ್ಲಿ ಪರಸ್ಪರ ಎರಡು ಊರಿನವರು ಭಾಗವಹಿಸುವುದು ವಿಶೇಷ. ಎರಡು ಊರಿನ ಜನ ಪರಸ್ಪರ ಹಬ್ಬಹರಿದಿನಗಳಲ್ಲಿ ಒಂದಾಗಬೇಕು ಎಂಬ ಅಲಿಖಿತ ನಿಯಮವಿದೆ.
ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಸಿಗುತ್ತಿಲ್ಲ: ರಘುಪತಿ ಭಟ್‌
ಯಾವ ವಿಚಾರಕ್ಕಾಗಿ ಯಾರು ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಗೊತ್ತಿಲ್ಲ ಆದರೆ ರಾಷ್ಟ್ರೀಯ ವಿಚಾರಧಾರೆ ಮಾತನಾಡುವ, ಹಿಂದುತ್ವಕ್ಕಾಗಿ ಮಾತನಾಡುವವರಿಗೆ ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಈಗ ಅನಿಸುತ್ತಿದೆ ಎಂದು ರಘುಪತಿ ಭಟ್‌ ಆರೋಪಿಸಿದರು.
ಮಡಿಕೇರಿ: ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ
ಮಡಿಕೇರಿ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26ರ ವರೆಗೆ ಆಯೋಜಿಸಲಾದ ‘ಮಾವು ಮತ್ತು ಹಲಸು ಮೇಳ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶುಕ್ರವಾರ ಚಾಲನೆ ನೀಡಿದರು.
ವಿದ್ಯಾರ್ಥಿ ಮೇಲೆ ದಾಳಿಗೆ ಕಾಡಾನೆ ಯತ್ನ
ಕಾಲೇಜಿಗೆ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದೆ. ಚೆಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಸಮೀಪದಲ್ಲಿ ಗುರುವಾರ ಈ ಘಟನೆ ನಡೆದಿದೆ.
ರೈತರು, ಸಣ್ಣ ಉದ್ದಿಮೆದಾರರಿಗೆ ಮಾಹಿತಿ
18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿಯಿಲ್ಲ.
ಕಾಡಾನೆ ಹಾವಳಿಗೆ ಜನತೆಯಲ್ಲಿ ಆತಂಕ
ಕಾಡಾನೆಗಳು ಕಾಫಿ ತೋಟಗಳಲ್ಲಿ ಉಪಟಳ ಮುಂದುವರಿಸಿದೆ. ವಾಹನಗಳ ಮೇಲೆ ದಾಳಿ ನಡೆಸಿ ಪುಡಿಗಟ್ಟುತ್ತಿರುವ ಬಗ್ಗೆ ವರದಿಯಾಗಿದೆ. ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ಕಾಡುಕೋಣಗಳ ಉಪಟಳಕ್ಕೆ ಕೃಷಿಕರು ಕಂಗಾಲು
ಕಾಡುಕೋಣಗಳ ಉಪಟಳ ಜಾಸ್ತಿಯಾಗಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇಲಾಖೆ ಕಾಡುಕೋಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ಒತ್ತಾಯಿಸಿದ್ದಾರೆ.
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved