• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂಬೂರು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ
ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವನ್ನು ಮಂಗಳವಾರ ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ಲೋಕಾರ್ಪಣೆಗೊಳಿಸಿದರು.ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಅವರು ನೆರವೇರಿಸಿದರು.
ಕುಶಾಲನಗರ: ಮಳೆಯಿಂದ ವಿವಿಧೆಡೆ ಅಪಾರ ಹಾನಿ
ಕೂಡು ಮಂಗಳೂರು ಕೂಡ್ಲೂರು, ಮುಳ್ಳು ಸೋಗೆ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಸೋಮವಾರ ಸಂಜೆ ಹೆಚ್ಚಿನ ಪ್ರಮಾಣದ ಹಾನಿ ಉಂಟಾಗಿದೆ. ಕುಶಾಲನಗರ ಪಟ್ಟಣ ಹೊರವಲಯದ ಗ್ರಾಮ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗಿರುವ ಹಲವು ಅಕ್ರಮ ಬಡಾವಣೆಗಳ ಕಡೆಯಿಂದ ಹರಿದು ಬಂದ ನೀರಿನಿಂದ ಹಲವು ಮನೆಗಳು ಹಾನಿಗಳಾಗಿವೆ.
ಪೊನ್ನಂಪೇಟೆ: ಜಿಲ್ಲಾ ಮಟ್ಟದ ಟೇಬಲ್‌ ಟೆನಿಸ್‌ ಪಂದ್ಯಾವಳಿ
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಿತು. ಸುಮಾರು 120 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು. ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ, ಡಾ.ಈಶ್ವರ ಕೆ.ಎ., ಹಾಕಿ ಕ್ರೀಡಾಪಟು ಕೆ.ಟಿ.ಮೋಹನ್ ಮತ್ತಿತರರು ಪಾಲ್ಗೊಂಡಿದ್ದರು.
ಜೂ.3ರಂದು ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆ
ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 8 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಆ್ಯಂಬುಲೆನ್ಸ್‌ ಸಂಚಾರ ಸ್ಥಗಿತ: ಸರ್ಕಾರಿ ಆಸ್ಪತ್ರೆಗೆ ಕರ್ನಾಟಕ ರಕ್ಷಣಾ ವೇದಿಕೆ ಮುತ್ತಿಗೆ
ಕಳೆದ ಒಂದು ತಿಂಗಳಿನಿಂದ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.
ಸೋಮವಾರಪೇಟೆ: ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ
ಸೋಮವಾರಪೇಟೆ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪುಷ್ಪಗಿರಿ ಎಫ್‍ಪಿಒ ಮತ್ತು ಭುವನ ಮಂದಾರ ಸಹಭಾಗಿತ್ವದಲ್ಲಿ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಸೃಷ್ಟಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ ಮತ್ತು ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಿತು.
ಓದಿನೊಂದಿಗೆ ಕ್ರೀಡೆಯಲ್ಲೂ ಸಾಧನೆ: ಶಾಸಕ ಡಾ.ಮಂತರ್‌ ಗೌಡ ಕರೆ
ಸೋಮವಾರಪೇಟೆ ತಾಲೂಕಿನ ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅರ್ಹತಾ ಪತ್ರ ವಿತರಿಸಿದರು.
ಕೆ.ಜಿ.ರಮ್ಯ ಕವನ ಸಂಕಲನಕ್ಕೆ ಕೊಡಗಿನ ಗೌರಮ್ಮ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ 2023-24 ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಕೆ.ಜಿ.ರಮ್ಯಾ ಅವರಿಗೆ ಪ್ರದಾನ ಮಾಡಲಾಯಿತು.
ಬೃಹತ್ ಕಾಡುಕೋಣ ಬೇಟೆ: ಆರೋಪಿ ಬಂಧನ
ಬೃಹತ್‌ ಕಾಡುಕೋಣ ಬೇಟೆಯಾಡಿ ಅದರ ಮಾಂಸ ಕೊಂಡೊಯ್ಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಡಿಕೇರಿ ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕೊಡಗಿನಲ್ಲಿ ಮುಂದುವರೆದ ಮಳೆ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 17. 21 ಮಿ.ಮೀ. ಮಳೆಯಾಗಿದೆ.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved