ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಸುಂಟಿಕೊಪ್ಪ ಚಾಮುಂಡೇಶ್ವರಿ ಬಡಾವಣೆ ನಿವಾಸಿ, ರಾಜ್ ಕುಮಾರ್ ಎಂದೇ ಹೆಸರುವಾಸಿಯಾದ ಎಂ.ಎಸ್. ರವಿ (47) ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾದರು.