• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ
ಪಿಕಪ್‌ ಮತ್ತು ದ್ವಿ ಚಕ್ರ ವಾಹನ ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಹಾರ ತಯಾರಕರು ವಹಿವಾಟು ವಿವರ ಸಲ್ಲಿಸಲು ಸೂಚನೆ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಜಿಲ್ಲೆಯಾದ್ಯಂತ ಆಹಾರ ಪರವಾನಗಿ ಪಡೆದಿರುವ ತಯಾರಕರು ವಹಿವಾಟಿನ ವಿವರವನ್ನು ಕಾಲಮಿತಿಯೊಳಗೆ ಸಲ್ಲಿಸಬೇಕು.
ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಮಕ್ಕಳಿಗೆ ಆಸ್ತಿಯೇ ಶ್ರೇಷ್ಠವಲ್ಲ. ಇದರ ಬದಲಿಗೆ ಸೂಕ್ತವಾದ ಬದುಕು ಕಲಿಸಿ ಎಂದು ನಿವೃತ್ತ ಪ್ರಾಂಶುಪಾಲ ಮಲ್ಲೇಶ್‌ ಗೌಡ ಹೇಳಿದರು.
ಹೆಚ್ಚು ಮಳೆಯಾದರೆ ಕುಶಾಲನಗರ ತಗ್ಗು ಪ್ರದೇಶಕ್ಕೆ ಆತಂಕ
ಮಳೆಗಾಲ ಎಂದರೆ ಸಾಕು ತಗ್ಗು ಪ್ರದೇಶದ ಜನರಿಗೆ ಹಾರಂಗಿ ಭಯ ಕಾಡುತ್ತದೆ. ಹೊರ ಹರಿವು ಆತಂಕ ಸೃಷ್ಟಿಸುತ್ತದೆ.
ಲಂಚಕ್ಕಾಗಿ ಕಂದಾಯ ಇಲಾಖೆಯಿಂದ ರೈತರ ಶೋಷಣೆ: ಆರೋಪ
ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಎಚ್ಚರಿಸಿದರು.
ಪಂಜ ಕುಸ್ತಿ: ನೆಲ್ಯಹುದಿಕೇರಿಯ ಯುವಕರು ಚಾಂಪಿಯನ್‌
ಪಂಜ ಕುಸ್ತಿಯ 18 ವರ್ಷದ ವಿಭಾಗದಲ್ಲಿ ನೆಲ್ಯಹುದಿಕೇರಿಯ ಅಹ್ಮದ್‌ ನಜಾದ್‌ ಭಾಗವಹಿಸಿ ಚಾಂಪಿಯನ್‌ ಆದರು. ಮಣಿ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಪೂರ್ವ ಮುಂಗಾರು: ಗ್ರಾಹಕರಿಗೆ ಕುದಿಸಿದ ಶುದ್ಧ ನೀರು ಒದಗಿಸಲು ಸೂಚನೆ
ಜಿಲ್ಲೆಯಲ್ಲಿ ಇದೀಗ ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಆರೋಗ್ಯದ ದೃಷ್ಟಿಯಿಂದ ಶುದ್ಧವಾದ ನೀರು ನೀಡುವಂತೆ ಸೂಚಿಸಲಾಗಿದೆ.
22 ರಿಂದ 27 ರ ವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾಟ
10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿ ರಚಿಸಿ ಪಂದ್ಯಾಟ ಆಯೋಜಿಸಲಾಗುತ್ತಿದೆ. ಈಗಾಗಲೇ 14ತಂಡಗಳು ನೋಂದಾಯಿಸಿವೆ.
ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.
ಕೈಮಗ್ಗ, ಜವಳಿ ಡಿಪ್ಲೋಮಾ ಕೋರ್ಸ್‌ ಅರ್ಜಿ ಆಹ್ವಾನ
2ನೇ ವರ್ಷದ ಡಿಪ್ಲೋಮಾ ಕೋರ್ಸ್‌ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್‌ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved