• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಿಮೆ ವೆಚ್ಚದಲ್ಲಿ ರೈತರಿಗೆ ಕೃಷಿ ಯಂತ್ರ ಆವಿಷ್ಕಾರ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಆವಂದೂರಿನ ನಿವಾಸಿಯಾಗಿರುವ ಲೋಕಪ್ರಿಯ ಮಡಿಕೇರಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದಾರೆ. ತನ್ನ ವಿದ್ಯಾಭ್ಯಾಸದೊಂದಿಗೆ ಕೃಷಿ ಯಂತ್ರೋಪಕರಣಗಳನ್ನು ಕಂಡು ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ.
ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಗಾಲಿಕುರ್ಚಿ ಜಾಥಾ
3 ದಿನಗಳ ವಸತಿ ಸಹಿತ ಉಚಿತ ಆರೋಗ್ಯ ತಪಾಸಣೆ ಹಾಗೂ ಗಾಲಿಕುರ್ಚಿ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಆರೋಗ್ಯ ತಪಾಸಣೆಯೊಂದಿಗೆ ಸಮಾಲೋಚನೆ ಮೂಲಕ ರೋಗಿಗಳನ್ನು ಖಿನ್ನತೆಯಿಂದ ಹೊರಬರುವಂತೆ ಮಾಡಲಾಗುವುದು.
ಅವೈಜ್ಞಾನಿಕ ಲಾರಿ ನಿಲ್ದಾಣ : ಸ್ಥಳಾಂತರಕ್ಕೆ ವರ್ತಕರ ಒತ್ತಾಯ
ಲಾರಿ ಮಾಲೀಕರು ಮತ್ತು ಚಾಲಕರ ಸಂಘದವರು ಶನಿವಾರ ‘ಲಾರಿ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ’ ಎಂಬ ಬೋರ್ಡ್ ಅಳವಡಿಸಿದ್ದಾರೆ. ಇದರಿಂದಾಗಿ ಅಸಮಾಧಾನಗೊಂಡ ಅಕ್ಕಪಕ್ಕದ ಅಂಗಡಿ, ಹೊಟೇಲ್‌ಗಳ ಪ್ರಮುಖರು ಲಾರಿ ನಿಲ್ದಾಣವನ್ನು ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆ
ಕಾವೇರಿ ಕಾಲೇಜು ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಜೋಡಿ ಪ್ರತಿಮೆಗಳಿಗೆ ಪುಷ್ಪರ್ಚಾನೆ ಮಾಡುವ ಮೂಲಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನವನ್ನುಆಚರಿಸಲಾಯಿತು.
ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ
ಐಗೂರು ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಲಾಯಿತು.
ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವ: ಭೂಮಿಪೂಜೆ
ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮೈದಾನದ ಪೂರ್ವ ತಯಾರಿಗೆ ಭೂಮಿ ಪೂಜೆಯನ್ನು ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಎಸ್ ಸುಬ್ಬಯ್ಯ ನೆರವೇರಿಸಿದರು.
ಕುಶಾಲನಗರ ಜೆಸಿಐ ಪದಾಧಿಕಾರಿಗಳ ಪದಗ್ರಹಣ
ಕುಶಾಲನಗರ ಜೆಸಿಐ 2024 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ನೂತನ ಸಾಲಿನ ಅಧ್ಯಕ್ಷರಾಗಿ ಬಿ.ಜಗದೀಶ್, ಕಾರ್ಯದರ್ಶಿಯಾಗಿ ತೇಜ ದಿನೇಶ್ ಅವರನ್ನು ನಿಯೋಜಿಸಲಾಯಿತು. ಜೆಸಿಐ ವಲಯ 14 ರ ಅಧ್ಯಕ್ಷೆ ಆಶಾ ಜೈನ್ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದರು.
10 ಸಾವಿರ ಕೋಟಿ ರು. ಬರ ಪರಿಹಾರಕ್ಕೆ ಕೋಟ ಆಗ್ರಹ
ಕರ್ನಾಟಕದಲ್ಲಿ 80 ಲಕ್ಷ ರೈತಾಪಿ ವರ್ಗವಿದೆ. ಪರ ಪರಿಸ್ಥಿತಿಯಿಂದ ರೈತರು ಪರಿತಪಿಸುತ್ತಿದ್ದಾರೆ. ಆದ್ದರಿಂದ ರು.10 ಸಾವಿರ ಕೋಟಿ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನೀವು ಏನು ನೀಡಿದ್ದೀರಾ ಎಂದು ಅವರು ಪ್ರಶ್ನಿಸಿದರು.
ಡಾಲ್ಫಿನ್‌ ಎಫ್‌ಸಿ ತಂಡಕ್ಕೆ ಯಾಮಿಟಿ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ ಟ್ರೋಫಿ
ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಯಾಮಿಟಿ ಯುನೈಟೆಡ್ ಫುಬ್ಬಾಲ್ ಕ್ಲಬ್ ವತಿಯಿಂದ 3 ದಿನಗಳ ಕಾಲ ಗದ್ದೆಹಳ್ಳದ ಆರ್.ಕೆ. ಲೇಜೌಟ್‌ನಲ್ಲಿ ಫುಟ್ಬಾಲ್‌ ಪಂದ್ಯಾವಳಿ ಸಂಪನ್ನಗೊಂಡಿತು. ಗದ್ದೆಹಳ್ಳದ ಡಾಲ್ಪಿನ್ ಎಫ್,ಸಿ ತಂಡ ಜಯಗಳಿಸಿತು. ದ್ವಿತೀಯ ಸ್ಥಾನವನ್ನು ಮಿಡ್‌ಸಿಟಿ ಎಫ್.ಸಿ. ತಂಡ ಪಡೆಯಿತು.
ದೇಶ ತುಂಡರಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಕೋಟ ಶ್ರೀನಿವಾಸ್ ಪೂಜಾರಿ
ಮಡಿಕೇರಿಯಲ್ಲಿ ಶುಕ್ರವಾರ, ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆಯ ವಿಚಾರಕ್ಕೆ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನ ಒಟ್ಟು ನೀತಿ ಯಾವತ್ತೂ ದೇಶವನ್ನು ಜೋಡಿಸುವುದಾಗಿರಲಿಲ್ಲ. ತುಂಡು ಮಾಡುವುದೇ ಅವರ ನೀತಿ ಆಗಿತ್ತು ಎಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 476
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved