• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದು ದೌರ್ಜನ್ಯ ವಿರುದ್ಧ ಸರ್ಕಾರಕ್ಕೆ ಜನರ ಪಾಠ: ರಂಜನ್‌ ಎಚ್ಚರಿಕೆ
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಅಪ್ಪಚ್ಚು ರಂಜನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.
ಆದಿ ದ್ರಾವಿಡ ಪ್ರಮಾಣ ಪತ್ರ ನೀಡಲು ಆಗ್ರಹ
ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿರುವ ಆದಿ ದ್ರಾವಿಡ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.
ಪುಷ್ಪಗಿರಿ, ಕುಮಾರಪರ್ವತ ಚಾರಣಕ್ಕೆ ಸರ್ಕಾರ ನಿರ್ಬಂಧ

ರಾಜ್ಯದ ಕಠಿಣ ಚಾರಣ ತಾಣ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದ ವಾರಾಂತ್ಯ ಪ್ರವಾಸಿಗರ ದಟ್ಟಣೆ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಚಾರಣಿಗರಿಗೆ ನಿರ್ಬಂಧ ವಿಧಿಸಲಾಗಿದೆ..

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಸೋಮವಾರಪೇಟೆ ಎಡಿಸಿ ಗ್ರೂಪ್‌ ಪ್ರಥಮ
ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಜೇಷನ್ (ಕೆ.ಟಿ.ಡಿ.ಓ) ತಾಲೂಕು ಸಮಿತಿ ವತಿಯಿಂದ ಗಣರಾಜ್ಯೋತ್ಸವ ಮತ್ತು ಚಾಲಕ ಚೈತನ್ಯೋಭವ ಸಮಾವೇಶದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಿತು. ಸೋಮವಾರಪೇಟೆ ಎಡಿಸಿ ಗ್ರೂಪ್ ಮೊದಲ ಬಹುಮಾನ ಪಡೆಯಿತು.
ಏಪ್ರಿಲ್‌ನಲ್ಲಿ ಗೌಡ ಕ್ರಿಕೆಟ್ ಪ್ರೀಮಿಯರ್ ಲೀಗ್ ಮತ್ತು ‘ಗ್ರಾಮ ಪೈಪೋಟಿ’
, ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಏ.15 ರಿಂದ ಏ.28ರ ವರೆಗೆ ನಡೆಯಲಿದ್ದು, ಏ.26 ರಿಂದ 28 ರವರೆಗೆ ಸಂಜೆಯ ವೇಳೆ ಗ್ರಾಮ ಪೈಪೋಟಿ ಕಾರ್ಯಕ್ರಮ ನಡೆಯಲಿದೆ
ದಶಕ ಕಳೆದರೂ ಅನುಷ್ಠಾನಗೊಳ್ಳದ ಒಳಚರಂಡಿ ಯೋಜನೆ!
ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆ ದಶಕ ಕಳೆದರೂ ಪೂರ್ಣಗೊಂಡಿಲ್ಲ. ಈ ಯೋಜನೆಗೆ ಮೂರು ಬಾರಿ ಪೈಪೋಟಿಯಲ್ಲಿ ಭೂಮಿ ಪೂಜೆ ನಡೆದಿದೆ.
ನಾಪೋಕ್ಲು ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಎಮ್ಮೆಮಾಡು, ಬಲ್ಲಮಾ ವಟಿ, ಆಯ್ಯಂಗೆರಿ ಗ್ರಾಮ ಪಂಚಾಯಿತಿ ಹಂತದಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು.
ವಾಲಿಬಾಲ್ ಟೂರ್ನಿ: ಮೈಸೂರಿನ ಟೀಂ ಬ್ರದರ್ ತಂಡಕ್ಕೆ ಪ್ರಶಸ್ತಿ
ಮುಕ್ತ ಪುರಷರ ವಾಲಿಬಾಲ್ ಪ್ರಶಸ್ತಿಯನ್ನು ಮೈಸೂರಿನ ಟೀಮ್ ಬ್ರದರ್ ತಂಡ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಜಿಯಾ ಪ್ರತಾಪ್ ತಂಡ ರನ್ನರ್ ಅಪ್‌ ಆಯಿತು. ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಕೆಂಚಮ್ಮನಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಶನಿವಾರಸಂತೆ: ಹುಟ್ಟಿದ ಮನೆಯಲ್ಲಿ ಫೀ.ಮಾ.ಕಾರ್ಯಪ್ಪ ಜನ್ಮದಿನಾಚರಣೆ
ಭಾರತದ ಪ್ರಥಮ ಮಹಾದಂಡ ನಾಯಕ ಫಿ.ಮಾ.ಕೆ.ಎಂ.ಕಾರ್ಯಪ್ಪ ಅವರ ಶನಿವಾರಸಂತೆ ಹುಟ್ಟಿದ ಮನೆಯಲ್ಲಿ ಅಭಿಮಾನಿಗಳು ಜನ್ಮದಿನವನ್ನು ಆಚರಿಸಿದರು. ಈ ವೇಳೆ ಈ ಮನೆಯನ್ನು ಸ್ಮಾರಕ ಹಾಗೂ ಪುತ್ಥಳಿ ಸ್ಥಾಪಿಸುವ ಬಗ್ಗೆ ನಿರ್ಧರಿಸಲಾಯಿತು.
ಕೊಡವ ಲ್ಯಾಂಡ್ ಬೇಡಿಕೆಗೆ ಆಕ್ಷೇಪ: ಮುಖ್ಯಮಂತ್ರಿಗೆ ಮನವಿ
ಒಂದು ವೇಳೆ ಕೊಡವ ಲ್ಯಾಂಡ್ ರಚನೆಯಾದಲ್ಲಿ ಈ ತಾರತಮ್ಯವು ಭಾರತದ ರಾಜ್ಯಾಂಗದ ಪ್ರಕಾರ ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ನಿಯಮದ ಉಲ್ಲಂಘನೆಯಾಗುತ್ತದೆ. ಇದರಿಂದ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿ ಕೊಡಗಿನಲ್ಲಿ ಆಂತರಿಕ ಕಲಹ ಉದ್ಭವಿಸುವ ಸಾಧ್ಯತೆ ಅಧಿಕವಾಗಿದೆ ಎಂದು ನಾಗರಿಕ ವೇದಿಕೆ ಆರೋಪಿಸಿದೆ.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 476
  • next >
Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved