• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೀಮ್ ಲಿವರೇಜ್ ಗೆ 2 ವಿಕೆಟ್ ಗಳ ಜಯ
ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್‌ ತಂಡದ ವಿರುದ್ಧ ಟೀಮ್‌ ಲಿವರೇಜ್‌ 2 ವಿಕೆಟ್‌ಗಳ ಜಯ ಸಾಧಿಸಿದೆ.
ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಧ್ವಜಾರೋಹಣ, ವಿಶೇಷ ಬಲಿ ಪೂಜೆ
ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಮತ್ತು ವಿಶೇಷ ಬಲಿ ಪೂಜೆ ಸಲ್ಲಿಸಲಾಯಿತು. ಕೊನೆಯಲ್ಲಿ ಆಶೀರ್ವಚನ ನೀಡುವ ಮೂಲಕ 2 ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆಯಲಾಯಿತು.
ಮೇವಿನ ಕೊರತೆ ನೀಗಿಸಲು ರೈತರಿಗೆ ಮೇವಿನ ಬೀಜಗಳ ಕಿಟ್ ವಿತರಣೆ
ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ.
ವರದಕ್ಷಿಣೆಗಾಗಿ ಮದುವೆಯನ್ನು ನಿಲ್ಲಿಸಿದ ತುಮಕೂರಿನ ವರ!
ನನಗೆ ಅನ್ಯಾಯವಾಗಿದೆ ನ್ಯಾಯ ದೊರಕಿಸಿಕೊಡಿ ಎಂದು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಪೊಲೀಸ್‌ ನಿರೀಕ್ಷಿಕರಿಗೆ ಪ್ರಕರಣ ದಾಖಲಿಸಲು ಸೂಚಿಸುತ್ತೇನೆ ಎಂದು ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಊಟದಲ್ಲಿ ಸ್ವೀಟ್‌ ನೀಡಿಲ್ಲವೆಂದು ಮದುವೆಯೇ ರದ್ದು!
ಹಲವು ತಿಂಗಳ ಹಿಂದೆಯೇ ನಿಗದಿಯಾಗಿದ್ದ ಮದುವೆ ಕ್ಲುಲ್ಲಕ ಕಾರಣಕ್ಕೆ ರದ್ದುಗೊಂಡು ಆಹ್ವಾನಿತರು ಬಂಧು ಬಳಗದವರಲ್ಲಿ ಬೇಸರ ಮೂಡಿಸಿತು.
ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್‌.ಪೊನ್ನಣ್ಣ ಹೇಳಿದರು.
ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು: ಎ.ಎನ್. ಮಹೇಶ್
ವಿಶ್ವವ್ಯಾಪಿಯಾಗಿರುವ ಸ್ಕೌಟ್ಸ್‌ ಗೈಡ್ಸ್‌ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳವಳಿಯ ಉದ್ದೇಶ ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಸಂಸ್ಥೆ ಉಪಾಧ್ಯಕ್ಷ ಎ.ಎನ್‌. ಮಹೇಶ್‌ ಹೇಳಿದರು.
ಭಾರತ ಕಿರಿಯರ ಹಾಕಿ ತಂಡ: ಕೊಡಗಿನ ವಚನ್‌, ಬಿಪಿನ್‌ ಆಯ್ಕೆ
20 ಮಂದಿಯ ತಂಡದಲ್ಲಿ ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದಾರೆ. ಇಬ್ಬರೂ ಕೊಡಗು ಮೂಲದವರು ಎಂಬುದು ವಿಶೇಷ.
ಮಕ್ಕಳ ಉಚಿತ ಬೇಸಿಗೆ ಶಿಬಿರ ಸಮಾರೋಪ
ಶಾಲಾ ಮಕ್ಕಳ ಉಚಿತ ಬೇಸಿಗೆ ಶಿಬಿರ ಯಶಸ್ಸು ಕಂಡು ಸಮಾರೋಪವಾಯಿತು. 22 ದಿವಸಗಳ ಕಾಲ ಪಾಲ್ಗೊಂಡ ಶಿಬಿರದಲ್ಲಿ ಮೂವತ್ತಕ್ಕೂ ಅಧಿಕ ಮಕ್ಕಳು ಪಾಲ್ಗೊಂಡರು.
ಶಾಸಕ ರಾಜು ಕಾಗೆ ಹೇಳಿಕೆಗೆ ಮಹಿಳಾ ಬಿಜೆಪಿ ಅಸಮಾಧಾನ
ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್‌ ಪಕ್ಷದ ಕೀಳು ಮಟ್ಟದ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಟೀಕಿಸಿದರು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved