• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಅರಿವನ್ನು ಎಲ್ಲರಲ್ಲಿ ಮೂಡಿಸಿ: ಶಾಸಕ ಎ.ಎಸ್. ಪೊನ್ನಣ್ಣ
ವಿರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಸಕ ಎ.ಎಸ್‌. ಪೊನ್ನಣ್ಣ ಅದ್ಯಕ್ಷತೆವಹಿಸಿದ್ದರು. ವಿವಿಧ ಇಲಾಖಗಳಿಂದ ಪಥಸಂಚಲನ ನಡೆಯಿತು.
ಸಿಎನ್‌ಸಿಯಿಂದ ಧರಣಿ ಸತ್ಯಾಗ್ರಹ: ಕೊಡವ ಲ್ಯಾಂಡ್‌ಗಾಗಿ ಹಕ್ಕೊತ್ತಾಯ ಮಂಡನೆ
ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗಣರಾಜ್ಯೋತ್ಸವದಂದು ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹನಡೆಸಿತು. ಸಿಎನ್‌ಸಿ ಮುಖ್ಯಸ್ಥ ನಾಚಪ್ಪ ನೇತೃತ್ವ ವಹಿಸಿದ್ದರು. ಈ ವೇಳೆ ಕೊಡವ ಲ್ಯಾಂಡ್‌ ಪರ ಘೋಷಣೆಗಳನ್ನು ಕೂಗಲಾಯಿತು.
ಕಾಡು ಹಂದಿಗಳ ಉಪಟಳಕ್ಕೆ ಭತ್ತದ ಬೆಳೆ ನಾಶ
ಗದ್ದೆಗೆ ಕಾಡು ಹಂದಿಗಳು ದಿನಂಪ್ರತಿ ಗುಂಪು ಗುಂಪಾಗಿ ದಾಳಿ ಮಾಡಿ ಪೈರುಗಳನ್ನು ನಾಶಪಡಿಸಿವೆ. ಈಗಾಗಲೇ ಬರದಿಂದ ತತ್ತರಿಸಿರುವ ರೈತರಿಗೆ ಕಾಡು ಪ್ರಾಣಿ ಉಪಟಳದಿಂದ ಭಾರಿ ನಷ್ಟ ಉಂಟಾಗುತ್ತಿದೆ. ಕಥಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.
ರಾಜಾಸೀಟು ಅಭಿವೃದ್ಧಿಗೆ ಕ್ರಮ: ಸಚಿವ ಭೋಸರಾಜು ಭರವಸೆ
ಮಡಿಕೇರಿ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಉಸ್ತುವಾರಿ ಸಚಿವ ಭೊಸರಾಜು ಹಾಗೂ ಶಾಸಕ ಮಂತರ್‌ ಗೌಡ ಇಗ್ಗುತಪ್ಪ ದೇವಳ ಪ್ರತಿಕೃತಿಗೆ ಪುಷ್ಪ ಅರ್ಪಿಸುವ ಮೂಲಕ ಉದ್ಘಾಟಿಸಿದರು. ಜ. 28ರ ವರೆಗೆ ಪ್ರದರ್ಶನ ನಡೆಯಲಿದೆ.
ಮಡಿಕೇರಿ: ಸಂವಿಧಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಡಿಕೇರಿ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯಲಿದೆ.
ಜನರಿಂದ, ಜನರಿಗೋಸ್ಕರ ಪ್ರಜಾಪ್ರಭುತ್ವ: ವಿ.ಜಿ.ಲೋಕೇಶ್‌
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಗಣರಾಜ್ಯೋತ್ಸ ಆಚರಣೆಯ ಬಗ್ಗೆ ತಿಳಿಸಿದರು.
ಸ್ವಾತಂತ್ರ್ಯ, ಸಮಾನತೆ ಪ್ರಜಾಪ್ರಭುತ್ವದ ಸೌಂದರ್ಯ: ನರಗುಂದ
ಸೋಮವಾರಪೇಟೆ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ತಹಸೀಲ್ದಾರ್‌ ನರಗುಂದ ಧ್ವಜಾರೋಹಣ ಮಾಡಿದರು.
ವ್ಯಕ್ತಿಯಿಂದ ಸಮಾಜದ ಹಿತವೇ ಮುಖ್ಯ: ಭೋಸರಾಜು
ಕೊಡಗು ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಮಡಿಕೇರಿ ನಗರದ ಜನರಲ್‌ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಿತು. ಉಸ್ತುವಾರಿ ಸಚಿವ ಭೊಸರಾಜು ಧ್ವಜಾರೋಹಣಗೈದರು. ಬಳಿಕ ಗಣತಂತ್ರದ ಬಗ್ಗೆ ಅದರ ಮಹತ್ವದ ಬಗ್ಗೆ ಮಾತನಾಡಿ, ಯುವಕರಿಗೆ ಕಿವಿಮಾತು ಹೇಳಿದರು.
ಮುಖ್ಯಮಂತ್ರಿಗೆ ಪೊನ್ನಣ್ಣ ಸಾರಥಿ!
ಹೆಲಿಪ್ಯಾಡ್ ನಿಂದ ವಿರಾಜಪೇಟೆಯ ತಮ್ಮ ನಿವಾಸಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಸ್ವತಃ ಕಾರು ಚಾಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆದೊಯ್ದರು.
ಹತ್ತು ವರ್ಷದಲ್ಲಿ 120 ಕೋಟಿ ಸಾಲ ಮಾಡಿದ್ದೇ ಮೋದಿ ಸಾಧನೆ
ಆದರೆ ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ ಸುಮಾರು 173 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಮೋದಿ ಸರ್ಕಾರ ಭಾರತವನ್ನು ಆರ್ಥಿಕವಾಗಿ ಸರ್ಕಾರ ದಿವಾಳಿ ಮಾಡಿದೆ ಎಂದರು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved