• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೭ರಂದು ರಾಜರಾಜೇಶ್ವರಿ ದೇವಾಲಯ ವಾರ್ಷಿಕೋತ್ಸವ
ಕೊಡಗಿನ ಮಡಿಕೇರಿ ತಾಲೂಕು ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ 7ರಂದು ನಡೆಯಲಿದೆ. ೭ರಂದು ಬೆಳಗ್ಗೆ 6 ಗಂಟೆಗೆ ದೇವಸ್ಥಾನದಲ್ಲಿ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
ಶಿಕ್ಷಣ, ಉತ್ತಮ ಆರೋಗ್ಯ ವಂಚಿತ ಕಾರ್ಮಿಕರು: ಕ್ಲಿಫ್ಟನ್‌ ರೊಜಾರಿಯೋ
ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಅಖಿಲ ಭಾರತ ಕಾರ್ಮಿಕ ಸಂಘಟನೆ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿಸಭೆ ನಡೆಯಿತು. ಇದಕ್ಕೂ ಮೊದಲು ಕಾರ್ಮಿಕರು ತಾಲೂಕು ಮೈದಾನದಿಂದ ಮೆರವಣಿಗೆ ಹೊರಟು ಗಡಿಯಾರ ಕಂಬದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಖಾಸಗಿ ಬಸ್‌ ನಿಲ್ದಾಣ, ಸುಣ್ಣದಬೀದಿ, ಗೋಣಿಕೊಪ್ಪರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ದೊಡ್ಡಟಿಚೌಕಿ ಮಾರ್ಗವಾಗಿ ತಾಲೂಕು ಮೈದಾನದ ವರೆಗೂ ಮೆರವಣಿಗೆ ನಡೆಸಿದರು.
ಕಾವೇರಿ ನದಿ ಪಾತ್ರದ 2400 ಎಕರೆ ಭೂ ಪರಿವರ್ತನೆ ಯತ್ನ: ಸಿಎನ್‌ಸಿ ಆರೋಪ
ಹಸಿರು ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಬೃಹತ್ ಟೌನ್‌ಶಿಪ್‌ಗಳು ಮತ್ತು ಮನೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ. ಇದು ಮುಂದೆ ಭಾರಿ ಅನಾಹುತಗಳಿಗೆ ಕಾರಣವಾಗಬಹುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಕೊಡಗು ವಿಶ್ವವಿದ್ಯಾನಿಲಯ: ವೃತ್ತಿಪರ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ
ಚಿಕ್ಕಅಳುವಾರದ ಕೊಡಗು ವಿ.ವಿ. ಕ್ಯಾಂಪಸ್ಸಿನಲ್ಲಿ ಈ ಸಾಲಿನಿಂದ ಬಹು ಬೇಡಿಕೆಯ ವೃತ್ತಿಪರ ಕೋರ್ಸ್‌ಗಳಾದ ಬಿಸಿಎ, ಎಂಸಿಎ ಮತ್ತು ಎಂಬಿಎ ಪದವಿಗಳ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲ ಹಂತದಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೇ ೧೮ರ ತನಕ ಅರ್ಜಿ ಸಲ್ಲಿಸಬಹುದು.
ಎಡಮ್ಯಾರ್‌ ಹಬ್ಬ: ಇಂದಿನಿಂದ ಮಕ್ಕಿ ಶಾಸ್ತಾವು ಉತ್ಸವ
ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನದಲ್ಲಿ ಈ ವರ್ಷ ಎಡಮ್ಯಾರ್ ಹಬ್ಬ ಗುರುವಾರದಿಂದ ಮೇ 4ರ ವರೆಗೆ ಜರುಗಲಿದೆ. ಶ್ರೀ ಮಕ್ಕಿ ಶಾಸ್ತಾವು ನಿಸರ್ಗ ದೇಗುಲದಲ್ಲಿ ವರ್ಷಕ್ಕೆರಡು ಬಾರಿ ಆಕರ್ಷಕ ಹಬ್ಬ ಜರುಗುತ್ತದೆ. ಅದೇ ಅಲ್ಲಿನ ಪ್ರಮುಖ ಆಕರ್ಷಣೆ.
ಮೂರ್ನಾಡು: ತಟ್ಟಂಡ ತಂಡಕ್ಕೆ ಗೆಜ್ಜೆ ತಂಡ್ ಟ್ರೋಫಿ: ಆಲಚಂಡ ರನ್ನರ್ ಅಪ್
ಮೂರ್ನಾಡಿನಲ್ಲಿ ಮೂರು ದಿನಗಳ ಕಾಲ ನಡೆದ ಐರಿ ಜನಾಂಗದ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಕ್ರೀಡಾ ಕೂಟಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ. ಕ್ರಿಕೆಟ್ ನಲ್ಲಿ ತಟ್ಟಂಡ ಬೊಮ್ಮಂಜಿಕೇರಿ ತಂಡ ಗೆಜ್ಜೆತಂಡ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ತಟ್ಟಂಡ ತಂಡ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆಲಚಂಡ ತಂಡವನ್ನ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.
ದೊಡ್ಡ ಕನಸು ಕಂಡು ಅತ್ಯುತ್ತಮ ಉದ್ಯೋಗ ಗಳಿಸಿ: ಮೇ.ಪ್ರೊ.ಬಿ.ರಾಘವ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮ ನಡೆಯಿತು. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಉಪಯೋಗ ಪಡೆದುಕೊಂಡರು.
7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯ ಲೋಕಾರ್ಪಣೆ ಸಮಾರೋಪ
ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಲೋಕಾರ್ಪಣೆ ಸಮಾರೋಪ ಸಮಾರಂಭವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಸುಡು ಬಿಸಿಲು ಲೆಕ್ಕಿಸದೆ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ!
ಮಡಿಕೇರಿಯ ವಾಂಡರ್ಸ್‌ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಸೋಮವಾರಪೇಟೆಯಲ್ಲಿ ಏರ್ಪಡಿಸಲಾಗಿರುವ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಕೋಟೆ ಬೆಟ್ಟಕ್ಕೆ ಚಾರಣ ಏರ್ಪಡಿಸಲಾಗಿತ್ತು. ಪುಟಾಣಿಗಳಿಂದ ಹಿಡಿದು ಮಕ್ಕಳು, ಪೋಷಕರು ಸೇರಿದಂತೆ 130ಕ್ಕೂ ಅಧಿಕ ಮಂದಿ ಈ ಚಾರಣದಲ್ಲಿ ಪಾಲ್ಗೊಂಡಿದ್ದರು.
ಕೊಡಗಿನ ಪ್ರಕೃತಿ ಸಿರಿಯಲ್ಲಿ ಮತ್ತೊಂದು ಗಾಜು ಸೇತುವೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಮೊಟ್ಟೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಗ್ಲಾಸ್ ಬ್ರಿಡ್ಜ್ ತಲೆ ಎತ್ತಿ ನಿಂತಿದೆ. ಖಾಸಗಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಬ್ರಿಡ್ಜ್ ಇದಾಗಿದ್ದು, 5ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಪ್ರವಾಸಿಗರಿಗೆ ಮುಕ್ತವಾಗಲಿದೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved