• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ; ವಿಶೇಷ ಪ್ಯಾಕೇಜ್‌ ನಿರೀಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲೂಕು ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ 10.20ಕ್ಕೆ ವಿರಾಜಪೇಟೆ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 10.30ಕ್ಕೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಗುಡುಗಳಲೆ ಜಯದೇವ ಜಾನುವಾರು ಜಾತ್ರೆಗೆ ಚಾಲನೆ
ಬುಧವಾರಗುಡುಗಳಲೆ ಜಾತ್ರಾ ಮೈದಾನದಲ್ಲಿ 80ನೇ ವರ್ಷದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಆರಂಭಗೊಂಡಿತು. ಜಾತ್ರೆ ಪ್ರಯುಕ್ತ ಬೆಳಗ್ಗೆ 9 ಗಂಟೆಯಿಂದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಬಸವೇಶ್ವರ ದೇವರ ಅಡ್ಡಪಲ್ಲಕ್ಕಿ ಮರೆವಣಿಗೆಯು ಶನಿವಾರಸಂತೆ ಬನ್ನಿಮಂಟಪದಿಂದ ಮುಖ್ಯ ರಸ್ತೆ ಮೂಲಕ ಸಾಗಿ ಗುಡುಗಳಲೆ ಜಂಕ್ಷನ್‍ನಲ್ಲಿರುವ ಬಸವೇಶ್ವರ ದೇವಾಲಯದ ಸುತ್ತಾ ಪ್ರದಕ್ಷಿಣೆ ಹಾಕಿ ಗುಡುಗಳಲೆ ಜಾತ್ರಾ ಮೈದಾನದ ದ್ವಾರವನ್ನು ಪ್ರವೇಶಿಸಿತು.
ದುಂಡಳ್ಳಿ ಗ್ರಾ.ಪಂ.ಆಡಳಿತ ಮಂಡಳಿ ಸಾಮಾನ್ಯ ಸಭೆ
ಸಭೆ ಪ್ರಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿ ರಚನೆಗೊಂಡ ನಂತರ ನಿಯೋಗ ಹಕ್ಕು ಪತ್ರ ವಿತರಣೆ ಕುರಿತಾಗಿ ಅರಣ್ಯ ಸಚಿವರಿಗೆ ಮನವಿ ಪತ್ರ ನೀಡಿ ಬರುವಂತೆ ತೀರ್ಮಾನಿಸಲಾಯಿತು.
ಇಂದು ಉದ್ಯೋಗ ಆಧಾರಿತ ವಿಶೇಷ ಕೋರ್ಸ್‌ ಉದ್ಘಾಟನೆ
ಮಾಹಿತಿ ತಂತ್ರಜ್ಞಾನ ಆಧಾರಿತ, ಉದ್ಯಮ ಸಂಯೋಜಿತ ಹಾಗೂ ಉದ್ಯೋಗ ಆಧಾರಿತ ವಿಶೇಷ ಕೋರ್ಸ್‌ಗಳನ್ನು ಜ. 25ರಂದು ಮಡಿಕೇರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಅನುದೀಪ್ ಫೌಂಡೇಶನ್ ಮತ್ತು ಐಬಿಎಂ ಕೌಶಲ್ಯ ಅಭಿವೃದ್ಧಿ ವೇದಿಕೆ (ಸ್ಕಿಲ್ಸ್ ಬಿಲ್ಡ್ ಪ್ಲಾಟ್‌ಫಾರ್ಮ್) ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ನಾಪೋಕ್ಲು ಪಟ್ಟಣದಲ್ಲಿ ಶೌಚಾಲಯ ದುರಸ್ತಿ: ಸಾರ್ವಜನಿಕರ ಪರದಾಟ
ನಾಪೋಕ್ಲು ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣವಾಗಿದ್ದು 27 ಗ್ರಾಮಗಳ ಜನರು ಪಟ್ಟಣಕ್ಕೆ ಸಂಪರ್ಕ ಹೊಂದಿದ್ದಾರೆ. ಇಲ್ಲಿಗೆ ಬರುವ ಸಾರ್ವಜನಿಕರಿಗೆ ಬಳಕೆಗೆ ಶೌಚಾಲಯವೇ ಇಲ್ಲದಂತಾಗಿದೆ. ಸಾರ್ವಜನಿಕರು ಕಳೆದ 4 ದಿನಗಳಿಂದ ಶೌಚಾಲಯ ಇಲ್ಲದೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮಸ್ಥರು ಗೈರು: ಸಿದ್ದಾಪುರ ಗ್ರಾಮಸಭೆ ಮುಂದೂಡಿಕೆ
ಸಿದ್ದಾಪುರ ಗ್ರಾಮಸಭೆಯಲ್ಲಿ ಸಮಸ್ಯೆ ಹೇಳಿಕೊಳ್ಳಬೇಕಾದ ಜನರೇ ಸಭೆಗೆ ಆಗಮಿಸಿದ ಕಾರಣ ಗ್ರಾಮಸ್ಥ, ಕಾಂಗ್ರೆಸ್ ವಕ್ತಾರ ಮೂಸ ಸಭೆ ನಡೆಸಲು ಗ್ರಾಮಸ್ಥರೇ ಇಲ್ಲ. ಅಧಿಕಾರಿಗಳು ಮತ್ತು ಇತರೆ ಇಲಾಖೆಯ ಪ್ರತಿನಿಧಿಗಳು ಮಾತ್ರ ಇದ್ದಾರೆ ಗ್ರಾಮಸ್ಥರಿಲ್ಲದೆ ಸಭೆ ನಡೆಸಿ ಏನು ಪ್ರಯೋಜನ. ಆದ್ದರಿಂದ ಸಭೆ ಮುಂದೂಡಬೇಕೆಂದು ಒತ್ತಾಯಿಸಿದರು. ಇದಕ್ಕೆ ನಾಗರಿಕ ಹೋರಾಟ ಸಮಿತಿ ಸಂಚಾಲಕ ಅನಿಲ್ ಕುಮಾರ್ ಕೂಡ ಧ್ವನಿಗೂಡಿಸಿದರು. ಪೊನ್ನಂಪೇಟೆ ಯೋಜನಾಧಿಕಾರಿ ಮೋಹನ್ ಎಂ.ಎಸ್‌. ಗ್ರಾಮಸಭೆಯನ್ನು ರದ್ದುಗೊಳಿಸಿ, ಮುಂದಿನ ದಿನಗಳಲ್ಲಿ ದಿನ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.
ಕೊಟ್ಟಮುಡಿ: ಇಂದು ಪದವಿ ಕಾಲೇಜು ಕಟ್ಟಡ, ವಸತಿ ಗೃಹ ಸಿಎಂ ಉದ್ಘಾಟನೆ
ಕೊಟ್ಟಮುಡಿಯಲ್ಲಿ ಮರ್ಕಝುಲ್ ಹಿದಾಯ ಸಂಸ್ಥೆಯಿಂದ ನಿರ್ಮಿಸಲಾಗಿರುವ ಪ್ರಥಮ ದರ್ಜೆ ಕಾಲೇಜು ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಲೋಕಾರ್ಪಣೆಗೊಳಿಸುವರು. ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ನೌಕರರ ಆಗ್ರಹ
ಸುಧೀರ್ಘ ಅವಧಿಯಿಂದ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ, ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗೆ 31 ಸಾವಿರ ಕನಿಷ್ಠ ವೇತನ, ಕನಿಷ್ಠ 10 ಸಾವಿರ ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದರು.
ರಾಮಮಂದಿರ ಲೋಕಾರ್ಪಣೆ: ಮುನೀಶ್ವರ ದೇವಾಲಯದಲ್ಲಿ ಕರಸೇವಕರಿಗೆ ಸನ್ಮಾನ
ರಾಮೋತ್ಸವ ಪ್ರಯುಕ್ತ ದೇವಾಲಯದಲ್ಲಿ ಸಂಜೆ ವಿಶೇಷ ಪೂಜೆ, ಪ್ರಾರ್ಥನೆ ಜರುಗಿತು. ಮಕ್ಕಳು ರಾಮ, ಸೀತೆಯ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯರು ಭಕ್ತಿಗೀತೆಗಳನ್ನು ಹಾಡಿದರು.
ದೇಶದ ರಕ್ಷಣಾ ಕ್ಷೇತ್ರದಲ್ಲಿ ಕೊಡಗಿನ ಸೈನಿಕರ ಕೊಡುಗೆ ಅಪಾರ: ಶಾಸಕ ಡಾ. ಮಂತರ್ ಗೌಡ
ಯುವ ನಿರ್ದೇಶಕ ಸಿ.ಎಸ್. ಜೀವನ್ ನಿರ್ದೇಶಿಸಿರುವ ‘ಕದನ ವೀರ’ ಕಿರುಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭ ನಡೆಯಿತು. ಡಾ. ಮಂತರ್ ಗೌಡ ಅವರು ಟ್ರೇಲರ್‌ ಬಿಡುಗಡೆ ಮಾಡಿದರು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved