• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಟಿಂಗ್ಸ್‌, ಫ್ಲೆಕ್ಸ್‌ ತೆರವಿಗೆ ನೋಟಿಸ್‌: ಹಿಂದೂ ಸಂಘಟನೆಗಳ ಆಕ್ರೋಶ
ಜ.25ರಂದು ಮುಖ್ಯಮಂತ್ರಿ ವಿರಾಜಪೇಟೆಗೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ನಗರದಾದ್ಯಂತ ಹಾಕಲಾಗಿದ್ದ ಬಂಟಿಂಗ್ಸ್ ಧ್ವಜ ಫ್ಲೆಕ್ಸ್‌ಗಳನ್ನು ಜ.23ರಂದು ಸಂಜೆ 5 ಗಂಟೆಯೊಳಗೆ ತೆರವುಗೊಳಿಸಬೇಕು, ಇಲ್ಲದಿದ್ದಲ್ಲಿ ಪುರಸಭೆಯ ವತಿಯಿಂದ ತೆರವುಗೊಳಿಸುವುದಾಗಿ ನೋಟಿಸ್‌ ಜಾರಿಗೊಳಿಸಲಾಗಿತ್ತು.
ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾಗಿ ಡಾ. ಮೇಚೀರ ಸುಭಾಷ್ ನಾಣಯ್ಯ
ವಿರಾಜಪೇಟೆಯ ಗಣಪತಿ ಆರ್ಕೇಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಕೂಟದ ಮಹಾಸಭೆಯಲ್ಲಿ 21 ಜನಾಂಗಗಳ ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ಕೂಡಂಡ ಸಾಬ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಕೊಡಗಿನ ಇಬ್ಬರು ಆಯ್ಕೆ
ಗ್ರಾಮಾಂತರ ಕಿರಿಯ ವಿಭಾಗದಲ್ಲಿ ಕೊಡಗರಹಳ್ಳಿಯ ಸುಂಟಿಕೊಪ್ಪನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾ, ನಗರ ಕಿರಿಯ ವಿಭಾಗದಲ್ಲಿ ಕೊಡಗು ವಿದ್ಯಾಲಯದ ಶ್ರೀಯ ಕಿರಣ್ ರಾಷ್ಟ್ರೀಯ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.
ಕುಶಾಲನಗರ: ಇಂದು 295 ಕೋಟಿ ರು. ವೆಚ್ಚದ ಯೋಜನೆಗೆ ಸಿಎಂ ಚಾಲನೆ
ಕೊಪ್ಪ ಸಮೀಪದ ಮುತ್ತಿನ ಮುಳ್ಳುಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆ ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ 295 ಕೋಟಿ ರು. ವೆಚ್ಚದ ಯೋಜನೆ ಉದ್ಘಾಟನೆಗೊಳ್ಳಲಿದೆ.
ಬಿರುನಾಣಿ: ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಶಿಬಿರದಲ್ಲಿ ಸುಮಾರು 160ಕ್ಕಿಂತ ಹೆಚ್ಚು ಹೊರ ರೋಗಿಗಳ ವೈದ್ಯರ ಭೇಟಿ, 5 ಯುಡಿಐಡಿ ಕಾರ್ಡ್‌ಗಳು, 50ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು
ಜ.25 ರಂದು ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ.
ಶ್ರೀರಾಮಲಲ್ಲಾ ಪ್ರತಿಷ್ಠಾಪನೆ: ಶನಿವಾರಸಂತೆಯ ದೇವಳಗಳಲ್ಲಿ ವಿಶೇಷ ಪೂಜೆ
ಶನಿವಾರಸಂತೆ ಪಟ್ಟಣದಲ್ಲಿರುವ ಶ್ರೀ ಗಣಪತಿ, ಶ್ರೀ ರಾಮ ಮಂದಿರ, ಬನ್ನಿಮಂಟಪದಲ್ಲಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶನಿವಾರಸಂತೆ ವಿವಿಧ ಹಿಂದೂಪರ ಸಂಘಟನೆ ವತಿಯಿಂದ ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ಮುಂತಾದ ಪೂಜಾ ವಿಧಾನ ನಡೆದವು.
ಸುಂಟಿಕೊಪ್ಪ ಹೋಬಳಿಯಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ
ಹೆಚ್ಚಿನ ದೇವಾಲಯಗಳಲ್ಲಿ ಬಹೃತ್ ಟಿವಿ ಪರದೆ ಅಳವಡಿಸುವ ಮೂಲಕ ಭಕ್ತರು ಪೂಜೆಯೊಂದಿಗೆ ಅಯೋಧ್ಯೆಯ ನೇರ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ವಿಶೇಷವಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಸುಂಟಿಕೊಪ್ಪದ ಶ್ರೀ ಕೊದಾಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕೊಡಗು ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ: ಕೊಟ್ಟಮುಡಿ ಝೆಡ್‌ವೈಸಿ ತಂಡ ಚಾಂಪಿಯನ್
ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ (ಕೆ. ಡಿ. ಎಂ. ಎಸ್. ಸಿ. ಎ.) ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ಆಯೋಜನೆಗೊಂಡಿದ್ದ 15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್ ವಾರು ಹೊನಲು ಬೆಳಕಿನ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ-2024ರ ಫೈನಲ್ ನಲ್ಲಿ ಕೊಟ್ಟಮುಡಿ ಝೆಡ್. ವೈ. ಸಿ. ತಂಡವು ಪ್ರಶಸ್ತಿ ಗೆದ್ದಿತು.
ಜೀವನದಿ ಕಾವೇರಿಗೆ ಸಾಮೂಹಿಕ ಆರತಿ, 11 ಮಂದಿ ಕರಸೇವಕರಿಗೆ ಸನ್ಮಾನ
ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಜೀವನದಿ ಕಾವೇರಿ ನದಿಗೆ ಆರತಿ ಕಾರ್ಯಕ್ರಮ, ಕುಶಾಲನಗರ ಪಟ್ಟಣ ವ್ಯಾಪ್ತಿಯ ಕರಸೇವಕರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮಗಳು ಜರುಗಿದವು. ಇದೆ ವೇಳೆ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಕುಶಾಲನಗರ ಪಟ್ಟಣದ ದೇವಾಲಯಗಳ ಅಧ್ಯಕ್ಷರಿಗೆ ಗೌರವ ಸಲ್ಲಿಕೆ ಕಾರ್ಯಕ್ರಮಗಳು ನಡೆಯಿತು.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved