• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ರಾಮದೇವರ ಪ್ರಾಣ ಪ್ರತಿಷ್ಠಾಪನೆ: ಪಟ್ಟಣದ ದೇವಾಲಯಗಳಲ್ಲಿ ವಿಶೇಷ ಪೂಜೆ
ರಾಮಭಕ್ತರು ಸೋಮವಾರಪೇಟೆ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಾತ್ಮಗಾಂಧಿ ಪ್ರತಿಮೆ ಸಮೀಪ ಪಾನಕ ವಿತರಿಸಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ ಗೌಡ ಶ್ರೀ ಅಂಜನೇಯ ಮತ್ತು ರಾಮಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಅಂತಿಮ ಪಟ್ಟಿ ಪ್ರಕಟ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ
ಮತದಾರರ ಅಂತಿಮ ಪಟ್ಟಿ ಕುರಿತು ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಸೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic. ವೆಬ್‌ಸೈಟ್‌ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಸಿದ್ದಾಪುರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮನಿಗೆ ವಿಶೇಷ ಪೂಜೆ
ಸಿದ್ದಾಪುರ ಭಾಗದ ದೇವಾಲಯ, ಮಂದಿರಗಳಲ್ಲಿ ಉತ್ಸವದ ವಾತಾವರಣ ಮನೆ ಮಾಡಿತ್ತು, ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿಕರು ದೇವಾಲಯಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ, ಶ್ರೀ ರಾಮ ಪ್ರಾಣ ಪ್ರತಿಷ್ಠಾ ದಿನದ ಸಂಭ್ರಮ ಹೆಚ್ಚಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಗಳಾದರು.
ಕ್ರೀಡಾಕೂಟದಿಂದ ಬಾಂಧವ್ಯ ವೃದ್ಧಿ: ಎ.ಎಸ್.ಪೊನ್ನಣ್ಣ
ಜನಾಂಗ ಬಾಂಧವರ ನಡುವೆ ನಡೆದ ಪುರುಷರ ಕ್ರಿಕೆಟ್ ಪಂದ್ಯಾಟದಲ್ಲಿ ಅರಮೇರಿಯ ಎ ವೈ ಸಿ ಸಿ ತಂಡ ಗೆಲುವು ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮಹಿಳೆಯರ ಹಗ್ಗ ಜಗ್ಗಾಟ್ಟ ಸ್ಪರ್ಧೆಯಲ್ಲಿ ಕೋತೂರು ತಂಡ ಗೆಲುವು ಸಾಧಿಸಿದರೆ ಪೆರ್ನಾಡ್ ತಂಡ ಕರ್ನಾಟಕ ರನ್ನರ್ ಅಪ್ ಸ್ಥಾನ ಪಡೆಯಿತು.
ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ.ಮಂತರ್ ಗೌಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ನಡೆಯಿತು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಪಾಲ್ಗೊಂಡು ಅಧ್ಯಕ್ಷತೆ ವಹಿಸಿದ್ದರು.
ಸಣ್ಣ ಜಿಲ್ಲೆ ಕೊಡಗಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ: ಪೊನ್ನಣ್ಣ
ರಾಜಾಸೀಟ್ ರಸ್ತೆಯಲ್ಲಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಉನ್ನತಿ ಭವನವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಮುದ್ದ ಕಳಲ ಸಂಘದಿಂದ ಮೊಗೇರ ಸಮುದಾಯದ ಸಭೆ : ಬೇಡಿಕೆಗೆ ಸ್ಪಂದಿಸದ ಜಿಲ್ಲಾಡಳಿತದ ಬಗ್ಗೆ ಬೇಸರ
ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
ನಾಳೆಯಿಂದ ಮಡಿಕೇರಿ ಸಂಸದರ ಕಚೇರಿ ಮುಂದೆ ಸಿಐಟಿಯು ಪ್ರತಿಭಟನೆ
ಜ.23ರಂದು ಅಂಗನವಾಡಿ ನೌಕರು ಹಾಗೂ ಬಿಸಿಊಟ ನೌಕರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಜ.24ರಂದು ಗ್ರಾಮ ಪಂಚಾಯಿತಿ ನೌಕರರ ಹಾಗೂ ಜ.25ರಂದು ಕಾಫಿ ಬೆಳೆಗಾರರು, ಕಟ್ಟಡ ಕಾರ್ಮಿಕರು, ಆಸ್ಪತ್ರೆ ನೌಕರರು ಮತ್ತು ಅಮಾಲಿ ಕಾರ್ಮಿಕರ ಬೇಡಿಕೆಗಳ ಆಧಾರದ ಮೇಲೆ ಹೋರಾಟ ನಡೆಯಲಿದೆ.
ಕಣಿವೆ: ಕನ್ನಡ ಬರಹಗಳ ಕೈಪಿಡಿಯ ‘ಸ್ನೇಹಕೂಟ’ ಸಮಾವೇಶ
ಕನ್ನಡ ಕಥಾ ಗುಚ್ಛ ಬರಹಗಳ ಕೈಪಿಡಿಯ ಜಾಲತಾಣದ ಸಾಹಿತ್ಯ ಬಳಗದ ಸ್ನೇಹ ಕೂಟದ ಸಂಸ್ಥಾಪಕಿ ಲತಾ ಜೋಷಿ ನೇತೃತ್ವದಲ್ಲಿ ಹೊರ ಜಿಲ್ಲೆಗಳ ನೂರಾರು ಮಂದಿ ಸಾಹಿತಿಗಳು ಸೇರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೊಡಗಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಮೇಳೈಸುವ ವಿವಿಧ ಕಲಾ ಪ್ರಾಕಾರಗಳು ನಡೆದವು
ರಾಮನ ಬಗ್ಗೆ ಶ್ರದ್ಧೆ ಇಲ್ಲದವರು ರಜೆ ಕೊಟ್ಟಿಲ್ಲ: ಪ್ರತಾಪ್‌ ಸಿಂಹ ಟಾಂಗ್‌
ಇಡೀ ದೇಶದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಜನತೆ ಭಕ್ತಿಭಾವದಿಂದ ಆ ಕ್ಷಣವನ್ನು ಎದುರು ನೋಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಇವರಿಗೆ ರಾಮಭಕ್ತಿಗಿಂತ ಓಟಿನ ರಾಜಕಾರಣ ಮುಖ್ಯ ಆಗಿದೆ ಎಂದು ಪ್ರತಾಪ್‌ಸಿಂಹ ಆರೋಪಿಸಿದರು.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 476
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved