ಡಾ.ಜೆ .ಸೋಮಣ್ಣ, ಪಿ.ಬಿ.ವೀಣಾಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ವಿಜಯಲಕ್ಷ್ಮೀ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಾಹಿತಿ, ಲೇಖಕ ಡಾ.ಜೆ. ಸೋಮಣ್ಣ ಹಾಗೂ ಹುಣಸೂರು ತಾಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.