• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತಿ ಅಂಕಗಳಷ್ಟೇ ಮುಖ್ಯ: ಕೆ.ಎಸ್.ರಮೇಶ್
ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ೧ರಿಂದ ೧೦ನೇ ತರಗತಿಯ ವರೆಗಿನ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಏಷ್ಯನ್‌ ಮಿಕ್ಸ್ ಬಾಕ್ಸಿಂಗ್: ಜಿಲ್ಲೆಯ ನಾಲ್ವರಿಗೆ ಪದಕ
ನೇಪಾಳದ ಕಠ್ಮಂಡುವಿನ ಬುದ್ಧ ನಿಲ್ಕಾಂತ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಏಷ್ಯನ್ ಮಿಕ್ಸ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಜಿಲ್ಲೆಯ ನಾಲ್ವರು ಪಾಲ್ಗೊಂಡು ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಗೆದ್ದಿದ್ದಾರೆ.
ಡಾ.ಜೆ .ಸೋಮಣ್ಣ, ಪಿ.ಬಿ.ವೀಣಾಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ
ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ವಿಜಯಲಕ್ಷ್ಮೀ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಸಾಹಿತಿ, ಲೇಖಕ ಡಾ.ಜೆ. ಸೋಮಣ್ಣ ಹಾಗೂ ಹುಣಸೂರು ತಾಲೂಕಿನ ನಾಗಪುರದ ಭಾರತೀಯ ಗಿರಿಜನ ಪುನರ್ವಸತಿ ಕೇಂದ್ರದ ಮುಖ್ಯಸ್ಥೆ ಪಿ.ಬಿ.ವೀಣಾ ಅವರಿಗೆ 2025ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.
ಚೌಡೇಶ್ವರಿ ಬ್ಲಾಕ್ ಅಂಗನವಾಡಿ: ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ
ಚೌಡೇಶ್ವರಿ ಬ್ಲಾಕ್ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪೂರ್ವ ಪ್ರಾಥಮಿಕ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಬುಧವಾರ ಪ್ರಾರಂಭಿಸಲಾಯಿತು. ಕೇಂದ್ರಕ್ಕೆ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಚಾಲನೆ ನೀಡಿದರು.
ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು: ವೀರೇಂದ್ರ ಕುಮಾರ್
ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು ಪಡೆಯಬಹುದು ಎಂದು ಗಣ್ಯರು ಮಾಹಿತಿ ನೀಡಿದರು.
ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ
ಮಳೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತಗೊಂಡಿದೆ.
ಅನುವಾದ ಸಾಹಿತ್ಯ ಕಠಿಣವಾದ ಸಾಹಿತ್ಯ ಪ್ರಕಾರ: ಮುಳಿಯ ರಾಘವಯ್ಯ
ಸಾಕಷ್ಟು ಸಾಹಿತ್ಯಧ್ಯಾಯನದ ಬಳಿಕವೇ ಉತ್ತಮ ಅನುವಾದ ಸಾಧ್ಯವಾಗುತ್ತದೆ ಎಂದು ನಿವೃತ್ತ ವಿಜ್ಞಾನಾಧಿಕಾರಿ ಮುಳಿಯ ರಾಘವಯ್ಯ ಹೇಳಿದರು.
ಶಾಸಕರ ಮನೆಯಲ್ಲಿ ವಿರಾಜಪೇಟೆ ಪೌರಕಾರ್ಮಿಕರಿಗೆ ಔತಣ ಕೂಟ
ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಅವರ ಮನೆಯಲ್ಲಿ ವಿರಾಜಪೇಟೆ ಪುರಸಭೆಯ ಪೌರಕಾರ್ಮಿಕರಿಗಾಗಿ ವಿಶೇಷ ಔತಣಕೂಟ ನೀಡಲಾಯಿತು.
ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಡುಗಡೆ
ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.
ಕೊಡಗಿನ ಕಾಡ್ಯಮಾಡ ರಿಯಾ ಅಚ್ಚಯ್ಯ ನೌಕಾಪಡೆಯ ಸಬ್ ಲೆಫ್ಟಿನೆಂಟ್
ಕೊಡಗಿನ ಕಾಡ್ಯಮಾಡ ರಿಯಾ ಅಚ್ಚಯ್ಯ ಭಾರತೀಯ ನೌಕಾಪಡೆಯ ಸಬ್‌ ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 475
  • next >
Top Stories
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved