ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಭೆ
ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.
ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವಿಶೇಷ ಪೂಜೆ ಸಂಪನ್ನ
ಜೀರ್ಣೋದ್ಧಾರ ಕಾಮಗಾರಿಗೆ ತರಲಾದ ಶಿಲಾ ಕಲ್ಲುಗಳನ್ನು ದೇವಾಲಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡರು.
ಮೂಲ ಸೌಕರ್ಯ ಒದಗಿಸಿಕೊಡುವಂತೆ ಸಂಸದರಿಗೆ ಮನವಿ
ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಯಿತು.
ಸೋಮವಾರಪೇಟೆ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೇಂದ್ರ ಕೊಡುಗೆ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಗಣ್ಯರು ಹೇಳಿದರು.
ನರಿಯಂದಡ: ಕುಟುಂಬಸ್ಥರಿಂದ ‘ಕೂಡು ನಾಟಿ’ ಸಂಭ್ರಮ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರು ಬತ್ತ ನಾಟಿಗೆ ಸಜ್ಜಾಗಿದ್ದಾರೆ.
ಅರಣ್ಯದಂಚಿನಲ್ಲಿ ಆನೆ ಕಂದಕ ನಿರ್ಮಾಣಕ್ಕೆ ನಿರ್ಣಯ
ಆನೆಗಳು ಕಾಡಿನಿಂದ ಕೃಷಿ ಜಮೀನಿಗೆ ಬಂದು ರೈತರು ಬೆಳೆದ ತೆಂಗು, ಅಡಕೆ, ಬಾಳೆ ಫಸಲುಗಳನ್ನು ನಾಶಪಡಿಸುತ್ತಿದೆ.
ಯುವನಿಧಿ ಯೋಜನೆ: ಜಿಲ್ಲೆಯಲ್ಲಿ 1711 ಮಂದಿ ಹೆಸರು ನೋಂದಣಿ
ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.
ಹೊಸ ಬಡಾವಣೆಯಲ್ಲಿ ಶೆಡ್ ನಿರ್ಮಾಣ: ತೆರವುಗೊಳಿಸದಂತೆ ಪ.ಪಂ.ಗೆ ಮುತ್ತಿಗೆ
ಪಟ್ಟಣದ ಹೊಸ ಬಡಾವಣೆಯಲ್ಲಿ ಕೆಲವರು ನಿರ್ಮಾಣ ಮಾಡಿರುವ ಶೆಡ್ ತೆರವುಗೊಳಿಸದಂತೆ ಆಗ್ರಹಿಸಿ ಕೆಲ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮುಖ್ಯಾಧಿಕಾರಿ ಸತೀಶ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಅಧಿಕಾರಿಯೊಂದಿಗೆ ಮಾತಿನ ಚಕಮಕಿ ನಡೆಸಿದರು.
ಸಂಘ ಸಂಸ್ಥೆಯಿಂದ ದೇಶ ಅಭಿವೃದ್ಧಿಗೆ ಕೊಡುಗೆ: ಡಾ. ಎನ್.ಕೃಷ್ಣೆ ಗೌಡ
ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸಂಭ್ರಮದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಪ್ರಾಮಾಣಿಕ ಅಧಿಕಾರಿಗಳಿಂದ ಗ್ರಾಮಗಳು ಅಭಿವೃದ್ಧಿ: ಕೆ. ಮೊಣ್ಣಪ್ಪ
ದಕ್ಷ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶೇಖರ್ ಅವರನ್ನು ಮಂಗಳವಾರ ಹೊದ್ದೂರು ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಸದಸ್ಯರು ಮತ್ತು ಕಾನ್ಸೀರಾಂಜೀ ನಗರದ ಪಾಲೆಮಾಡುವಿನ ನಿವಾಸಿಗಳ ಪರವಾಗಿ ಸನ್ಮಾನಿಸಲಾಯಿತು.
< previous
1
...
39
40
41
42
43
44
45
46
47
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ