• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ಬೆಂಗಳೂರು - ಮಂಗಳೂರಿಗೆ ಮುಂಜಾನೆ ವೇಳೆಗೆ ತಲುಪಲು ಸಾರಿಗೆ ಬಸ್ಸಿಲ್ಲ
ದಿನೇದಿನೆ ಜನಸಂಖ್ಯೆ ಬೆಳವಣಿಗೆ ಹೊಂದುತ್ತಿರುವ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಜನರು ಅನೇಕ ಕಾರ್ಯ ಚಟುವಟಿಕೆಗಳಿಗೆ ಮಂಗಳೂರು ಮತ್ತು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾರೆ. ಮುಂಜಾನೆ ವೇಳೆಗೆ ಮಂಗಳೂರು, ಬೆಂಗಳೂರಿಗೆ ಬಸ್ ಸೌಕರ್ಯವಿಲ್ಲದೆ 1 ದಿನದ ಕೆಲಸಕ್ಕೆ ಹೊರಟರೆ 2 ದಿನಗಳು ಬೇಕಾಗುತ್ತಿದೆ.
ಹರದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ: ಸಮಸ್ಯೆಗಳನ್ನು ತೆರೆದಿಟ್ಟ ಗ್ರಾಮಸ್ಥರು
ಹರದೂರು ಗ್ರಾಮ ಪಂಚಾಯಿತಿಯ 2023- 24ನೇ ಸಾಲಿನ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟಿ.ಪಿ. ಉಷಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಗ್ರಾ.ಪಂ. ಆಡಳಿತ ಕಾರ್ಯ ವೈಖರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು. ಕಳೆದ 1 ವರ್ಷದಿಂದ ಗ್ರಾಮ ಸಭೆ ನಡೆದಿಲ್ಲ ಜನ ಸಾಮಾನ್ಯರ ಆಶೋತ್ತರಗಳಿಗೆ ಉತ್ತರ ನೀಡುವವರೇ ಇಲ್ಲದಾಗಿದೆ ಎಂದು ದೂರಿದರು.
ಆನೆಗಳ ಜೊತೆ ಸಹಬಾಳ್ವೆಯ ಜೀವನಕ್ಕೆ ವಿದ್ಯಾರ್ಥಿಗಳ ಸಲಹೆ
ಮಡಿಕೇರಿಯ ಕೊಡಗು ವಿದ್ಯಾಲಯ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪಿ. ವಿ ಲಕ್ಷ್ಯ ಮತ್ತು ಎಂ. ಭವಿಷ್ಯ, ಶಿಕ್ಷಕಿ ಪಿ. ಎಸ್. ಪೊನ್ನಮ್ಮ ಮಾರ್ಗದರ್ಶನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿಯು ಆಯೋಜಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಂಡು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷದ ಕುರಿತಾಗಿ ಸಂಶೋಧನಾತ್ಮಕ ಪ್ರಬಂಧವನ್ನು ಮಂಡಿಸಿದ್ದಾರೆ. ಪ್ರಬಂಧವು ರಾಜ್ಯ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದೆ.
ಹುಲುಕೋಡು ಕುಮಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಜಾತ್ರೆ ಸಂಪನ್ನ
ಹಂಡ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ 600 ವರ್ಷಗಳಷ್ಟು ಇತಿಹಾಸ ಹೊಂದಿರುವ ಹುಲುಕೋಡು ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ನೆರವೇರಿತು. ಬೆಂಬಳೂರು ಶ್ರೀ ಬಾಣಂತಮ್ಮ ದೇವಿಯ 7 ಮಂದಿ ಪುತ್ರರಲ್ಲಿ ಕುಮಾರಲಿಂಗೇಶ್ವರನು ಮೂರನೇ ಪುತ್ರನಾಗಿದ್ದು, ಈತ ಹುಲುಕೋಡು ಗ್ರಾಮದಲ್ಲಿ ನೆಲಸಿರುವ ಹಿನ್ನೆಲೆಯಲ್ಲಿ ಬೆಂಬಳೂರು ಬಾಣಂತಮ್ಮ ಜಾತ್ರಾ ಮಹೋತ್ಸವದ ಮರುದಿನ ಹುಲುಕೋಡು ಕುಮಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಆಚರಿಸುವುದು ಇಲ್ಲಿನ ಇತಿಹಾಸ
ವಿರಾಜಪೇಟೆ: ಇಂದಿನಿಂದ 15ನೇ ವರ್ಷದ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ- 2024
15ನೇ ವರ್ಷದ ಜಿಲ್ಲಾ ಮಟ್ಟದ ಜಮಾಅತ್‌ವಾರು ಹೊನಲು ಬೆಳಕಿನ ಪಂದ್ಯಾವಳಿ ಮುಸ್ಲಿಂ ಕಪ್ ವಾಲಿಬಾಲ್ -2024 ಇದೇ ತಿಂಗಳ 19 ರಿಂದ 21ರ ವರೆಗೆ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಒಟ್ಟು 3 ದಿನಗಳ ಕಾಲ ನಡೆಯಲಿರುವ ಈ ಪಂದಾವಳಿಯ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ.
ಮಾನಭಂಗ ಯತ್ನ ಆರೋಪಿಗಳ ವಿರುದ್ಧ ದೌರ್ಜನ್ಯ ಕಾಯ್ದೆ ಪ್ರಕರಣಕ್ಕೆ ಆಗ್ರಹ
ಜ.17 ರಂದು ಸಂಜೆ ಮನೆಗೆ ತೆರಳುತ್ತಿದ್ದ ಪರಿಶಿಷ್ಟ ವಿದ್ಯಾರ್ಥಿನಿಯೊಬ್ಬಳನ್ನು ನಾಲ್ವರು ಯುವಕರು ಅಪಹರಣ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭ ಸಾರ್ವಜನಿಕರ ಸಹಕಾರದಿಂದ ವಿದ್ಯಾರ್ಥಿನಿ ಸಂಕಷ್ಟದಿಂದ ಪಾರಾಗಿದ್ದಾಳೆ. ಬಳಿಕ ವಿದ್ಯಾರ್ಥಿನಿಯ ಪೋಷಕರು ನಿಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಾಗಿದೆ, ಆದರೆ ಪೊಲೀಸರು ದೌರ್ಜನ್ಯ ಕಾಯ್ದೆಯನ್ನು ಇದರಲ್ಲಿ ಸೇರಿಸಿಲ್ಲ ಎಂದು ಆರೋಪಿಸಿ ಉಪವಾಸ ಸತ್ಯಾಗ್ರಹ ಎಚ್ಚರಿಕೆ ನೀಡಲಾಗಿದೆ.
ರೂಂ ಬುಕ್ ಮಾಡುವ ನೆಪದಲ್ಲಿ 18 ಸಾವಿರ ರು. ವಂಚಿಸಿದ ಸೈಬರ್ ವಂಚಕರು
ಮಡಿಕೇರಿ ನಗರದ ಹೊಟೇಲೊಂದರ ಮಾಲೀಕರಿಗೆ ಸೈಬರ್ ವಂಚಕರು ಕೊಠಡಿ ಬುಕ್‌ ಮಾಡುವ ನೆಪದಲ್ಲಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ೧೮ ಸಾವಿರ ಕಳೆದುಕೊಂಡದ್ದು ತಿಳಿದು ಎಚ್ಚೆತ್ತ ಮಾಲೀಕರಿಂದ ಕೊಡಗು ಜಿಲ್ಲಾ ಸೈಬರ್ ಅಪರಾಧ ಪತ್ತೆದಳಕ್ಕೆ ದೂರು.
ನಿವೃತ್ತ ಸೈನಿಕ ನಾಪತ್ತೆ: ದೂರು
ನಾಪೋಕ್ಲು ಭಗವತಿ ದೇವಾಲಯದ ಬಳಿ ಇರುವ ಅರೆಯಡ ಕೊಪ್ಪದಲ್ಲಿ ನಿವೃತ್ತ ಸೈನಿಕ ಸೋಮಣ್ಣ ಪತ್ನಿ ಮಾಯವ್ವ ಅವರೊಂದಿಗೆವಾಸವಾಗಿದ್ದರು. ಇವರು ಜ.14 ರಂದು ಮನೆಯಿಂದ ಹೊರಟು ಚಿಕಿತ್ಸೆಗಾಗಿ ನಾಪೋಕ್ಲು ಪಟ್ಟಣಕ್ಕೆ ತೆರಳಿದ್ದು ವಾಪಸ್ ಬಂದಿಲ್ಲ ಎಂದು ಸಂಬಂಧಿಕರು ನಾಪೋಕ್ಲು ಠಾಣೆಗೆ ದೂರು ನೀಡಿದ್ದಾರೆ.
ಕುಶಾಲನಗರ: ಸರಕು ಸಾಗಾಣಿಕೆ ವಾಹನಗಳ ಮುಷ್ಕರ ಯಶಸ್ವಿ
ಕುಶಾಲನಗರ ಕಾವೇರಿ ಲಾರಿ ಮಾಲೀಕರ ಸಂಘ, ಮಿನಿ ಲಾರಿ ಮಾಲೀಕರ ಸಂಘ ಮತ್ತು ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ನೇತೃತ್ವದಲ್ಲಿ ಮುಷ್ಕರ ಯಶಸ್ವಿಯಾಗಿ ನಡೆಯಿತು. ಕುಶಾಲನಗರ ಮೂಲಕ ಹಾದು ಹೋಗುತ್ತಿದ್ದ ಎಲ್ಲ ಸರಕು ಸಾಗಾಣಿಕೆ ವಾಹನಗಳನ್ನು ಸ್ಥಗಿತಗೊಳಿಸಿ ಪಟ್ಟಣದ ಜಾತ್ರಾ ಮೈದಾನದಲ್ಲಿ ನಿಲ್ಲಿಸಲಾಗಿತ್ತು.
ಲಾರಿ, ಸರಕು ಸಾಗಾಟ ವಾಹನಗಳನ್ನು ಸಂಪೂರ್ಣ ಬಂದ್‌ ಮಾಡಿ ಮುಷ್ಕರ ಹೂಡಲು ಸಿದ್ಧತೆ
ಕುಶಾಲನಗರ ಕಾವೇರಿ ಲಾರಿ ಮಾಲಕರ ಸಂಘ, ಕುಶಾಲನಗರ ಮಿನಿ ಲಾರಿ ಮಾಲಕರ ಸಂಘ ಮತ್ತು ಕೂರ್ಗ್ ಲಾರಿ ಚಾಲಕರ ಮಾಲಕರ ಸಂಘದ ಪ್ರಮುಖರು ಹೇಳಿಕೆ ನೀಡಿದ್ದು, ಸರ್ಕಾರದ ಇತ್ತೀಚಿನ ಕಾನೂನುಗಳಿಗೆ ಖಂಡನೆ ವ್ಯಕ್ತಪಡಿಸಿದ್ದು ಬುಧವಾರ ರಾತ್ರಿ 12 ಗಂಟೆಯಿಂದ ಅನಿರ್ದಿಷ್ಟ ಅವಧಿ ಮುಷ್ಕರ ಹೂಡಲಾಗುವುದು ಎಂದು ತಿಳಿಸಿದ್ದಾರೆ.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved