• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಮ್ನಿ-ಜೀಪು ಅಪಘಾತ: ಇಬ್ಬರ ಸಾವು
ಆನೆಕಾಡು ಬಳಿ ಮಾರುತಿ ಓಮ್ನಿ ಕಾರು ಮತ್ತು ಬೊಲೆರೋ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ವಾಹನದಲ್ಲಿದ್ದ ಬಸವನಹಳ್ಳಿ ಸಮೀಪ ಹೇರೂರು ರಸ್ತೆಯ ನಿವಾಸಿ ನಿವೃತ್ತ ಸೈನಿಕ ಅಪ್ಪಂಡೇರಂಡ ದೇವಯ್ಯ (48) ಮತ್ತು ಪುತ್ರಿ ನ್ಯಾನ್ಸಿ ದೇವಯ್ಯ (3) ಮೃತಪಟ್ಟರು.
ಚೆಟ್ಟಳ್ಳಿಯಲ್ಲಿ ವೈವಿಧ್ಯಮಯ ಹಣ್ಣುಗಳ ಪ್ರದರ್ಶನ-100ಕ್ಕೂ ಅಧಿಕ ತಳಿ ಪ್ರದರ್ಶನ
ಕೊಡಗಿನ ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಬುಧವಾರ ಫ್ಯಾಷನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ ಮತ್ತು ಚರ್ಚೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧ ಕೃಷಿಕರಿಂದ ಸುಮಾರು 80ಕ್ಕೂ ಅಧಿಕ ಬಗೆಯ ಪಪ್ಪಾಯ ತಳಿಗಳು, 40ಕ್ಕೂ ಅಧಿಕ ಫ್ಯಾಷನ್ ಫ್ರೂಟ್ ತಳಿಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.
ಎಲ್ಲ ಆಸ್ಪತ್ರೆಗಳಲ್ಲಿ ಆ್ಯಂಬುಲೆನ್ಸ್ ಸೌಲಭ್ಯ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿಯಲ್ಲಿ ಬುಧವಾರ ನಡೆದ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಆ್ಯಂಬುಲೆನ್ಸ್ ಸೌಲಭ್ಯ ಇರಬೇಕು. ಜೊತೆಗೆ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕ ಡಾ. ಮಂತರ್ ಗೌಡಗೆ ಮನವಿ
ಜ.6ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಮಕ್ಕಳಿಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ
ಹೃದ್ರೋಗದಿಂದ ಬಳಲುತ್ತಿರುವ ಯಾವುದೇ ಸಮುದಾಯದ ಮಕ್ಕಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಬೇಕೆನ್ನುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಲ್ಲಿ ಹೆಚ್ಚಿನ ಚಿಕಿತ್ಸೆ ಇಲ್ಲವೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವವರಿಗೆ ಅದನ್ನು ಕೇರಳದ ಕೋಝಿಕೋಡ್‌ನ ಮೆಟ್ರೋಮಡ್ ಇಂಟಾಷನಲ್ ಕಾರ್ಡಿಯಾಕ್ ಸೆಂಟರಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ. ಶಿಬಿರದ ದಿನಾಂಕ ಮುಂದೆ ತಿಳಿಸಲಾಗುವುದು.
ಮಡಿಕೇರಿ ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳ ಗುರುತು
ಮಡಿಕೇರಿಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ರಾಜಾಸೀಟ್‌ನ ಒಳಭಾಗದಲ್ಲಿ ಈ ಹಿಂದೆ ವ್ಯಾಪಾರಕ್ಕೆ ಅವಕಾಶ ಇತ್ತು. ಈ ವೇಳೆ ವರ್ತಕ ಹಾಗೂ ಸೆಕ್ಯೂರಿಟಿ ನಡುವೆ ನಡೆದ ಘರ್ಷಣೆಯಿಂದ ಎಲ್ಲಾ ವರ್ತಕರನ್ನು ಅಲ್ಲಿಂದ ತೆರವುಗೊಳಿಸಲಾಗಿತ್ತು. ಇದೀಗ ಇವರಿಗೆ ಪರ್ಯಾಯವಾಗಿ ಮಡಿಕೇರಿಯ ವಿವಿಧ ಕಡೆಗಳಲ್ಲಿ ವ್ಯಾಪಾರಕ್ಕೆ ಜಾಗ ಗುರುತು ಮಾಡಲಾಗಿದೆ.
ನಾಲ್ನಾಡು ಶಿವಾಜಿ ಯೂತ್ಸ್ ಪ್ರಥಮ ವರ್ಷದ ಕ್ರಿಕೆಟ್, ಹಗ್ಗಜಗ್ಗಾಟ ಪಂದ್ಯಾಟ
ನಾಪೋಕ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಜನರಲ್ ಕೆ ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕುಂಜಿಲ ಗ್ರಾಮದ ನಾಲ್ನಾಡು ಶಿವಾಜಿ ಯೂತ್ಸ್ ವತಿಯಿಂದ ಪ್ರಥಮ ವರ್ಷದ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟದ ಉದ್ಘಾಟನಾ ಸಮಾರಂಭ ಬುಧವಾರ ನೆರವೇರಿತು.
ಕೆರೆಗುರುಳಿದ ಓಮ್ನಿ: 7 ಮಂದಿ ಪವಾಡಸದೃಶ ಪಾರು
ಬುಧವಾರ ಸಂಜೆ ೪.೩೦ರ ಸಮಯದಲ್ಲಿ ಬೇಕನಳ್ಳಿಯಿಂದ ಸೋಮವಾರಪೇಟೆ ಕಡೆ ತೆರಳುತ್ತಿದ್ದ ನಿವೃತ್ತ ಉಪನ್ಯಾಸಕ ಶಿವಣ್ಣ ಚಲಾಯಿಸುತ್ತಿದ್ದ ಓಮ್ನಿ ಎದುರಿನಿಂದ ಬಂದ ಜೀಪಿಗೆ ದಾರಿ ಬಿಡಲು ಕೆರೆ ಬದಿಗೆ ಸರಿಸಿದರು. ಈ ಸಂದರ್ಭ ನಿಯಂತ್ರಣ ಕಳೆದುಕೊಂಡ ವ್ಯಾನ್‌ ನೇರವಾಗಿ ಕೆರೆಗೆ ಉರುಳಿದೆ. ಸ್ಥಳೀಯರ ಸಕಾಲಿಕ ಕಾರ್ಯಾಚರಣೆಯಲ್ಲಿ ಓಮ್ನಿಯಲ್ಲಿದ್ದ ಏಳು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಬೇಟೋಳಿ: ಶ್ರದ್ಧಾ ಭಕ್ತಿಯ ಅಯ್ಯಪ್ಪ ಮಹೋತ್ಸವ ಸಂಪನ್ನ
ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಭಜನೆ ನಡೆಯಿತು.
ಬೆಂಬಳೂರು ಬಾಣಂತಮ್ಮ ಜಾತ್ರಾ ಮಹೋತ್ಸವ ಸಂಪನ್ನ
ಬೆಂಬಳೂರು ತಾಯಿ ಶ್ರೀ ಬಾಣಂತಮ್ಮ ಮತ್ತು ಪುತ್ರ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಸಾಂಪ್ರದಾಯಿಕವಾಗಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳು ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved