• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯಲ್ಲಿ ಯದುವೀರ್‌ ಮತ ಯಾಚನೆ: ನಟಿ ತಾರಾ ಸಾಥ್
ಕೊಡಗಿನಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಗುರುವಾರ ನಡೆಯಲಿದೆ. ಬಹಿರಂಗ ಪ್ರಚಾರದ ಅಂತಿಮ ದಿನ ಬುಧವಾರ, ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು. ನಟಿ, ಮಾಜಿ ಎಂ.ಎಲ್.ಸಿ. ತಾರಾ ಅನುರಾಧಾ ಸಾಥ್ ನೀಡಿದರು.
ಸಿಇಟಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಆಗ್ರಹ
ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಔಟ್ ಆಫ್ ಸಿಲಬಸ್ ಪ್ರಶ್ನೆಗಳ ವೈಖರಿಯಿಂದ ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳಿಗೆ ತಕ್ಷಣ ಮತ್ತೆ ಮರು ಪರೀಕ್ಷೆ ಮಾಡುವಂತೆ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಕೊಡಗು ಜಿಲ್ಲಾ ಸಂಚಾಲಕ ಎನ್.ಎನ್. ಶಂಭುಲಿಂಗಪ್ಪ ಒತ್ತಾಯಿಸಿದ್ದಾರೆ.
ಯಾವ ಪಕ್ಷಕ್ಕೂ ರೈತ ಸಂಘ ಬೆಂಬಲ ಇಲ್ಲ: ಕೆ.ಎಂ.ದಿನೇಶ್‌ ಸ್ಪಷ್ಟನೆ
ರೈತ ಸಂಘ ರಾಜಕೀಯ ರಹಿತವಾದುದು. ಸಂಘದಲ್ಲಿರುವ ಸದಸ್ಯರು ಬೇರೆ ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ರೈತಪರ ಹೋರಾಟದ ವಿಷಯ ಬಂದಾಗ ಪಕ್ಷಭೇದ ಮರೆತು ಹೋರಾಟ ಮಾಡುತ್ತೇವೆ ಎಂದು ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಎಂ. ದಿನೇಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ನೀರು ಕುಡಿಯಲು ಬಂದು ಕೆರೆಯಲ್ಲಿ ಸಿಲುಕಿದ ಕಾಡಾನೆಗಳು!
ಶ್ರೀಮಂಗಲ ಎರ್ಮಾಡು ಆರ್ಚ್ ಸಮೀಪದಲ್ಲಿರುವ ಕೊಟ್ರಂಗಡ ಸುಬ್ರಮಣಿ ಎಂಬವರ ಕಾಫಿ ತೋಟದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಬೀಡು ಬಿಟ್ಟಿದ್ದ ಕಾಡಾನೆಗಳ ದಂಡು ಸಾಕಷ್ಟು ದಾಂದಲೆ ನಡೆಸಿದ್ದವು. ಬಳಿಕ ರಾತ್ರಿ ವೇಳೆ ಪಕ್ಕದ ತೋಟದ ಕೆರೆಗೆ ನೀರು ಕುಡಿಯಲು ಇಳಿದು ಕೆರೆಯಿಂದ ಮೇಲೆ ಬರಲಾಗದೆ ಪರದಾಡಿದವು. ಅರಣ್ಯ ಸಿಬ್ಬಂದಿ ಆನೆಗಳನ್ನು ರಕ್ಷಿಸಿದರು.
ಕೊಡವ ಕೌಟುಂಬಿಕ ಹಾಕಿ: ಕುಲ್ಲೆಟಿರ, ಚೆಪ್ಪಡಿರ, ಬೋವ್ವೆರಿಯಂಡ ಕ್ವಾರ್ಟರ್‌ ಫೈನಲ್‌ಗೆ
ಚೆರಿಯಪರಂಬುವಿನಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಕೌಟುಂಬಿಕ ಕಪ್ ಹಾಕಿ ಪಂದ್ಯಾಟದ ಪ್ರಿ ಕ್ವಾರ್ಟರ್ ಪಂದ್ಯಗಳಲ್ಲಿ ಬುಧವಾರ ದಿನದ ಅಂತ್ಯಕ್ಕೆ ಕುಲ್ಲೆಟಿರ, ಚೆಪ್ಪಡಿರ, ಬೋವ್ವೆರಿಯಂಡ ತಂಡಗಳು ಮುನ್ನಡೆ ಸಾಧಿಸಿ ಕ್ವಾರ್ಟರ್‌ ಫೈನಲ್ ಪ್ರವೇಶಿಸಿದವು.
ಗ್ಯಾರಂಟಿ ಹಣದಿಂದ ಅಡವಿಟ್ಟ ತಾಳಿ ಬಿಡಿಸಿದ್ದಾರೆ: ಪುಷ್ಪಾ ಅಮರನಾಥ್‌
ಪ್ರಧಾನಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಪುಷ್ಪ ಅಮರನಾಥ್, ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಪತ್ನಿಯ ತಾಳಿಯ ಬಗ್ಗೆ ಯೋಚಿಸಿದ್ದಾರಾ? ಕೂಲಿ ಕಾರ್ಮಿಕರ ಪತ್ನಿಯ ತಾಳಿಯ ವಿಚಾರವನ್ನು ಗಂಭೀರವಾಗಿ ಯೋಚಿಸಿ. ಗ್ಯಾರಂಟಿ ಹಣದಿಂದ ಅಡವಿಟ್ಟ ತಾಳಿ ಬಿಡಿಸಿಕೊಂಡಿದ್ದೇವೆ ಎಂದು ತಾಳಿಗೆ ಭದ್ರತೆ ಸಿಕ್ಕಿದ್ದರೆ ಅದು ಗ್ಯಾರಂಟಿಯಿಂದ ಎಂದು ಹೇಳಿದರು.
ಕುಶಾಲನಗರ: ಕಾವೇರಿ ನದಿಯಲ್ಲಿ ಮೀನುಗಳ ದುರ್ಮರಣ
ಕಾವೇರಿ ನದಿ ಹರಿವು ಸ್ಥಗಿತಗೊಂಡು ಮೀನು ಸೇರಿದಂತೆ ಜಲಚರಗಳು ನಾಶಗೊಂಡಿದೆ. ರಾಸಾಯನಿಕ ವಸ್ತುಗಳನ್ನು ನದಿಗೆ ಹಾಕಿರುವ ಸಂಶಯ ಕಂಡು ಬಂದಿದೆ.
ಸುಂಟಿಕೊಪ್ಪ: ಕೆ.ಆರ್.ಎಸ್‌ ಪಕ್ಷದಿಂದ ಮತಯಾಚನೆ
ಕೆಆರ್‌ಎಸ್‌ ಪಕ್ಷದ ವತಿಯಿಂದ ಸೋಮವಾರ ಸಂಜೆ ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಮತದಾರರಲ್ಲಿ ಮತಯಾಚನೆ ನಡೆಯಿತು. ಮನೆ ಮನೆಗೆ ತೆರಳಿ ಭಿತ್ತಿ ಪತ್ರ ನೀಡಿ ಮತಯಾಚನೆ ಮಾಡಲಾಯಿತು.
ಪ್ಲಾಂಟರ್ಸ್ ಕ್ಲಬ್, ಎಲೈಟ್ ಕ್ರಿಕೆಟ್ ಕ್ಲಬ್ ಸ್ಕ್ವಾಡ್-2, ಕಾಫಿ ಕ್ರಿಕೆಟರ್ಸ್ ಗೆ ಜಯ
ಜಿಪಿಎಲ್‌ ಸೀಸನ್‌ - 2 ಕ್ರಿಕೆಟ್‌ ಕೂಟದಲ್ಲಿ ಪ್ಲಾಂಟರ್ಸ್‌ ಕ್ಲಬ್, ಎಲೈಟ್‌ ಕ್ರಿಕೆಟ್‌ ಕ್ಲಬ್‌ ಸ್ಕ್ವಾಡ್‌ 2, ಕಾಫಿ ಕ್ರಿಕೆಟರ್ಸ್‌ ತಂಡಗಳು ಜಯ ಸಾಧಿಸಿದೆ.
ಕೊಡಗರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಹನುಮಾನ್‌ ಜಯಂತಿ ಸಂಪನ್ನ
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಮತ್ತು ಹನುಮಾನ್‌ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 547
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved