• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಭಿವೃದ್ಧಿಗೆ ಅರೆಕಾಡು, ಹೊಸ್ಕೇರಿ ಗ್ರಾಮಸ್ಥರ ಒತ್ತಾಯ
ಮಡಿಕೇರಿ ತಾಲೂಕಿನ ಅರೆಕಾಡು, ಹೊಸ್ಕೇರಿ, ಅಭ್ಯತ್‌ಮಂಗಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದ್ವಿಚಕ್ರ ವಾಹನಗಳು ಹಾಗೂ ಪಾದಾಚಾರಿಗಳು ನಿಯಂತ್ರಣ ತಪ್ಪಿ ಬೀಳುತ್ತಿರುವ ಘಟನೆಗಳು ನಡೆದಿದೆ. ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೆ: 65ನೇ ರಥೋತ್ಸವ ಸಂಪನ್ನ
ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವದ ಅಂಗವಾಗಿ 65ನೇ ರಥೋತ್ಸವ ದೇವಾಲಯ ಆವರಣದಲ್ಲಿ ಸಾವಿರಾರ ಸಂಖ್ಯೆ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪ್ರಮುಖರು ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು.
ನೆಲಜಿ-ಕುಂಜಿಲ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ
, ಹುಡಿ ಮಣ್ಣಿನ ರಸ್ತೆಯಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತುಗಳನ್ನು ಸ್ಪಷ್ಟವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಗಸ್ತು ಅರಣ್ಯಪಾಲಕ ಕಾಳೇಗೌಡ ಮಾಹಿತಿ ನೀಡಿದ್ದಾರೆ. ನೆಲಜಿ ಮತ್ತು ಕುಂಜಿಲ ಎರಡು ಗ್ರಾಮಗಳ ಜನರು ಎಚ್ಚರಿಕೆಯಿಂದ ಇದ್ದು, ಅಪಾಯಕಾರಿ ಕಾಡು ಪ್ರಾಣಿಗಳು ಕಂಡು ಬಂದರೆ ಕೂಡಲೇ ನಮ್ಮ ಗಮನಕ್ಕೆ ತರುವಂತೆ ಅರಣ್ಯ ಇಲಾಖೆಯ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.
ಟೆನ್ನಿಸ್‌ ಬಾಲ್‌ ಕ್ರಿಕೆಟ್‌: ಸಿದ್ದಾಪುರ ಸಂತ ಜೊಸೇಫರ ಚರ್ಚ್ ಪ್ರಥಮ
ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಸಿದ್ದಾಪುರ ಸಂತ ಜೊಸೇಫರ ಚರ್ಚ್ ಪ್ರಥಮ ಬಹುಮಾನದೊಂದಿಗೆ 50 ಸಾವಿರ ರು. ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಸಿದ್ದಾಪಪುರ ಫ್ಲೋರೆನ್ಸ್ ಚರ್ಚ್ ದ್ವಿತೀಯ ಸ್ಥಾನ ಪಡೆಯಿತು.
ಅಕಾಲಿಕ ಮಳೆಗೆ ಕಾಫಿ ಬೆಳೆ ನಷ್ಟ: ಕಾಫಿ ಮಂಡಳಿಯಿಂದ ಸಮೀಕ್ಷೆ ಆರಂಭ
ಅಕಾಲಿಕ ಮಳೆಯಿಂದ ಕಾಫಿ ಬೆಳೆಗೆ ಉಂಟಾಗಿರುವ ಹಾನಿಯ ಸಮೀಕ್ಷೆ ನಡೆಸಲು ಕೊಡಗು ಬೆಳೆಗಾರ ಒಕ್ಕೂಟ ಮನವಿ ಮಾಡಿದ ಹಿನ್ನೆಲೆ ಭಾರತೀಯ ಕಾಫಿ ಮಂಡಳಿಯಿಂದ ಕಾಫಿ ಬೆಳೆ ನಷ್ಟದ ಸಮೀಕ್ಷೆಯನ್ನು ಆರಂಭಿಸಲಾಗಿದೆ.
ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಗಂಭೀರ
ಕೊಡಗಿನಲ್ಲಿ ಸಂಕ್ರಾಂತಿ ಹಬ್ಬದ ದಿನವೇ ಮುಂಜಾನೆ ಕಾಡಾನೆ ದಾಂದಲೆ ನಡೆದಿದೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಪಳ್ಳಕೆರೆಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ನಾಗರಿಕರು ಕಾಡಾನೆ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
ವ್ಯಾಪಾರಸ್ಥರ ಗಮನಕ್ಕೆ: ಆಹಾರ ನೋಂದಣಿ ಪರವಾನಗಿ ಪಡೆಯಲು ಸೂಚನೆ
ಜಿಲ್ಲೆಯಲ್ಲಿನ ಆಹಾರ ಪದಾರ್ಥ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯದೇ ವ್ಯಾಪಾರ ವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಕೊಡಗಿನಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧಾರ
ಕೊಡಗು ಜಿಲ್ಲೆಯಲ್ಲಿ ತುಳುಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಂದೇ ವೇದಿಕೆಯಡಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ತುಳು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲ ತುಳುಭಾಷಿಕ ಸಮುದಾಯದ ಮುಖಂಡರು ಹಾಗೂ ತುಳು ಭಾಷಿಕ ಜನಾಂಗ ಭಾಂದವರು ಸಮ್ಮೇಳನದಲ್ಲಿ ತೊಡಗಿಸಿಕೊಳ್ಳುವಂತೆ ಬಿ.ಬಿ.ಐತ್ತಪ್ಪ ರೈ ಮನವಿ ಮಾಡಿದರು.
ಕೂಡುಮಂಗಳೂರು: ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಕೂಡುಮಂಗಳೂರು ಗ್ರಾ.ಪಂ. ನ‌ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ದೀನ್ ಹುಟ್ಟುಹಬ್ಬ ಆಚರಿಸಲಾಯಿತು.
ಜೀವಿತಾ ಚಿಂತನ್‌ಗೆ ರಾಜ್ಯಮಟ್ಟದ ಯುವ ಪ್ರಶಸ್ತಿ
ಮಡಿಕೇರಿ ನೆಲಕ್ಕಿ ಯುವತಿ ಮಂಡಳಿ ಸದಸ್ಯರಾದ ಜೀವಿತಾ ಚಿಂತನ್, ಬಹುಮುಖ ಪ್ರತಿಭೆಯ ಕಲಾವಿದೆ ರಾಜ್ಯಮಟ್ಟದ ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.20ರಂದು ಸುಬ್ರಮಣ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved