• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಬಂದಾಗ ಬಿಜೆಪಿಗೆ ರಾಮ ನೆನಪಾಗುತ್ತಾನೆ: ಮಧು ಬಂಗಾರಪ್ಪ ವ್ಯಂಗ್ಯ
ಕೃಷ್ಣ, ಬೀರಮ್ಮ ಹಿಂದುಳಿದ ವರ್ಗಗಳ ದೇವರು ಯಾರು ಕಾಣಲ್ವಾ? ಅದನ್ಯಾರಾದರೂ ಕೇಳುತ್ತಾರಾ? ಭಾವನಾತ್ಮಕವಾಗಿ ಮತಗಳನ್ನು ಪಡೆಯುವುದು ಮಾತ್ರ ಬಿಜೆಪಿಯವರಿಗೆ ಗೊತ್ತು ಎಂದು ಮಧು ಬಂಗಾರಪ್ಪ ಟೀಕಿಸಿದರು.
ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆ: ಮಧು ಬಂಗಾರಪ್ಪ
ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಧು ಬಂಗಾರಪ್ಪ ಮಾತನಾಡಿದರು. ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದರು.
ಜಿಲ್ಲೆಯ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಕೆ.ರಾಮರಾಜನ್
ವರ್ಷಾಂತ್ಯ ಸಂದರ್ಭದಲ್ಲಿ ಕೊಡಗಿಗೆ ಒಂದೇ ದಿನ ಲಕ್ಷಾಂತರ ಮಂದಿ ಪ್ರವಾಸಿಗರು ಆಗಮಿಸುತ್ತಾರೆ. ಈ ಸಂದರ್ಭ ಹೆಚ್ಚು ಟ್ರಾಫಿಕ್ ಸಮಸ್ಯೆಯಾಗುತ್ತದೆ. ಇದನ್ನು ನಿಯಂತ್ರಣ ಮಾಡುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಲ್ಟಿ ಪಾರ್ಕಿಂಗ್ ವ್ಯವಸ್ಥೆ ತುಂಬಾ ಅಗತ್ಯ ಇದೆ.
ಬಾಲಕಿಯರ ರಾಷ್ಟ್ರೀಯ ಹಾಕಿ: ಜಾರ್ಖಂಡ್ ವಿನ್ನರ್ಸ್
17 ವರ್ಷ ವಯೋಮಿತಿಯ ಶಾಲಾ ಬಾಲಕಿಯರ 67ನೇ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ತಂಡ ಸುಮಾರು 7-1 ಗೋಲಿನ ಅಂತರದಿಂದ ಚಂಡೀಗಢ ತಂಡವನ್ನು ಸೋಲಿಸಿ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿತು.
ಕೊಡವ ಲ್ಯಾಂಡ್‌ಗೆ ವಿರೋಧ: ವಿವಿಧ ಸಮುದಾಯ ಮುಖಂಡರಿಂದ ಸಭೆ
ಕೊಡವ ಲ್ಯಾಂಡ್ ಪ್ರತೇಕ ರಾಜ್ಯವಾದಲ್ಲಿ ಕೊಡಗಿನಲ್ಲಿರುವ ಇತರೆ ಸಮುದಾಯದವರಿಗೆ ಮಾನ್ಯತೆ ಕೊಡುವುದಿಲ್ಲ. ಇತರೆ ಜನಾಂಗದವರು ಆಸ್ತಿಯನ್ನು ಮಾರಾಟ ಮಾಡಿದರೆ ಕೊಡವ ಜನಾಂಗದವರಿಗೆ ಮಾರಾಟ ಮಾಡಬೇಕಾಗುತ್ತದೆ. ಕೊಡಗು ರಾಜ್ಯವಾದಲ್ಲಿ ಕೊಡವ ಜನಾಂಗದವರೇ ಆಡಳಿತ ನಡೆಸುವ ಸಾಧ್ಯತೆ ಇರುತ್ತದೆ. ಉಳಿದ ಜನಾಂಗದವರು ಅವರ ಸೇವಕರಾಗುತ್ತಾರೆ ಎಂದು ಎಸ್.ಎಂ.ಚಂಗಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮಾಂದಲ್ ಪಟ್ಟಿಗೆ ಪ್ರವಾಸಿಗರ ಕರೆದೊಯ್ಯಲು ಅವಕಾಶಕ್ಕೆ ಆಗ್ರಹ
ಕಳೆದ ಅನೇಕ ವರ್ಷಗಳಿಂದ ಪ್ರವಾಸಿಗರನ್ನು ಜೀಪ್ ನಲ್ಲಿ ಕರೆದೊಯ್ಯುವ ಮೂಲಕ ಸ್ಥಳೀಯ ಯುವಕರು ಉದ್ಯೋಗವನ್ನು ಕಂಡುಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಾಡಿಗೆ ಮಾಡುವ ಸಂದರ್ಭ ಯಾರೂ ಕಾನೂನು ಉಲ್ಲಂಘಿಸಿಲ್ಲ. ಆದರೆ ಅಧಿಕಾರಿಗಳು ಬದಲಾದಂತೆ ಯಾರದ್ದೋ ಒತ್ತಡಕ್ಕೆ ಮಣಿದು ಒಂದೊಂದು ನಿಯಮ ಜಾರಿ ಮಾಡಲಾಗುತ್ತಿದ್ದು, ಇದರಿಂದ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಚಾಲಕ, ಮಾಲೀಕರು ತಿಳಿಸಿದ್ದಾರೆ.
ಕಲಿಯಲು ಕೋಟಿ ಭಾಷೆಯಿದ್ದರೂ ಆಡೋಕೆ ಕನ್ನಡ ಭಾಷೆಯೊಂದೇ: ಟಿ.ಪಿ. ರಮೇಶ್‌
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ‘ಕನ್ನಡ-ಕೊಡವ ಭಾಷಾ ಬೆಳವಣಿಗೆ’ ಎಂಬ ವಿಚಾರದ ಬಗ್ಗೆ ಸುಂಟಿಕೊಪ್ಪ ಹೋಬಳಿ ಕಸಾಪ ವತಿಯಿಂದ ನಡೆದ ಮೊಣ್ಣಂಡ ಕೆ.ಚಂಗಪ್ಪ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಇಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿ ಸಮಾರೋಪ
17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಸೋಮವಾರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.
ವೈದ್ಯರ ರಾಷ್ಟ್ರೀಯ ಸಮ್ಮೇಳನ: ಕೊಡಗಿನ ಸಂಸ್ಕೃತಿ ಸಿರಿ ಆಕರ್ಷಣೆ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಡಗಿನ ಸಂಸ್ಕೃತಿ ಬಿಂಬಿಸುವ ಮದುಮಗ, ಮದುಮಗಳು, ಬೇಟೆಗಾರ, ಬಿಳಿ ಮತ್ತು ಕಪ್ಪು ಕುಪ್ಯಾಧಾರಿಗಳು ಗಮನ ಸೆಳೆದರು.
ನಗರೋತ್ಥಾನ ಯೋಜನಾ ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿ
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜ್, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ಹಾಗೂ ಪಿಎಂಸಿ ಅವರ ಜೊತೆ ಸ್ಥಳ ಪರಿಶೀಲಿಸಿದರು.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 475
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved