• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಟ್ಟಳ್ಳಿ: ನೋರೊಕ್ಕ ನಾಡ್ ಒತ್ತೊರ್ಮೆ‌ ಕೂಟ
ಮಹಿಳೆಯರ ಉಮ್ಮತಾಟ್, ಪುರುಷರ ಬೊಳಕಾಟ್, ತಾಲಿಪಾಟ್ ಹಾಗೂ ಕೊಡವ ಹಾಡುಗಾರಿಗೆ ನೆರವೇರಿತು. ನಂತರದಲ್ಲಿ ದಂಪತಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ದೇವರ ನೆಲೆಯಲ್ಲಿ ಮೀದಿ‌ನೀರಿಟ್ಟು ತಂಬುಟ್ಟ್ ಹಾಗೂ ವಿಶೇಷ ಭೋಜನವನ್ನು ಸವಿದರು.
ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ ಅಭಿಯಾನಕ್ಕೆ ಚಾಲನೆ
ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿದ ಪ್ರಮುಖರು, ಗ್ರಾಮಸ್ಥರಿಂದ ಮಾಹಿತಿ ಪಡೆದರು. ಪೊನ್ನಂಪೇಟೆ ತಾಲೂಕಿನ ಬಿರುನಾಣಿ, ಪೂಕಳ, ತೆರಾಲು, ಬೀರುಗ, ನಾಲ್ಕೇರಿ, ಕಾನೂರು, ಬಾಳೆಲೆ ಮತ್ತು ನಿಟ್ಟೂರು ಗ್ರಾಮಗಳಿಗೆ ಭೇಟಿ ನೀಡಲಾಯಿತು.
ಸೋಮವಾರಪೇಟೆ: ಸಾವಿತ್ರಿಬಾಯಿ ಪುಲೆ ಜಯಂತಿ ಆಚರಣೆ
ಕೊಡಗು ಜಿಲ್ಲಾ ಪರಿಶಿಷ್ಟಜಾತಿ-ಪಂಗಡಗಳ ನಿವೃತ್ತ ನೌಕರರ ಸಂಘದ ವತಿಯಿಂದ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಿಸಲಾಯಿತು.
ಶಿಸ್ತಿನ ಜೀವನ ಶೈಲಿಯಿಂದ ಉತ್ತಮ ಆರೋಗ್ಯ: ಡಾ. ಸೀನಪ್ಪ
ಜ್ಞಾನಕಾವೇರಿ ಆವರಣ ಚಿಕ್ಕಅಳುವಾರ ಇಲ್ಲಿನ ಮಾನವಿಕ ಸಂಕೀರ್ಣದ ಕಾವೇರಿ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಂಗಾಲ ವತಿಯಿಂದ ‘ಉಚಿತ ಆರೋಗ್ಯ ತಪಾಸಣೆ ಹಾಗೂ ಆಯುಷ್ಮಾನ್ ಕಾರ್ಡ್’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕುಲಸಚಿವ ಡಾ. ಸೀನಪ್ಪ ಆರೋಗ್ಯ, ಜೀವನಶೈಲಿ ಬಗ್ಗೆ ಉಪನ್ಯಾಸ ನೀಡಿದರು.
ಬಾಲಕಿಯರ ರಾಷ್ಟ್ರೀಯ ಹಾಕಿ: ಕ್ವಾರ್ಟರ್‌ನಲ್ಲಿ ಕರ್ನಾಟಕಕ್ಕೆ ಸೋಲು
ಬಾಲಕಿಯರ 67ನೇ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕ ತಂಡ ಸೋಲನುಭವಿಸಿತು. ಚಂಡೀಗಢ ವಿರುದ್ಧ 8-2 ಗೋಲುಗಳಿಂದ ಹಿಮ್ಮೆಟ್ಟಿತು.
ನಿರಂತರ ಕಲಿಕೆಯಿಂದ ಜ್ಞಾನ ವೃದ್ಧಿ: ಕಾವೇರಿ ಮುತ್ತಣ್ಣ
ವಿರಾಜಪೇಟೆಯ ಕಾವೇರಿ ಸ್ಕೂಲ್ ವಾರ್ಷಿಕೋತ್ಸವ ಸಮಾರಂಭ ‘ಪ್ರಣವಂ ಭಾರತ್’ ನಡೆಯಿತು. ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕರಸೇವಕರ ಬಂಧನ ವಿರೋಧಿಸಿ ಹಿಂಜಾವೇ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಖಂಡಿಸಿ ಮಡಿಕೇರಿ ನಗರದ ಡಿವೈಎಸ್ಪಿ ಕಚೇರಿ ಮುಂಭಾಗ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ‘ನಾನು ಕರಸೇವಕ ನನ್ನನ್ನೂ ಬಂಧಿಸಿ’ ಎಂದು ಶನಿವಾರ ಪ್ರತಿಭಟನೆ ನಡೆಸಿದರು.
ಶ್ರೀ ರಾಮಮಂದಿರ ಪ್ರತಿಷ್ಠಾಪನೆ: ತಲಕಾವೇರಿಯಲ್ಲಿ ತೀರ್ಥ ಸಂಗ್ರಹ
ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರತಿಷ್ಠಾಪನೆಯಂದು ಅಭಿಷೇಕ ಮಾಡಲು ಕಾವೇರಿ ಮಾತೆಯ ಪವಿತ್ರ ತೀರ್ಥವನ್ನು ಅಖಿಲ ಭಾರತೀಯ ಸಂತ ಸಮಿತಿಯ ಕರ್ನಾಟಕ ಘಟಕ, ತಮಿಳುನಾಡು ಘಟಕ ಹಾಗೂ ಕೊಡಗು ಜಿಲ್ಲಾ ಘಟಕ, ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್‌ ಘಟಕದ ಪದಾಧಿಕಾರಿಗಳು ತಲಕಾವೇರಿಯಲ್ಲಿ ಸ್ವೀಕರಿಸಿದರು.
ಕಾಫಿ ಬೀಜ ತಿನ್ನುವ ಕಾಡಾನೆಗಳು: ಆತಂಕದಲ್ಲಿ ಬೆಳೆಗಾರರು
ಈ ಹಿಂದೆ ಕಾಡಾನೆಗಳು ಕಾಫಿ, ಅಡಕೆ, ತೆಂಗು ಗಿಡಗಳನ್ನು ಹಾಗೂ ಭತ್ತದ ಪೈರುಗಳನ್ನು ತುಳಿದು ನಾಶಪಡಿಸಿದ್ದರೆ, ಈಗ ಕಾಫಿಯ ಹಣ್ಣುಗಳನ್ನು ಮೆದ್ದು ನಷ್ಟಪಡಿಸುತ್ತಿವೆ. ಇದರಿಂದ ಬೆಳೆಗಾರರು ಆತಂಕಿತರಾಗಿದ್ದಾರೆ.
ಸುವರ್ಣ ಕರ್ನಾಟಕ 50 ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಅಂಗವಾಗಿ ಹೋಬಳಿ ಮಟ್ಟದ ಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 475
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved