• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡವ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೂರು ಪುಸ್ತಕ ಬಿಡುಗಡೆ
ಗೋಣಿಕೊಪ್ಪ ಕಾವೇರಿ ವಿದ್ಯಾಸಂಸ್ಥೆಯಲ್ಲಿ ನಡೆದ ಕೂಟದ ಕೊಡವ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೂರು ಪುಸ್ತಕ ಬಿಡುಗಡೆಗೊಂಡಿತು.
ಸುಂಟಿಕೊಪ್ಪ: ಶಾಲಾ ಪ್ರಾರಂಭೋತ್ಸವ, ಮಕ್ಕಳಿಗೆ ಅದ್ಧೂರಿ ಸ್ವಾಗತ
ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸುಂಟಿಕೊಪ್ಪ ವ್ಯಾಪ್ತಿಯ ಶಾಲೆಗಳಲ್ಲಿ ಬಾಳೆಗಿಡ ತಳಿರು ತೋರಣದಿಂದ ಸಿಂಗರಿಸಿ ಮಕ್ಕಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲಕ ಶಿಕ್ಷಕರು ಅದ್ಧೂರಿ ಸ್ವಾಗತ ಕೋರಿದರು.
ಮಳೆಹಾನಿ ಪ್ರದೇಶಗಳಿಗೆ ಎ.ಎಸ್.ಪೊನ್ನಣ್ಣ ಭೇಟಿ, ಪರಿಶೀಲನೆ
ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ಮೀಸಲಾತಿ ಅಸಮಾನತೆ ಹೋಗಲಾಡಿಸುವ ಪ್ರಮುಖ ಸಾಧನ : ಡಾ.ರಾಜಪ್ಪ ದಳವಾಯಿ
ಮೀಸಲಾತಿ ಎಂಬುದು ಅಸಮಾನತೆಯನ್ನು ನಿವಾರಿಸಿ ಸಮಾನತೆಯೆಡೆಗೆ ತರುವ ಒಂದು ಪ್ರಮುಖ ಸಾಧನ ಎಂಬುವುದನ್ನು ಮರೆಯಬಾರದು ಎಂದು ಲೇಖಕ ಡಾ. ರಾಜಪ್ಪ ದಳವಾಯಿ ಹೇಳಿದರು.
ಕೊಡವಲ್ಯಾಂಡ್ ನ ರಕ್ಷಣೆಗಾಗಿ ಜನಗಣತಿ ಸಂದರ್ಭ ಪ್ರತ್ಯೇಕ ಕಾಲಮ್, ಕೋಡ್ ಅಳವಡಿಸಬೇಕು
ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್‌ ಮತ್ತು ಕಾಲಮ್‌ ಅನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಸರ್ಕಾರಿ ಪಪೂ ಕಾಲೇಜಿನ ಪ್ರಾರಂಭೋತ್ಸವ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವವನ್ನು ಇಲಾಖೆಯ ಆದೇಶದ ಮೇರೆಗೆ ಆಚರಿಸಲಾಯಿತು.
ಕುಶಾಲನಗರ: ಪುರಸಭೆಯ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಬೇಡಿಕೆಗಳನ್ನು ಸರ್ಕಾರ ಇದುವರೆಗೆ ಈಡೇರಿಸುವಲ್ಲಿ ವಿಫಲವಾಗಿರುವ ಕಾರಣ ಕುಶಾಲನಗರ ಪುರಸಭೆ ನೌಕರರು ಮುಷ್ಕರ ಕೈಗೊಂಡರು.
ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಟಾಸ್ಕ್ ಪೋರ್ಸ್ ಸಮಿತಿ ಸಭೆ
ಈಗಾಗಲೇ ಮುಂಗಾರು ಆರಂಭವಾಗಿದ್ದು ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಶಾಸಕ ಎ.ಎಸ್‌. ಪೊನ್ನಣ್ಣ ಸೂಚಿಸಿದರು.
ವಸತಿ ಶಾಲೆಗಳ ಕಾಯಂ ನೌಕರರ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮನವಿ ಸಲ್ಲಿಕೆ
ವಸತಿ ಶಾಲೆಗಳ ಕಾಯಂ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳ ನೌಕರರ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸೋಮವಾರಪೇಟೆ: ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ನುಡಿನಮನ
ನಾಡಿನ ಹೆಸರಾಂತ ಸಾಹಿತಿ ಡಾ. ಎಚ್‌.ಎಸ್‌. ವೆಂಕಟೇಶ್‌ಮೂರ್ತಿ ಅವರ ನಿಧನಕ್ಕೆ ಇಲ್ಲಿನ ಕನ್ನಡ ಸಿರಿ ಬಳಗದ ವತಿಯಿಂದ ನುಡಿನಮನ ಸಲ್ಲಿಸಲಾಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 475
  • next >
Top Stories
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved