• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿಗರ ಸಂಖ್ಯೆ ಹೆಚ್ಚಳ<bha>;</bha> ಸುಂಟಿಕೊಪ್ಪ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದ್ದು, ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು
ದೇಶದ ಅಭಿವೃದ್ಧಿಗೆ ಯುವಕರು ಕೈಜೋಡಿಸಿ: ಗೆಹಲೋಥ್‌
ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಗೋಣಿಕೊಪ್ಪ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ‘ಕಾಶ್ಮೀರಿ ಯುವ ವಿನಿಮಯ’ ಕಾರ್ಯಕ್ರಮದ ಸಮಾರೋಪ ಸಮಾರಂಭದ ‘ವತನ್ ಕೋ ಜಾನೋ’ ನಡೆಯಿತು.
ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ
ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಗೆಲ್ಲಿಸಲು ತನ್ನ ವಿರುದ್ಧ ಆರೋಪ, ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ಸಿಂಹ ಆರೋಪಿಸಿದ್ದಾರೆ.
ಭಗವತಿ ಫುಟ್ಬಾಲ್ ಕಪ್: ಕ್ಯಾಪ್ಟನ್ಸ್ 11 ಪಾಲಿಬೆಟ್ಟ ಚಾಂಪಿಯನ್ಸ್
ಜಿಲ್ಲಾಮಟ್ಟದ ಮುಕ್ತ 7 2 ಜನರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡ ಪಡೆದುಕೊಂಡಿದೆ.
ತಾಯಿ, ತಂಗಿಯನ್ನೂ ಬಂಧಿಸಿಬಿಡಿ: ಪ್ರತಾಪ್‌ ಸಿಂಹ ಕೆಂಡಾ ನುಡಿ
ಮರ ಕಡಿದಿರುವ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸೋದರ ವಿಕ್ರಂರನ್ನು ಬಂಧಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸಂಸದರ ಪ್ರತಾಪ್‌, ಇನ್ನು ನನ್ನ ತಾಯಿ ತಂಗಿಯನ್ನು ಬಂಧಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನುಡಿದಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲುವುದಿಲ್ಲ: ಎಂ.ಲಕ್ಷ್ಮಣ್ ಭವಿಷ್ಯ
ಈ ಬಾರಿ ಪ್ರತಾಪ್‌ಸಿಂಗ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಸಿಗುವುದು ಸಂಶಯ. ಈ ಸಲ ಇಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲಲ್ಲ ಎಂದು ಕೆಪಿಸಿಸಿ ವಕ್ತಾರ ಭವಿಷ್ಯ ನುಡಿಸಿದ್ದಾರೆ.
ಕುಂಡ್ಯೋಳಂಡ ಹಾಕಿ ನಮ್ಮೆ ಲಾಂಛನ ಬಿಡುಗಡೆ
ಕುಂಡ್ಯೋಳಂಡ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭ ನಡೆಯಿತು. ಈ ಟೂರ್ನಿಗೆ ಅಧಿಕ ಅನುದಾನ ನೀಡುವ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಭರವಸೆ ನಿಡಿದರು. ಇಲ್ಲಿವೆರೆಗೆ ಹಾಕಿ ಆಯೋಜಿಸಿದವರು ಸಲಹೆ ಸೂಚನೆ ನೀಡಿದರು.
ಕೊಡಗಿನಲ್ಲಿ ವನ್ಯಪ್ರಾಣಿ ಸಂಘರ್ಷಕ್ಕೆ ಸಿಗಲಿ ಶಾಶ್ವತ ಪರಿಹಾರ
ಕಳೆದ ಹಲವು ವರ್ಷಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸಿಕೊಂಡು ಬರುತ್ತಿರುವ ಕೊಡಗು ಜಿಲ್ಲೆಯಲ್ಲಿ ಹೊಸ ವರ್ಷದಲ್ಲಿ ಹಲವು ಸಮಸ್ಯೆಗಳು ಬಗೆಯರಿಯಬೇಕಿದೆ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಮತ್ತಷ್ಟು ಚುರುಕುಗೊಳ್ಳಬೇಕಿದೆ.
ಹೊಸ ವರ್ಷಾಚರಣೆ: ಮಡಿಕೇರಿಗೆ ಆಗಮಿಸಿದ ಪ್ರವಾಸಿಗರ ದಂಡು
ಕೊಡಗಿನಲ್ಲಿ ಹೊಸವರ್ಷಾಚರಣೆ ಸಡಗರದಿಂದ ನಡೆಯಿತು. ಕೇಕ್ ಕತ್ತರಿಸಿ, ಡಿಜೆಗೆ ಡಾನ್ಸ್ ಮಾಡಿ ಸಂಭ್ರಮ , ರಾಜಾಸೀಟ್‌ನಲ್ಲಿ ವರ್ಷದ ಕೊನೆಯ ಸೂರ್ಯಾಸ್ತಮಾನವನ್ನು ಜನಸಾಗರ ಕಣ್ತುಂಬಿಕೊಂಡಿತು.
ಪರಿಸರ, ಅನುಭವದಿಂದ ಕಲಿತ ವಿದ್ಯೆ ಶಾಶ್ವತ: ಸಾಹಿತಿ ನಾಗೇಶ್ ಕಾಲೂರು
ರಾಫೆಲ್ಸ್ ಇಂಟರ್‌ನ್ಯಾಷನಲ್ ಪಿಯು ಕಾಲೇಜು ವಾರ್ಷಿಕೋತ್ಸವ ನಡೆಯಿತು. ಕೊಡಗಿನ ಸೃಜನಶೀಲ ಲೇಖಕ, ಸಾಹಿತಿ ನಾಗೇಶ್ ಕಾಲೂರು ಕಾರ್ಯಕ್ರಮ ಉದ್ಘಾಟಿಸಿ ಹಿತವಚನ ನುಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 475
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved