ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ಟಿಕೆಟ್ ಆಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್ ಸ್ಪಷ್ಟನೆ
ತಾನು ಲೋಕಸಭಾ ಟಿಕೆಟ್ ಆಕಾಂಕ್ಷೆ ಅಲ್ಲ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕನ್ನಡಪರ ಸಂಘಟನೆಗಳು ಹೋರಾಟದ ನೆಪದಲ್ಲಿ ಕಾನೂನುನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ಇಂದು ಮಡಿಕೇರಿಯಲ್ಲಿ ಜಾಗತಿಕ ಕೊಡವ ಸಮ್ಮೇಳನ
ಫೀಲ್ಡ್ ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಜಾಗತಿಕ ಕೊಡವ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದ್ದು, ಇಂದು ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ.
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಕೇಟೋಳಿರ ಕರುಣ್ ಅಪ್ಪಯ್ಯ
ನಾಪೋಕ್ಲು ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ನಡೆಯಿತು. ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕುಡಿಯರ ಮುತ್ತಪ್ಪಗೆ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿ ಪ್ರದಾನ
ಕೊಡಗು ಜಿಲ್ಲೆಯ ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.
ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವ ಸಂಪನ್ನ
ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ನೂರಾರು ಮಂದಿ ಭಕ್ತರು ಭಾಗಿಯಾಗಿದ್ದರು.
ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ
ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ, ಅವರ ಬಂಧನಕ್ಕೆ ಆಗ್ರಹಿಸಿ ಕುಶಾಲನಗರ, ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
31ರಂದು ಕುಂಡ್ಯೋಳಂಡ ಕಪ್ ಹಾಕಿ ಉತ್ಸವ ಲಾಂಛನ ಲೋಕಾರ್ಪಣೆ
ಮುಂದಿನ ವರ್ಷ ಏಪ್ರಿಲ್ನಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಕುಡ್ಯೋಳಂಡ ಕಪ್ ಲೋಗೋ ೩೧ರಂದು ಅನಾವರಣಗೊಳ್ಳಲಿದೆ.
ಶನಿವಾರಸಂತೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ವಿರೋಧ
ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ
ನೊಂದವರ ಪಾಲಿಗೆ ಬೆಳಕಾಗುವ ಸೇವ್ ದಿ ಡ್ರೀಮ್ಸ್ ಸೇವಾ ಸಂಸ್ಥೆ
ಕೊಡಗು ಜಿಲ್ಲೆಯ ಸಿದ್ದಾಪುರ ಸೇವ್ವ್ದಿ ಡ್ರೀಮ್ಸ್ ಸೇವಾ ಸಂಸ್ಥೆ ಈವರೆಗೆ 7.5 ಕೋಟಿ ಸಂಗ್ರಹಿಸಿ30ಕ್ಕೂ ಅಧಿಕ ನೊಂದ ನಿರ್ಗತಿಕರಿಗೆ ಸಹಾಯ ನೀಡಿದೆ.
< previous
1
...
441
442
443
444
445
446
447
448
449
...
475
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್