• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಜಿಲ್ಲಾ ಬಿಜೆಪಿ, ಜಾತ್ಯತೀತ ಜನತಾ ದಳದ ಸಮನ್ವಯ ಸಭೆ
ಕೊಡಗಿನಲ್ಲಿ ಎರಡು ಪಕ್ಷದ ಮೈತ್ರಿ ಸಭೆ ನಡೆಯಿತು. ಚುನಾವಣೆಯನ್ನು ಜಂಟಿಯಾಗಿ ಎದುರಿಸುವ ತೀರ್ಮಾನ ಮಾಡಲಾಯಿತು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಾಸೀಟು ಮುಂಭಾಗ ಬೀದಿ ನಾಟಕ ನಡೆಯಿತು.
ಅತೀ ಹೆಚ್ಚು ತಾಪಮಾನ: ಮುಂಜಾಗ್ರತಾ ಕ್ರಮಕ್ಕೆ ಸಲಹೆ
ಭಾರತೀಯ ಹವಾಮಾನ ಇಲಾಖೆ ಸೂರ್ಯನ ಬಿಸಿಲು ಮತ್ತು ಬಿಸಿ ಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚೆರಿಕೆಯನ್ನು ನೀಡಿದೆ. ಮುಂಜಾಗ್ರತಾ ಕಮವಾಗಿ ಸಲಹೆಗಳನ್ನು ನೀಡಿದೆ.
ಕೊಡವ ಕೌಟುಂಬಿಕ ಹಾಕಿ - 17 ತಂಡಗಳು ಮುಂದಿನ ಸುತ್ತು ಪ್ರವೇಶ
ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಶನಿವಾರ 17 ತಂಡಗಳು ಮುಂದಿನ ಸುತ್ತಿಗೆ ಪ್ರವೇಶಿಸಿದವು.
ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು!
ಕಾರಿನ ಇಂಜಿನ್‌ನಲ್ಲಿ ದೋಷ ಉಂಟಾಗಿ ಬೆಂಕಿಆವರಿಸಿಕೊಂಡಿದೆ. ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ.
ಸಮಾನತೆ ಸಮಾಜಕ್ಕೆ ನಿರ್ಮಾಣಕ್ಕೆ ಡಾ.ಜಗಜೀವನ್‍ರಾಂ ಕೊಡುಗೆ ಅಪಾರ: ನವೀನ್‌ ಕುಮಾರ್‌
ಸೋಮವಾರಪೇಟೆ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ , ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್‍ರಾಂ ಜನ್ಮ ದಿನಾಚರಣೆ ನಡೆಯಿತು.
ಮಡಿಕೇರಿ ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‌ರಾಂ ಜಯಂತಿ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಉದ್ಘಾಟಿಸಿದರು.
ನಾಪೋಕ್ಲು ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವ
ನಾಪೋಕ್ಲಿನ ಶ್ರೀ ಪೊನ್ನುಮುತ್ತಪ್ಪ ದೇವಾಲಯದ ವಾರ್ಷಿಕ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಬುಧವಾರ ಬೆಳಗ್ಗೆ ಗಣಪತಿ ಹೋಮದೊಂದಿಗೆ ಉತ್ಸವ ಆರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಕೊಡವ ಕೌಟುಂಬಿಕ ಹಾಕಿ: ಚೆರುಮಂದಂಡ, ತೆಕ್ಕಡ ಸಹಿತ ಹಲವು ತಂಡ ಮುನ್ನಡೆ
ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಶುಕ್ರವಾರ ಚೆರುಮಂದಂಡ, ತೆಕ್ಕಡ, ಕಂಗಂಡ ಸೇರಿದಂತೆ ಹಲವು ತಂಡಗಳು ಮುಂದಿನ ಸುತ್ತು ಪ್ರವೇಶಿಸಿದವು.
ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ: ಡಿಸಿ ಸೂಚನೆ
ಮಡಿಕೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಮಾತನಾಡಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಸೂಚಿಸಿದರು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 548
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved