• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆರಿಯಪರಂಬು: ಹಾಕಿ ತರಬೇತಿ ಕಾರ್ಯಾಗಾರ ಆರಂಭ
ಕುಂಡ್ಯೋಳಂಡ ಹಾಕಿ ಕಪ್‌ ಆಯೋಜಕರು, ಕೊಡವ ಹಾಕಿ ಅಕಾಡೆಮಿ ಹಾಕಿ ಕರ್ನಾಟಕ ಹಾಕಿ ಕೂರ್ಗ್ ಸಹಭಾಗಿತ್ವದಲ್ಲಿ ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ 16-30ರ ವಯೋಮಾನದ ಹಾಕಿ ಕ್ರೀಡಾಸಕ್ತರಿಗೆ ಮೂರು ದಿನಗಳ ವಿಶೇಷ ಹಾಕಿ ತರಬೇತಿ ಕುರಿತು ಕಾರ್ಯಾಗಾರ ಶುಕ್ರವಾರ ಆರಂಭವಾಯಿತು.
ಕೊಡವ ಲ್ಯಾಂಡ್ ಬೇಡಿಕೆ ಕುರಿತು ನಿಲುವು ಸ್ಪಷ್ಟನೆಗೆ ಸಿಎನ್‌ಸಿ ಆಗ್ರಹ
ಕೊಡವ ಲ್ಯಾಂಡ್ ಬೇಡಿಕೆ ಕುರಿತು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಭರವಸೆ ನೀಡುವ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ಪೊನ್ನಂಪೇಟೆ ಗ್ರಾ.ಪಂ. ಉಪಾಧ್ಯಕ್ಷರಿಗೆ ಕೆಎಂಎ ಸನ್ಮಾನ
ಪೊನ್ನಂಪೇಟೆ ಸಮೀಪದ ಕಾಟ್ರಕೊಲ್ಲಿಯ ಆಲೀರ ಎಂ. ರಶೀದ್ ಪೊನ್ನಂಪೇಟೆ ಗ್ರಾ. ಪಂ.ಗೆ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ವಿರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಚುನಾವಣೆ ನೀತಿ ಸಂಹಿತೆ: ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಗುರುವಾರ ಕುಶಾಲನಗರ ಹಾಗೂ ಕೊಪ್ಪ ಚೆಕ್‌ಪೋಸ್ಟ್‌ಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಚೆಕ್‌ಪೋಸ್ಟ್‌ನಲ್ಲಿ ನಿರಂತರ ನಡೆಸಲಾಗುವ ತಪಾಸಣೆ ಕುರಿತು ಪರಿಶೀಲಿಸಿ ಚೆಕ್‌ಪೋಸ್ಟ್ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಕೊಡವ ಕೌಟುಂಬಿಕ ಹಾಕಿ: ಅಳ್ತಂಡ, ಮಂಜಂಡ ಸುಲಭ ಗೆಲವು
ನಾಪೋಕ್ಲು ಸಮೀಪದ ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಗುರುವಾರದ ಪಂದ್ಯಗಳಲ್ಲಿ ಅಳ್ತಂಡ, ಬಡ್ಡೀರ, ಕಳ್ಳೀರ, ಕುಂಡಚ್ಚಿರ ಮತ್ತಿತರ ತಂಡಗಳು ಮುನ್ನಡೆ ಸಾಧಿಸಿದವು.
ಜಿಲ್ಲಾ ಮಟ್ಟದ ಫುಟ್ಬಾಲ್ ‌ಲೀಗ್: ಬಿಎಫ್‌ಸಿ ಬೋಯಿಕೇರಿ ಚಾಂಪಿಯನ್ಸ್
ಅಮ್ಮತ್ತಿ ಫ್ರೌಢ ಶಾಲಾ ಮೈದಾನದಲ್ಲಿ ನಡೆದ ಕೊಡಗು ಜಿಲ್ಲಾ‌ ಮಟ್ಟದ ನೋಂದಾಯಿತ ಫುಟ್ಬಾಲ್ ಕ್ಲಬ್ ಗಳ ನಡುವಿನ ಫುಟ್ಬಾಲ್ ಲೀಗ್ ಪಂದ್ಯಾವಳಿಯಲ್ಲಿ ಬಿಎಫ್.ಸಿ ತಂಡವು ಬೋಯಿಕೇರಿ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿವೆ. ಮಿಲನ್ಸ್ ಎಫ್.ಸಿ. ಅಮ್ಮತ್ತಿ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ಮತದಾನ ಜಾಗೃತಿ ಅಭಿಯಾನ: ರಂಗೋಲಿ, ಚಿತ್ರಕಲೆ ಸ್ಪರ್ಧೆ
ಚುನಾವಣಾ ಆಯೋಗ ಜಿಲ್ಲಾಡಳಿತ ಹಾಗೂ ಮಡಿಕೇರಿ ನಗರಸಭೆಯ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಬಸವೇಶ್ವರ ದೇವಾಲಯದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ, ಗುರುವಂದನಾ ಸಮಾರಂಭ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗು ವೀರಶೈವ ಸಮಾಜದ ಆಶ್ರಯದಲ್ಲಿ ಸೋಮವಾರಪೇಟೆ ಬಸವೇಶ್ವರ ದೇವಾಲಯದಲ್ಲಿ ಶಿವಕುಮಾರ ಸ್ವಾಮೀಜಿ ಜಯಂತಿ ಮತ್ತು ಗುರುವಂದನೆ ನಡೆಯಿತು. ದೇವಾಲಯದ ಅರ್ಚಕ ಮೋಹನ ಮೂರ್ತಿ ಪೌರೋಹಿತ್ಯದಲ್ಲಿ ಅರ್ಚನೆ ಹಾಗೂ ಮಹಾಮಂಗಳಾರತಿ, ದಾಸೋಹ ನಡೆಯಿತು.
ಕೊಡಗು ಮೈಸೂರು ಲೋಕಸಭಾ ಕ್ಷೇತ್ರ: ಯದುವೀರ್, ಲಕ್ಷ್ಮಣ್ ನಾಮಪತ್ರ ಸಲ್ಲಿಕೆ
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಯದುವೀರ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಜಿ.ಟಿ. ದೇವೇಗೌಡ, ಸಂಸದ ಪ್ರತಾಪ ಸಿಂಹ ಮತ್ತು ಡಾ. ರವಿ ಪ್ರಕಾಶ್ ಜತೆಗೂಡಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಕೆ. ವೆಂಕಟೇಶ್‌, ಕಾರ್ಯಾಧ್ಯಕ್ಷ ತನ್ವೀರ್‌ ಸೇಠ್‌ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.
ಕೊಡವ ಕೌಟುಂಬಿಕ ಹಾಕಿ: ಪಾಲಚಂಡ ತಂಡ ಭರ್ಜರಿ ಜಯ
ಕೊಡಗಿನಲ್ಲಿ ಈಗ ಕೌಟುಂಬಿಕ ಹಾಕಿ ಹಬ್ಬ ಸಂಭ್ರಮ. ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಬುಧವಾರದ ಪಂದ್ಯಗಳಲ್ಲಿ ಪಾಲಚಂಡ, ನಂಬುಡ ಮಂಡ, ವಾಟೇರಿರ, ಕೂಪದಿರ ಮತ್ತಿತರ ತಂಡಗಳು ಮುನ್ನಡೆ ಸಾಧಿಸಿದವು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 548
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved